Sign In

By signing in or creating an account, you agree with Associated Broadcasting Company's Terms & Conditions and Privacy Policy.

45 ವರ್ಷ ಮೇಲ್ಪಟ್ಟ, ಕೇಂದ್ರ ಸರ್ಕಾರಿ ನೌಕರರು ಕೊವಿಡ್​-19 ಲಸಿಕೆ ಸ್ವೀಕರಿಸಲು ಸರ್ಕಾರದ ಸೂಚನೆ

ಜಗತ್ತಿನ ಹಲವು ದೇಶಗಳಲ್ಲಿ ಕೊರೊನಾ ಎರಡನೆ ಅಲೆ ಎದ್ದಿದ್ದು, ಭಾರತವೂ ಹೊರತಾಗಿಲ್ಲ. ಒಂದು ದಿನದಲ್ಲಿ ದಾಖಲಾಗುವ ಕೇಸ್​ಗಳ ಸಂಖ್ಯೆ ಲಕ್ಷ ದಾಟುತ್ತಿದೆ. ಇಂದು 96,982 ಪ್ರಕರಣಗಳು ದಾಖಲಾಗಿದ್ದು, 442 ಮಂದಿ ಮೃತಪಟ್ಟಿದ್ದಾರೆ.

45 ವರ್ಷ ಮೇಲ್ಪಟ್ಟ, ಕೇಂದ್ರ ಸರ್ಕಾರಿ ನೌಕರರು ಕೊವಿಡ್​-19 ಲಸಿಕೆ ಸ್ವೀಕರಿಸಲು ಸರ್ಕಾರದ ಸೂಚನೆ
ಲಸಿಕೆಯ ಪ್ರಾತಿನಿಧಿಕ ಚಿತ್ರ
Follow us
Lakshmi Hegde
|

Updated on: Apr 06, 2021 | 8:10 PM

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿನ ಪ್ರಮಾಣ ಸಿಕ್ಕಾಪಟೆ ಹೆಚ್ಚುತ್ತಿದೆ. ಲಸಿಕೆ ವಿತರಣೆ ಮೂರನೇ ಹಂತದಲ್ಲಿ ನಡೆಯುತ್ತಿದ್ದು, 65 ವರ್ಷ ಮೇಲ್ಪಟ್ಟವರಿಗೆ ಹಾಗೂ 45 ವರ್ಷ ಮೇಲ್ಪಟ್ಟು, ಇತರ ಕಾಯಿಲೆಗಳಿಂದ ಬಳಲುತ್ತಿರುವವರಿಗೆ ಲಸಿಕೆ ನೀಡಲಾಗುತ್ತಿದೆ. ಇದೀಗ ಕೇಂದ್ರ ಸರ್ಕಾರಿ ನೌಕರರು, 45 ವರ್ಷ ಮೇಲ್ಪಟ್ಟವರು ಕೊರೊನಾ ಲಸಿಕೆಯನ್ನು ತೆಗೆದುಕೊಳ್ಳಿ ಎಂದು ಸರ್ಕಾರ ಹೇಳಿದೆ.

45ವರ್ಷ ಹಾಗೂ ಅದರ ಮೇಲ್ಪಟ್ಟ, ಕೇಂದ್ರ ಸರ್ಕಾರಿ ನೌಕರರು ಎಲ್ಲರೂ ಕೊವಿಡ್ 19 ಲಸಿಕೆಯನ್ನು ತೆಗೆದುಕೊಳ್ಳಬೇಕು. ಕೊವಿಡ್​ ಹರಡುವಿಕೆಯನ್ನು ತಡೆಗಟ್ಟಲು ಇದು ಪರಿಣಾಮಕಾರಿಯಾಗಿರುತ್ತದೆ ಎಂದು ಸರ್ಕಾರ ಹೇಳಿಕೆ ಬಿಡುಗಡೆ ಮಾಡಿದೆ. ಸರ್ಕಾರದ ಆದೇಶದ ಅನ್ವಯ ಪ್ರತಿಯೊಬ್ಬರೂ, ಸ್ವಯಂಪ್ರೇರಿತರಾಗಿ ಹೋಗಿ ಲಸಿಕೆ ತೆಗೆದುಕೊಳ್ಳಬೇಕಾಗುತ್ತದೆ.

ಜಗತ್ತಿನ ಹಲವು ದೇಶಗಳಲ್ಲಿ ಕೊರೊನಾ ಎರಡನೆ ಅಲೆ ಎದ್ದಿದ್ದು, ಭಾರತವೂ ಹೊರತಾಗಿಲ್ಲ. ಒಂದು ದಿನದಲ್ಲಿ ದಾಖಲಾಗುವ ಕೇಸ್​ಗಳ ಸಂಖ್ಯೆ ಲಕ್ಷ ದಾಟುತ್ತಿದೆ. ಇಂದು 96,982 ಪ್ರಕರಣಗಳು ದಾಖಲಾಗಿದ್ದು, 442 ಮಂದಿ ಮೃತಪಟ್ಟಿದ್ದಾರೆ. ಕೊವಿಡ್​ 19 ರೂಪಾಂತರ ಸೋಂಕಿತರಿಂದ ಹಾಗೂ ಮಾಸ್ಕ್​, ಸಾಮಾಜಿಕ ಅಂತರ ನಿಯಮ ಪಾಲಿಸದವರಿಂದಲೇ ಕೊರೊನಾ ಎರಡನೇ ಅಲೆ ಅಬ್ಬರಿಸುತ್ತಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಅದರಲ್ಲಿ ಮಹಾರಾಷ್ಟ್ರದಲ್ಲೇ ಸೋಂಕಿನ ಸಂಖ್ಯೆ ಹೆಚ್ಚಾಗಿದೆ. ಇಂದು 47,288 ಕೊರೊನಾ ಪ್ರಕರಣಗಳು ದಾಖಲಾಗಿದ್ದು, ಅಲ್ಲಿನ ಮುಖ್ಯಮಂತ್ರಿ ಉದ್ಧವ್​ ಠಾಕ್ರೆ, 25 ವರ್ಷ ಮೀರಿದವರಿಗೂ ಲಸಿಕೆ ಹಾಕಲು ಅವಕಾಶ ಕೊಡಿ ಎಂದು ಮನವಿ ಮಾಡುತ್ತಿದ್ದಾರೆ. ನೈಟ್​ ಕರ್ಫ್ಯೂ ಜಾರಿಗೊಳಿಸಲಾಗಿದೆ.

ಇದನ್ನೂ ಓದಿ: Assam elections 2021: ಅಸ್ಸಾಂ ವಿಧಾನಸಭೆ ಚುನಾವಣೆಯ ಕೊನೇ ಹಂತದ ಮತದಾನ ಮುಕ್ತಾಯ, ಶೇ 82 ಮತದಾನ

ಬೇರೆ ಬೇರೆ ತಂಡದಲ್ಲಿದ್ರೂ ದಿವ್ಯಾ-ದಿವ್ಯಾ ಹೊಸ ಗೇಮ್ ಪ್ಲಾನ್; ರೋಲ್ ಮಾಡೆಲ್ ಆಗೋ ಆಸೆಯಲ್ಲಿ ದಿವ್ಯಾ ಉರುಡುಗ

ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ