AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡರ್ಟಿ ಪಿಕ್ಚರ್​ ನಟಿ ಸಾವು.. ಬೆಡ್​ ರೂಂನಲ್ಲಿ ಶವ ಪತ್ತೆ.. ನೆಲದ ಮೇಲೆ ರಕ್ತದ ಹನಿಗಳು!

ದಿವಂಗತ ಸಿತಾರ ವಾದಕ ನಿಖಿಲ್ ಬಂಡೋಪಾಧ್ಯಾಯ ಅವರ ಪುತ್ರಿಯಾದ ಆರ್ಯಾ ಮಾಡಲಿಂಗ್​ ಕ್ಷೇತ್ರದಲ್ಲೂ ಹೆಸರು ಮಾಡಿದವರು. ಲವ್​ ಸೆಕ್ಸ್ ದೋಖಾ (2010), ಡರ್ಟಿ ಪಿಕ್ಚರ್ ಸೇರಿ ಇನ್ನೂ ಕೆಲವು ಸಿನಿಮಾಗಳಲ್ಲಿ ನಟಿಸಿದ್ದಾರೆ.

ಡರ್ಟಿ ಪಿಕ್ಚರ್​ ನಟಿ ಸಾವು.. ಬೆಡ್​ ರೂಂನಲ್ಲಿ ಶವ ಪತ್ತೆ.. ನೆಲದ ಮೇಲೆ ರಕ್ತದ ಹನಿಗಳು!
ಆರ್ಯಾ ಬ್ಯಾನರ್ಜಿ
Lakshmi Hegde
|

Updated on: Dec 12, 2020 | 2:15 PM

Share

ಕೋಲ್ಕತ್ತಾ: ನಟಿ ಆರ್ಯಾ ಬ್ಯಾನರ್ಜಿ (33) ಮೃತಪಟ್ಟಿದ್ದು, ಕೋಲ್ಕತ್ತಾದ ಅವರ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಭಾರಿ ಖ್ಯಾತಿ ಗಳಿಸಿದ, ನಟಿ ವಿದ್ಯಾಬಾಲನ್​  ಅಭಿನಯಿಸಿದ್ದ ‘ಡರ್ಟಿ ಪಿಕ್ಚರ್’​ ಬಾಲಿವುಡ್​ ಸಿನಿಮಾದಲ್ಲಿ ಶಕೀಲಾ ಪಾತ್ರದಲ್ಲಿ ಆರ್ಯಾ ನಟಿಸಿದ್ದರು.

ಆರ್ಯಾ ಮನೆಯಲ್ಲಿ ಒಬ್ಬರೇ ವಾಸವಾಗಿದ್ದರು. ಶುಕ್ರವಾರ ಮನೆಕೆಲಸದವರು ಎಷ್ಟೇ ಸಲ ಬೆಲ್​ ಮಾಡಿದರೂ ಬಾಗಿಲು ತೆರೆಯಲಿಲ್ಲ. ಫೋನ್​ ಮಾಡಿದರೂ ಎತ್ತಲಿಲ್ಲ. ಅನುಮಾನಗೊಂಡ ಕೆಲಸದವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಮನೆಯ ಬಾಗಿಲು ಮುರಿದು ಒಳಗೆ ಹೋದಾಗ ಬೆಡ್​ ರೂಂನಲ್ಲಿ ನೆಲದ ಮೇಲೆ ನಟಿಯ ಶವ ಪತ್ತೆಯಾಗಿದೆ. ರಕ್ತದ ಹನಿಯೂ ಕಾಣಿಸಿಕೊಂಡಿದೆ.

ನಟಿಯ ಸಾವಿಗೆ ಸಂಬಂಧಪಟ್ಟಂತೆ ಯಾವುದೇ ಕ್ರೈಂ ನಡೆದಿರುವ ಸಾಧ್ಯತೆ ಇಲ್ಲ ಎಂಬುದು ಮೇಲ್ನೋಟಕ್ಕೆ ಕಾಣಿಸುತ್ತಿದೆ. ಆದರೆ ನೈಜ ಕಾರಣ ಪೋಸ್ಟ್ ​ಮಾರ್ಟಮ್ ಬಳಿಕವಷ್ಟೇ ಗೊತ್ತಾಗಲಿದೆ ಎಂದು ಹಿರಿಯ ಪೊಲೀಸ್​ ಅಧಿಕಾರಿ ತಿಳಿಸಿದ್ದಾರೆ.

ಸಿತಾರ ವಾದಕ ನಿಖಿಲ್ ಬಂಡೋಪಾಧ್ಯಾಯ ಅವರ ಪುತ್ರಿ ದಿವಂಗತ ಸಿತಾರ ವಾದಕ ನಿಖಿಲ್ ಬಂಡೋಪಾಧ್ಯಾಯ ಅವರ ಪುತ್ರಿಯಾದ ಆರ್ಯಾ ಮಾಡಲಿಂಗ್​ ಕ್ಷೇತ್ರದಲ್ಲೂ ಹೆಸರು ಮಾಡಿದವರು. ಲವ್​ ಸೆಕ್ಸ್ ದೋಖಾ (2010), ಡರ್ಟಿ ಪಿಕ್ಚರ್ (2011) ಸೇರಿ ಇನ್ನೂ ಕೆಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ಆರ್ಯಾ ತುಂಬ ಪ್ರತಿಭಾವಂತ ನಟಿಯಾಗಿದ್ದಳು. ನೃತ್ಯ, ಗಾಯನವೂ ಕರಗತವಾಗಿತ್ತು. ಮಾಡೆಲಿಂಗ್ ಮಾಡುತ್ತಿದ್ದ ಸಮಯದಲ್ಲಿ ನಾವಿಬ್ಬರೂ ಒಟ್ಟಿಗೆ ವಾಸಿಸುತ್ತಿದ್ದೆವು. ಕೋಲ್ಕತ್ತಾದಲ್ಲಿ ತುಂಬ ಹೆಸರು ಮಾಡಿದ್ದಳು ಎಂದು ನಟಿ ಬಿದಿತಾ ಬಾಗ್ ಟ್ವೀಟ್ ಮಾಡಿ, ಸಂತಾಪ ವ್ಯಕ್ತಪಡಿಸಿದ್ದಾರೆ.

ಮದುವೆಗೆ ಒಪ್ಪದ ಹಿರಿಯರು: ಆತ್ಮಹತ್ಯೆಗೆ ಶರಣಾದ ಜೋಡಿ ಹಕ್ಕಿ

Follow Us
Lakshmi Hegde
Lakshmi Hegde
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು