AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡರ್ಟಿ ಪಿಕ್ಚರ್​ ನಟಿ ಸಾವು.. ಬೆಡ್​ ರೂಂನಲ್ಲಿ ಶವ ಪತ್ತೆ.. ನೆಲದ ಮೇಲೆ ರಕ್ತದ ಹನಿಗಳು!

ದಿವಂಗತ ಸಿತಾರ ವಾದಕ ನಿಖಿಲ್ ಬಂಡೋಪಾಧ್ಯಾಯ ಅವರ ಪುತ್ರಿಯಾದ ಆರ್ಯಾ ಮಾಡಲಿಂಗ್​ ಕ್ಷೇತ್ರದಲ್ಲೂ ಹೆಸರು ಮಾಡಿದವರು. ಲವ್​ ಸೆಕ್ಸ್ ದೋಖಾ (2010), ಡರ್ಟಿ ಪಿಕ್ಚರ್ ಸೇರಿ ಇನ್ನೂ ಕೆಲವು ಸಿನಿಮಾಗಳಲ್ಲಿ ನಟಿಸಿದ್ದಾರೆ.

ಡರ್ಟಿ ಪಿಕ್ಚರ್​ ನಟಿ ಸಾವು.. ಬೆಡ್​ ರೂಂನಲ್ಲಿ ಶವ ಪತ್ತೆ.. ನೆಲದ ಮೇಲೆ ರಕ್ತದ ಹನಿಗಳು!
ಆರ್ಯಾ ಬ್ಯಾನರ್ಜಿ
Lakshmi Hegde
|

Updated on: Dec 12, 2020 | 2:15 PM

Share

ಕೋಲ್ಕತ್ತಾ: ನಟಿ ಆರ್ಯಾ ಬ್ಯಾನರ್ಜಿ (33) ಮೃತಪಟ್ಟಿದ್ದು, ಕೋಲ್ಕತ್ತಾದ ಅವರ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಭಾರಿ ಖ್ಯಾತಿ ಗಳಿಸಿದ, ನಟಿ ವಿದ್ಯಾಬಾಲನ್​  ಅಭಿನಯಿಸಿದ್ದ ‘ಡರ್ಟಿ ಪಿಕ್ಚರ್’​ ಬಾಲಿವುಡ್​ ಸಿನಿಮಾದಲ್ಲಿ ಶಕೀಲಾ ಪಾತ್ರದಲ್ಲಿ ಆರ್ಯಾ ನಟಿಸಿದ್ದರು.

ಆರ್ಯಾ ಮನೆಯಲ್ಲಿ ಒಬ್ಬರೇ ವಾಸವಾಗಿದ್ದರು. ಶುಕ್ರವಾರ ಮನೆಕೆಲಸದವರು ಎಷ್ಟೇ ಸಲ ಬೆಲ್​ ಮಾಡಿದರೂ ಬಾಗಿಲು ತೆರೆಯಲಿಲ್ಲ. ಫೋನ್​ ಮಾಡಿದರೂ ಎತ್ತಲಿಲ್ಲ. ಅನುಮಾನಗೊಂಡ ಕೆಲಸದವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಮನೆಯ ಬಾಗಿಲು ಮುರಿದು ಒಳಗೆ ಹೋದಾಗ ಬೆಡ್​ ರೂಂನಲ್ಲಿ ನೆಲದ ಮೇಲೆ ನಟಿಯ ಶವ ಪತ್ತೆಯಾಗಿದೆ. ರಕ್ತದ ಹನಿಯೂ ಕಾಣಿಸಿಕೊಂಡಿದೆ.

ನಟಿಯ ಸಾವಿಗೆ ಸಂಬಂಧಪಟ್ಟಂತೆ ಯಾವುದೇ ಕ್ರೈಂ ನಡೆದಿರುವ ಸಾಧ್ಯತೆ ಇಲ್ಲ ಎಂಬುದು ಮೇಲ್ನೋಟಕ್ಕೆ ಕಾಣಿಸುತ್ತಿದೆ. ಆದರೆ ನೈಜ ಕಾರಣ ಪೋಸ್ಟ್ ​ಮಾರ್ಟಮ್ ಬಳಿಕವಷ್ಟೇ ಗೊತ್ತಾಗಲಿದೆ ಎಂದು ಹಿರಿಯ ಪೊಲೀಸ್​ ಅಧಿಕಾರಿ ತಿಳಿಸಿದ್ದಾರೆ.

ಸಿತಾರ ವಾದಕ ನಿಖಿಲ್ ಬಂಡೋಪಾಧ್ಯಾಯ ಅವರ ಪುತ್ರಿ ದಿವಂಗತ ಸಿತಾರ ವಾದಕ ನಿಖಿಲ್ ಬಂಡೋಪಾಧ್ಯಾಯ ಅವರ ಪುತ್ರಿಯಾದ ಆರ್ಯಾ ಮಾಡಲಿಂಗ್​ ಕ್ಷೇತ್ರದಲ್ಲೂ ಹೆಸರು ಮಾಡಿದವರು. ಲವ್​ ಸೆಕ್ಸ್ ದೋಖಾ (2010), ಡರ್ಟಿ ಪಿಕ್ಚರ್ (2011) ಸೇರಿ ಇನ್ನೂ ಕೆಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ಆರ್ಯಾ ತುಂಬ ಪ್ರತಿಭಾವಂತ ನಟಿಯಾಗಿದ್ದಳು. ನೃತ್ಯ, ಗಾಯನವೂ ಕರಗತವಾಗಿತ್ತು. ಮಾಡೆಲಿಂಗ್ ಮಾಡುತ್ತಿದ್ದ ಸಮಯದಲ್ಲಿ ನಾವಿಬ್ಬರೂ ಒಟ್ಟಿಗೆ ವಾಸಿಸುತ್ತಿದ್ದೆವು. ಕೋಲ್ಕತ್ತಾದಲ್ಲಿ ತುಂಬ ಹೆಸರು ಮಾಡಿದ್ದಳು ಎಂದು ನಟಿ ಬಿದಿತಾ ಬಾಗ್ ಟ್ವೀಟ್ ಮಾಡಿ, ಸಂತಾಪ ವ್ಯಕ್ತಪಡಿಸಿದ್ದಾರೆ.

ಮದುವೆಗೆ ಒಪ್ಪದ ಹಿರಿಯರು: ಆತ್ಮಹತ್ಯೆಗೆ ಶರಣಾದ ಜೋಡಿ ಹಕ್ಕಿ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್