AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡರ್ಟಿ ಪಿಕ್ಚರ್​ ನಟಿ ಸಾವು.. ಬೆಡ್​ ರೂಂನಲ್ಲಿ ಶವ ಪತ್ತೆ.. ನೆಲದ ಮೇಲೆ ರಕ್ತದ ಹನಿಗಳು!

ದಿವಂಗತ ಸಿತಾರ ವಾದಕ ನಿಖಿಲ್ ಬಂಡೋಪಾಧ್ಯಾಯ ಅವರ ಪುತ್ರಿಯಾದ ಆರ್ಯಾ ಮಾಡಲಿಂಗ್​ ಕ್ಷೇತ್ರದಲ್ಲೂ ಹೆಸರು ಮಾಡಿದವರು. ಲವ್​ ಸೆಕ್ಸ್ ದೋಖಾ (2010), ಡರ್ಟಿ ಪಿಕ್ಚರ್ ಸೇರಿ ಇನ್ನೂ ಕೆಲವು ಸಿನಿಮಾಗಳಲ್ಲಿ ನಟಿಸಿದ್ದಾರೆ.

ಡರ್ಟಿ ಪಿಕ್ಚರ್​ ನಟಿ ಸಾವು.. ಬೆಡ್​ ರೂಂನಲ್ಲಿ ಶವ ಪತ್ತೆ.. ನೆಲದ ಮೇಲೆ ರಕ್ತದ ಹನಿಗಳು!
ಆರ್ಯಾ ಬ್ಯಾನರ್ಜಿ
Lakshmi Hegde
|

Updated on: Dec 12, 2020 | 2:15 PM

Share

ಕೋಲ್ಕತ್ತಾ: ನಟಿ ಆರ್ಯಾ ಬ್ಯಾನರ್ಜಿ (33) ಮೃತಪಟ್ಟಿದ್ದು, ಕೋಲ್ಕತ್ತಾದ ಅವರ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಭಾರಿ ಖ್ಯಾತಿ ಗಳಿಸಿದ, ನಟಿ ವಿದ್ಯಾಬಾಲನ್​  ಅಭಿನಯಿಸಿದ್ದ ‘ಡರ್ಟಿ ಪಿಕ್ಚರ್’​ ಬಾಲಿವುಡ್​ ಸಿನಿಮಾದಲ್ಲಿ ಶಕೀಲಾ ಪಾತ್ರದಲ್ಲಿ ಆರ್ಯಾ ನಟಿಸಿದ್ದರು.

ಆರ್ಯಾ ಮನೆಯಲ್ಲಿ ಒಬ್ಬರೇ ವಾಸವಾಗಿದ್ದರು. ಶುಕ್ರವಾರ ಮನೆಕೆಲಸದವರು ಎಷ್ಟೇ ಸಲ ಬೆಲ್​ ಮಾಡಿದರೂ ಬಾಗಿಲು ತೆರೆಯಲಿಲ್ಲ. ಫೋನ್​ ಮಾಡಿದರೂ ಎತ್ತಲಿಲ್ಲ. ಅನುಮಾನಗೊಂಡ ಕೆಲಸದವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಮನೆಯ ಬಾಗಿಲು ಮುರಿದು ಒಳಗೆ ಹೋದಾಗ ಬೆಡ್​ ರೂಂನಲ್ಲಿ ನೆಲದ ಮೇಲೆ ನಟಿಯ ಶವ ಪತ್ತೆಯಾಗಿದೆ. ರಕ್ತದ ಹನಿಯೂ ಕಾಣಿಸಿಕೊಂಡಿದೆ.

ನಟಿಯ ಸಾವಿಗೆ ಸಂಬಂಧಪಟ್ಟಂತೆ ಯಾವುದೇ ಕ್ರೈಂ ನಡೆದಿರುವ ಸಾಧ್ಯತೆ ಇಲ್ಲ ಎಂಬುದು ಮೇಲ್ನೋಟಕ್ಕೆ ಕಾಣಿಸುತ್ತಿದೆ. ಆದರೆ ನೈಜ ಕಾರಣ ಪೋಸ್ಟ್ ​ಮಾರ್ಟಮ್ ಬಳಿಕವಷ್ಟೇ ಗೊತ್ತಾಗಲಿದೆ ಎಂದು ಹಿರಿಯ ಪೊಲೀಸ್​ ಅಧಿಕಾರಿ ತಿಳಿಸಿದ್ದಾರೆ.

ಸಿತಾರ ವಾದಕ ನಿಖಿಲ್ ಬಂಡೋಪಾಧ್ಯಾಯ ಅವರ ಪುತ್ರಿ ದಿವಂಗತ ಸಿತಾರ ವಾದಕ ನಿಖಿಲ್ ಬಂಡೋಪಾಧ್ಯಾಯ ಅವರ ಪುತ್ರಿಯಾದ ಆರ್ಯಾ ಮಾಡಲಿಂಗ್​ ಕ್ಷೇತ್ರದಲ್ಲೂ ಹೆಸರು ಮಾಡಿದವರು. ಲವ್​ ಸೆಕ್ಸ್ ದೋಖಾ (2010), ಡರ್ಟಿ ಪಿಕ್ಚರ್ (2011) ಸೇರಿ ಇನ್ನೂ ಕೆಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ಆರ್ಯಾ ತುಂಬ ಪ್ರತಿಭಾವಂತ ನಟಿಯಾಗಿದ್ದಳು. ನೃತ್ಯ, ಗಾಯನವೂ ಕರಗತವಾಗಿತ್ತು. ಮಾಡೆಲಿಂಗ್ ಮಾಡುತ್ತಿದ್ದ ಸಮಯದಲ್ಲಿ ನಾವಿಬ್ಬರೂ ಒಟ್ಟಿಗೆ ವಾಸಿಸುತ್ತಿದ್ದೆವು. ಕೋಲ್ಕತ್ತಾದಲ್ಲಿ ತುಂಬ ಹೆಸರು ಮಾಡಿದ್ದಳು ಎಂದು ನಟಿ ಬಿದಿತಾ ಬಾಗ್ ಟ್ವೀಟ್ ಮಾಡಿ, ಸಂತಾಪ ವ್ಯಕ್ತಪಡಿಸಿದ್ದಾರೆ.

ಮದುವೆಗೆ ಒಪ್ಪದ ಹಿರಿಯರು: ಆತ್ಮಹತ್ಯೆಗೆ ಶರಣಾದ ಜೋಡಿ ಹಕ್ಕಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ