AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡರ್ಟಿ ಪಿಕ್ಚರ್​ ನಟಿ ಸಾವು.. ಬೆಡ್​ ರೂಂನಲ್ಲಿ ಶವ ಪತ್ತೆ.. ನೆಲದ ಮೇಲೆ ರಕ್ತದ ಹನಿಗಳು!

ದಿವಂಗತ ಸಿತಾರ ವಾದಕ ನಿಖಿಲ್ ಬಂಡೋಪಾಧ್ಯಾಯ ಅವರ ಪುತ್ರಿಯಾದ ಆರ್ಯಾ ಮಾಡಲಿಂಗ್​ ಕ್ಷೇತ್ರದಲ್ಲೂ ಹೆಸರು ಮಾಡಿದವರು. ಲವ್​ ಸೆಕ್ಸ್ ದೋಖಾ (2010), ಡರ್ಟಿ ಪಿಕ್ಚರ್ ಸೇರಿ ಇನ್ನೂ ಕೆಲವು ಸಿನಿಮಾಗಳಲ್ಲಿ ನಟಿಸಿದ್ದಾರೆ.

ಡರ್ಟಿ ಪಿಕ್ಚರ್​ ನಟಿ ಸಾವು.. ಬೆಡ್​ ರೂಂನಲ್ಲಿ ಶವ ಪತ್ತೆ.. ನೆಲದ ಮೇಲೆ ರಕ್ತದ ಹನಿಗಳು!
ಆರ್ಯಾ ಬ್ಯಾನರ್ಜಿ
Lakshmi Hegde
|

Updated on: Dec 12, 2020 | 2:15 PM

Share

ಕೋಲ್ಕತ್ತಾ: ನಟಿ ಆರ್ಯಾ ಬ್ಯಾನರ್ಜಿ (33) ಮೃತಪಟ್ಟಿದ್ದು, ಕೋಲ್ಕತ್ತಾದ ಅವರ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಭಾರಿ ಖ್ಯಾತಿ ಗಳಿಸಿದ, ನಟಿ ವಿದ್ಯಾಬಾಲನ್​  ಅಭಿನಯಿಸಿದ್ದ ‘ಡರ್ಟಿ ಪಿಕ್ಚರ್’​ ಬಾಲಿವುಡ್​ ಸಿನಿಮಾದಲ್ಲಿ ಶಕೀಲಾ ಪಾತ್ರದಲ್ಲಿ ಆರ್ಯಾ ನಟಿಸಿದ್ದರು.

ಆರ್ಯಾ ಮನೆಯಲ್ಲಿ ಒಬ್ಬರೇ ವಾಸವಾಗಿದ್ದರು. ಶುಕ್ರವಾರ ಮನೆಕೆಲಸದವರು ಎಷ್ಟೇ ಸಲ ಬೆಲ್​ ಮಾಡಿದರೂ ಬಾಗಿಲು ತೆರೆಯಲಿಲ್ಲ. ಫೋನ್​ ಮಾಡಿದರೂ ಎತ್ತಲಿಲ್ಲ. ಅನುಮಾನಗೊಂಡ ಕೆಲಸದವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಮನೆಯ ಬಾಗಿಲು ಮುರಿದು ಒಳಗೆ ಹೋದಾಗ ಬೆಡ್​ ರೂಂನಲ್ಲಿ ನೆಲದ ಮೇಲೆ ನಟಿಯ ಶವ ಪತ್ತೆಯಾಗಿದೆ. ರಕ್ತದ ಹನಿಯೂ ಕಾಣಿಸಿಕೊಂಡಿದೆ.

ನಟಿಯ ಸಾವಿಗೆ ಸಂಬಂಧಪಟ್ಟಂತೆ ಯಾವುದೇ ಕ್ರೈಂ ನಡೆದಿರುವ ಸಾಧ್ಯತೆ ಇಲ್ಲ ಎಂಬುದು ಮೇಲ್ನೋಟಕ್ಕೆ ಕಾಣಿಸುತ್ತಿದೆ. ಆದರೆ ನೈಜ ಕಾರಣ ಪೋಸ್ಟ್ ​ಮಾರ್ಟಮ್ ಬಳಿಕವಷ್ಟೇ ಗೊತ್ತಾಗಲಿದೆ ಎಂದು ಹಿರಿಯ ಪೊಲೀಸ್​ ಅಧಿಕಾರಿ ತಿಳಿಸಿದ್ದಾರೆ.

ಸಿತಾರ ವಾದಕ ನಿಖಿಲ್ ಬಂಡೋಪಾಧ್ಯಾಯ ಅವರ ಪುತ್ರಿ ದಿವಂಗತ ಸಿತಾರ ವಾದಕ ನಿಖಿಲ್ ಬಂಡೋಪಾಧ್ಯಾಯ ಅವರ ಪುತ್ರಿಯಾದ ಆರ್ಯಾ ಮಾಡಲಿಂಗ್​ ಕ್ಷೇತ್ರದಲ್ಲೂ ಹೆಸರು ಮಾಡಿದವರು. ಲವ್​ ಸೆಕ್ಸ್ ದೋಖಾ (2010), ಡರ್ಟಿ ಪಿಕ್ಚರ್ (2011) ಸೇರಿ ಇನ್ನೂ ಕೆಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ಆರ್ಯಾ ತುಂಬ ಪ್ರತಿಭಾವಂತ ನಟಿಯಾಗಿದ್ದಳು. ನೃತ್ಯ, ಗಾಯನವೂ ಕರಗತವಾಗಿತ್ತು. ಮಾಡೆಲಿಂಗ್ ಮಾಡುತ್ತಿದ್ದ ಸಮಯದಲ್ಲಿ ನಾವಿಬ್ಬರೂ ಒಟ್ಟಿಗೆ ವಾಸಿಸುತ್ತಿದ್ದೆವು. ಕೋಲ್ಕತ್ತಾದಲ್ಲಿ ತುಂಬ ಹೆಸರು ಮಾಡಿದ್ದಳು ಎಂದು ನಟಿ ಬಿದಿತಾ ಬಾಗ್ ಟ್ವೀಟ್ ಮಾಡಿ, ಸಂತಾಪ ವ್ಯಕ್ತಪಡಿಸಿದ್ದಾರೆ.

ಮದುವೆಗೆ ಒಪ್ಪದ ಹಿರಿಯರು: ಆತ್ಮಹತ್ಯೆಗೆ ಶರಣಾದ ಜೋಡಿ ಹಕ್ಕಿ

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ