AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡರ್ಟಿ ಪಿಕ್ಚರ್​ ನಟಿ ಸಾವು.. ಬೆಡ್​ ರೂಂನಲ್ಲಿ ಶವ ಪತ್ತೆ.. ನೆಲದ ಮೇಲೆ ರಕ್ತದ ಹನಿಗಳು!

ದಿವಂಗತ ಸಿತಾರ ವಾದಕ ನಿಖಿಲ್ ಬಂಡೋಪಾಧ್ಯಾಯ ಅವರ ಪುತ್ರಿಯಾದ ಆರ್ಯಾ ಮಾಡಲಿಂಗ್​ ಕ್ಷೇತ್ರದಲ್ಲೂ ಹೆಸರು ಮಾಡಿದವರು. ಲವ್​ ಸೆಕ್ಸ್ ದೋಖಾ (2010), ಡರ್ಟಿ ಪಿಕ್ಚರ್ ಸೇರಿ ಇನ್ನೂ ಕೆಲವು ಸಿನಿಮಾಗಳಲ್ಲಿ ನಟಿಸಿದ್ದಾರೆ.

ಡರ್ಟಿ ಪಿಕ್ಚರ್​ ನಟಿ ಸಾವು.. ಬೆಡ್​ ರೂಂನಲ್ಲಿ ಶವ ಪತ್ತೆ.. ನೆಲದ ಮೇಲೆ ರಕ್ತದ ಹನಿಗಳು!
ಆರ್ಯಾ ಬ್ಯಾನರ್ಜಿ
Lakshmi Hegde
|

Updated on: Dec 12, 2020 | 2:15 PM

Share

ಕೋಲ್ಕತ್ತಾ: ನಟಿ ಆರ್ಯಾ ಬ್ಯಾನರ್ಜಿ (33) ಮೃತಪಟ್ಟಿದ್ದು, ಕೋಲ್ಕತ್ತಾದ ಅವರ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಭಾರಿ ಖ್ಯಾತಿ ಗಳಿಸಿದ, ನಟಿ ವಿದ್ಯಾಬಾಲನ್​  ಅಭಿನಯಿಸಿದ್ದ ‘ಡರ್ಟಿ ಪಿಕ್ಚರ್’​ ಬಾಲಿವುಡ್​ ಸಿನಿಮಾದಲ್ಲಿ ಶಕೀಲಾ ಪಾತ್ರದಲ್ಲಿ ಆರ್ಯಾ ನಟಿಸಿದ್ದರು.

ಆರ್ಯಾ ಮನೆಯಲ್ಲಿ ಒಬ್ಬರೇ ವಾಸವಾಗಿದ್ದರು. ಶುಕ್ರವಾರ ಮನೆಕೆಲಸದವರು ಎಷ್ಟೇ ಸಲ ಬೆಲ್​ ಮಾಡಿದರೂ ಬಾಗಿಲು ತೆರೆಯಲಿಲ್ಲ. ಫೋನ್​ ಮಾಡಿದರೂ ಎತ್ತಲಿಲ್ಲ. ಅನುಮಾನಗೊಂಡ ಕೆಲಸದವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಮನೆಯ ಬಾಗಿಲು ಮುರಿದು ಒಳಗೆ ಹೋದಾಗ ಬೆಡ್​ ರೂಂನಲ್ಲಿ ನೆಲದ ಮೇಲೆ ನಟಿಯ ಶವ ಪತ್ತೆಯಾಗಿದೆ. ರಕ್ತದ ಹನಿಯೂ ಕಾಣಿಸಿಕೊಂಡಿದೆ.

ನಟಿಯ ಸಾವಿಗೆ ಸಂಬಂಧಪಟ್ಟಂತೆ ಯಾವುದೇ ಕ್ರೈಂ ನಡೆದಿರುವ ಸಾಧ್ಯತೆ ಇಲ್ಲ ಎಂಬುದು ಮೇಲ್ನೋಟಕ್ಕೆ ಕಾಣಿಸುತ್ತಿದೆ. ಆದರೆ ನೈಜ ಕಾರಣ ಪೋಸ್ಟ್ ​ಮಾರ್ಟಮ್ ಬಳಿಕವಷ್ಟೇ ಗೊತ್ತಾಗಲಿದೆ ಎಂದು ಹಿರಿಯ ಪೊಲೀಸ್​ ಅಧಿಕಾರಿ ತಿಳಿಸಿದ್ದಾರೆ.

ಸಿತಾರ ವಾದಕ ನಿಖಿಲ್ ಬಂಡೋಪಾಧ್ಯಾಯ ಅವರ ಪುತ್ರಿ ದಿವಂಗತ ಸಿತಾರ ವಾದಕ ನಿಖಿಲ್ ಬಂಡೋಪಾಧ್ಯಾಯ ಅವರ ಪುತ್ರಿಯಾದ ಆರ್ಯಾ ಮಾಡಲಿಂಗ್​ ಕ್ಷೇತ್ರದಲ್ಲೂ ಹೆಸರು ಮಾಡಿದವರು. ಲವ್​ ಸೆಕ್ಸ್ ದೋಖಾ (2010), ಡರ್ಟಿ ಪಿಕ್ಚರ್ (2011) ಸೇರಿ ಇನ್ನೂ ಕೆಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ಆರ್ಯಾ ತುಂಬ ಪ್ರತಿಭಾವಂತ ನಟಿಯಾಗಿದ್ದಳು. ನೃತ್ಯ, ಗಾಯನವೂ ಕರಗತವಾಗಿತ್ತು. ಮಾಡೆಲಿಂಗ್ ಮಾಡುತ್ತಿದ್ದ ಸಮಯದಲ್ಲಿ ನಾವಿಬ್ಬರೂ ಒಟ್ಟಿಗೆ ವಾಸಿಸುತ್ತಿದ್ದೆವು. ಕೋಲ್ಕತ್ತಾದಲ್ಲಿ ತುಂಬ ಹೆಸರು ಮಾಡಿದ್ದಳು ಎಂದು ನಟಿ ಬಿದಿತಾ ಬಾಗ್ ಟ್ವೀಟ್ ಮಾಡಿ, ಸಂತಾಪ ವ್ಯಕ್ತಪಡಿಸಿದ್ದಾರೆ.

ಮದುವೆಗೆ ಒಪ್ಪದ ಹಿರಿಯರು: ಆತ್ಮಹತ್ಯೆಗೆ ಶರಣಾದ ಜೋಡಿ ಹಕ್ಕಿ

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ