AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಊರಲ್ಲಿದ್ದ ಮಗು ಕರೆತರಲು ಹೋಗುತ್ತಿದ್ದ ದಂಪತಿ ಭೀಕರ ಅಪಘಾತಕ್ಕೆ ಬಲಿ

ಬೆಂಗಳೂರು: ತಮ್ಮ ಮೂರು ವರ್ಷದ ಮಗುವನ್ನು ಮನೆಗೆ ವಾಪಸ್ ಕರೆತರಲು ಹೋಗುವ ವೇಳೆ, ಕಂಟೇನರ್ ಡಿಕ್ಕಿ ಹೊಡೆದ ಪರಿಣಾಮವಾಗಿ ದಂಪತಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನೆಲಮಂಗಲದಲ್ಲಿ ನಡೆದಿದೆ. ಬೆಂಗಳೂರು ಉತ್ತರ ತಾಲೂಕಿನ ನಗರೂರಿನ ದಂಪತಿಗಳಾದ ನರಸಿಂಹಮೂರ್ತಿ (40) ಮತ್ತು ಲತಾ(35) ಸ್ಥಳದಲ್ಲಿಯೇ ಮೃತಪಟ್ಟ ದುರ್ದೈವಿಗಳು. ಪರೋಕ್ಷವಾಗಿ ಮಗುವನ್ನು ಅನಾಥ ಮಾಡಿದ ಕೊರೊನಾ ಈ ದಂಪತಿ ಕೊರೊನಾ ಸೋಂಕಿನ ಕಾರಣದಿಂದಾಗಿ ಮೂರು ವರ್ಷದ ಮಗುವನ್ನು ತಮ್ಮ ಹುಟ್ಟೂರಾದ, ನೆಲಮಂಗಲ ತಾಲೂಕಿನ ವರದನಾಯಕನಹಳ್ಳಿ ಗ್ರಾಮದಲ್ಲಿ ಬಿಟ್ಟಿದ್ದರು. ಆದ ಕಾರಣ ಆ […]

ಊರಲ್ಲಿದ್ದ ಮಗು ಕರೆತರಲು ಹೋಗುತ್ತಿದ್ದ ದಂಪತಿ ಭೀಕರ ಅಪಘಾತಕ್ಕೆ ಬಲಿ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Aug 18, 2020 | 11:11 AM

Share

ಬೆಂಗಳೂರು: ತಮ್ಮ ಮೂರು ವರ್ಷದ ಮಗುವನ್ನು ಮನೆಗೆ ವಾಪಸ್ ಕರೆತರಲು ಹೋಗುವ ವೇಳೆ, ಕಂಟೇನರ್ ಡಿಕ್ಕಿ ಹೊಡೆದ ಪರಿಣಾಮವಾಗಿ ದಂಪತಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನೆಲಮಂಗಲದಲ್ಲಿ ನಡೆದಿದೆ.

ಬೆಂಗಳೂರು ಉತ್ತರ ತಾಲೂಕಿನ ನಗರೂರಿನ ದಂಪತಿಗಳಾದ ನರಸಿಂಹಮೂರ್ತಿ (40) ಮತ್ತು ಲತಾ(35) ಸ್ಥಳದಲ್ಲಿಯೇ ಮೃತಪಟ್ಟ ದುರ್ದೈವಿಗಳು.

ಪರೋಕ್ಷವಾಗಿ ಮಗುವನ್ನು ಅನಾಥ ಮಾಡಿದ ಕೊರೊನಾ ಈ ದಂಪತಿ ಕೊರೊನಾ ಸೋಂಕಿನ ಕಾರಣದಿಂದಾಗಿ ಮೂರು ವರ್ಷದ ಮಗುವನ್ನು ತಮ್ಮ ಹುಟ್ಟೂರಾದ, ನೆಲಮಂಗಲ ತಾಲೂಕಿನ ವರದನಾಯಕನಹಳ್ಳಿ ಗ್ರಾಮದಲ್ಲಿ ಬಿಟ್ಟಿದ್ದರು. ಆದ ಕಾರಣ ಆ ಮಗುವನ್ನು ಮನೆಗೆ ವಾಪಸ್ ಕರೆತರಲು ಬೈಕಿನಲ್ಲಿ ತೆರಳುವಾಗ ರಾಷ್ಟ್ರೀಯ ಹೆದ್ದಾರಿ 4ರ ಬೂದಿಹಾಳದ ಬಳಿ ದಂಪತಿ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಂಟೇನರ್ ಡಿಕ್ಕಿ ಹೊಡೆದಿದೆ. ಇದರಿಂದಾಗಿ ದಂಪತಿಗಳು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

ನೆಲಮಂಗಳ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನೆಯ ನಂತರ ಕಂಟೇನರ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಸ್ಥಳಕ್ಕಾಗಮಿಸಿದ ಪೊಲೀಸರು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ನೆಲಮಂಗಲ ಸರ್ಕಾರಿ ಆಸ್ಪತ್ರೆ ಶವಾಗಾರಕ್ಕೆ ರವಾನಿಸಿದ್ದಾರೆ.

Follow Us
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್