AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಹಾರದ ವಿದ್ಯಾರ್ಥಿಗೆ ಸನ್ನಿ ಲಿಯೋನ್ ಅಮ್ಮ, ಇಮ್ರಾನ್ ಹಶ್ಮಿ ಅಪ್ಪ!

ಮುಜಾಫರ್​ಪುರದ ಧನರಾಜ್ ಭಗತ್ ಪದವಿ ಕಾಲೇಜಿನ ದ್ವಿತೀಯ ವರ್ಷದ ಬಿಎ ವಿದ್ಯಾರ್ಥಿ ಕುಂದನ್ ಕುಮಾರ್ ಪರೀಕ್ಷಾ ಪ್ರವೇಶ ಪತ್ರದಲ್ಲಿ ತಂದೆ, ತಾಯಿಯರ ಹೆಸರು ಸನ್ನಿ ಲಿಯೋನ್ ಮತ್ತು ಇಮ್ರಾನ್ ಹಶ್ಮಿ ಎಂದು ನಮೂದಾಗಿದೆ.

ಬಿಹಾರದ ವಿದ್ಯಾರ್ಥಿಗೆ ಸನ್ನಿ ಲಿಯೋನ್ ಅಮ್ಮ, ಇಮ್ರಾನ್ ಹಶ್ಮಿ ಅಪ್ಪ!
ಸನ್ನಿ ಲಿಯೋನ್ ಮತ್ತು ಇಮ್ರಾನ್ ಹಶ್ಮಿ
Follow us
shruti hegde
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Dec 14, 2020 | 9:28 PM

ಪಾಟ್ನಾ: ಬಿಹಾರದ ವಿದ್ಯಾರ್ಥಿಯೊಬ್ಬನ ಪರೀಕ್ಷಾ ಪ್ರವೇಶ ಪತ್ರದಲ್ಲಿ ತಾಯಿಯ ಹೆಸರು ಸನ್ನಿ ಲಿಯೋನ್ ಮತ್ತು ತಂದೆಯ ಹೆಸರು ಇಮ್ರಾನ್ ಹಶ್ಮಿ ಎಂದು ನಮೂದಾಗಿದೆ ಎಂದು ರಾಷ್ಟ್ರೀಯ ಜನತಾ ದಳ (ಆರ್​ಜೆಡಿ) ಟ್ವೀಟ್ ಮಾಡಿದೆ. ಸನ್ನಿ ಲಿಯೋನ್ ‘ಈಗಿನ ಮಕ್ಕಳು ತುಂಬಾ ಅದ್ಭುತ’ ಎಂದು ನಗುತ್ತಾ ಆರ್​ಜೆಡಿ ಟ್ವೀಟ್​ ಅನ್ನು ರಿಟ್ವೀಟ್ ಮಾಡಿದ್ದಾರೆ.

ಮುಜಾಫರ್​ಪುರದ ಧನರಾಜ್ ಭಗತ್ ಪದವಿ ಕಾಲೇಜಿನ ದ್ವಿತೀಯ ವರ್ಷದ ಬಿಎ ವಿದ್ಯಾರ್ಥಿ ಕುಂದನ್ ಕುಮಾರ್ ಪರೀಕ್ಷಾ ಪ್ರವೇಶ ಪತ್ರದಲ್ಲಿ ತಂದೆ, ತಾಯಿಯರ ಹೆಸರು ಸನ್ನಿ ಲಿಯೋನ್ ಮತ್ತು ಇಮ್ರಾನ್ ಹಶ್ಮಿ ಎಂದು ನಮೂದಾಗಿದೆ. ಇಮ್ರಾನ್ ಹಶ್ಮಿ ಟ್ವೀಟ್ ಮಾಡುವ ಮೂಲಕ ‘ಇವರು ನನ್ನವರಲ್ಲ’ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ಪರೀಕ್ಷಾ ಪ್ರವೇಶ ಪತ್ರದ ಸ್ಕ್ರೀನ್ ಶಾಟ್ ಅನ್ನು ಭೀಮರಾವ್ ಅಂಬೇಡ್ಕರ್ ಬಿಹಾರ ವಿಶ್ವವಿದ್ಯಾಲಯ ಗಮನಕ್ಕೆ ತಂದಾಗ ಅಧಿಕಾರಿಗಳು ಆಶ್ಚರ್ಯಗೊಂಡಿದ್ದಾರೆ. ಈತ ಉತ್ತರ ಬಿಹಾರ ಮುಜಾಫರ್​ಪುರದ ನಿವಾಸಿಯೆಂದು ಹೇಳಲಾಗಿದೆ.

ಮಾದಕ ನಟಿ ಸನ್ನಿ ಲಿಯೋನ್​ಗೆ ಭಾರತ ಸೇಫ್​ ಅಲ್ವಂತೆ!

Published On - 9:21 pm, Mon, 14 December 20

ಕ್ರಿಮಿನಲ್​ಗಳಿಗೆ ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ರೆಡ್ಡಿ ಖಡಕ್ ಎಚ್ಚರಿಕೆ
ಕ್ರಿಮಿನಲ್​ಗಳಿಗೆ ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ರೆಡ್ಡಿ ಖಡಕ್ ಎಚ್ಚರಿಕೆ
ಬೆಂಗಳೂರಿನ ಆಟೋ ಚಾಲಕನಿಗೆ ಚಪ್ಪಲಿಯಿಂದ ಹೊಡೆದ ಹೊರ ರಾಜ್ಯದ ಯುವತಿ
ಬೆಂಗಳೂರಿನ ಆಟೋ ಚಾಲಕನಿಗೆ ಚಪ್ಪಲಿಯಿಂದ ಹೊಡೆದ ಹೊರ ರಾಜ್ಯದ ಯುವತಿ
ಅಕ್ರಮ ಸಂಬಂಧ ಹೊಂದಿದ್ದ ಜೋಡಿಯನ್ನು ಕಟ್ಟಿ ಹಾಕಿ, ಶುದ್ಧೀಕರಿಸಿದ ಸ್ಥಳೀಯರು
ಅಕ್ರಮ ಸಂಬಂಧ ಹೊಂದಿದ್ದ ಜೋಡಿಯನ್ನು ಕಟ್ಟಿ ಹಾಕಿ, ಶುದ್ಧೀಕರಿಸಿದ ಸ್ಥಳೀಯರು
ಕಮಲ್ ಹೇಳಿಕೆಯನ್ನು ಭಾವುಕವಾಗಿ ನೋಡುವ ಅಗತ್ಯವಿಲ್ಲ: ಕಿಶೋರ್
ಕಮಲ್ ಹೇಳಿಕೆಯನ್ನು ಭಾವುಕವಾಗಿ ನೋಡುವ ಅಗತ್ಯವಿಲ್ಲ: ಕಿಶೋರ್
ಶಿವರಾಜಕುಮಾರ್ ಮತ್ತು ರಮ್ಯಾ ಸಹ ವಿಷಾದ ವ್ಯಕ್ತಪಡಿಸಬೇಕು: ಸಂತೋಷ್ ಹೆಗ್ಡೆ
ಶಿವರಾಜಕುಮಾರ್ ಮತ್ತು ರಮ್ಯಾ ಸಹ ವಿಷಾದ ವ್ಯಕ್ತಪಡಿಸಬೇಕು: ಸಂತೋಷ್ ಹೆಗ್ಡೆ
1 ತಿಂಗಳಲ್ಲಿ ಕೇದಾರನಾಥ ದೇವಾಲಯಕ್ಕೆ 6.5 ಲಕ್ಷ ಭಕ್ತರ ಭೇಟಿ
1 ತಿಂಗಳಲ್ಲಿ ಕೇದಾರನಾಥ ದೇವಾಲಯಕ್ಕೆ 6.5 ಲಕ್ಷ ಭಕ್ತರ ಭೇಟಿ
ಈಗಾಗಲೇ ಹತ್ತಕ್ಕೂ ಹೆಚ್ಚು ಕಡೆ ಕುಸಿದಿರುವ ಚಾರ್ಮಾಡಿ ಘಾಟ್
ಈಗಾಗಲೇ ಹತ್ತಕ್ಕೂ ಹೆಚ್ಚು ಕಡೆ ಕುಸಿದಿರುವ ಚಾರ್ಮಾಡಿ ಘಾಟ್
ಅಸ್ಸಾಂನ ಲಖಿಂಪುರದಲ್ಲಿ ಭಾರೀ ಪ್ರವಾಹ; 230 ಹಳ್ಳಿಗಳು ಮುಳುಗಡೆ
ಅಸ್ಸಾಂನ ಲಖಿಂಪುರದಲ್ಲಿ ಭಾರೀ ಪ್ರವಾಹ; 230 ಹಳ್ಳಿಗಳು ಮುಳುಗಡೆ
ವೀರಶೈವ ಸಮುದಾಯದ ಎಲ್ಲ ಉಪಪಂಗಡಗಳನ್ನು ಒಗ್ಗೂಡಿಸಬೇಕಿದೆ: ಪಾಟೀಲ್
ವೀರಶೈವ ಸಮುದಾಯದ ಎಲ್ಲ ಉಪಪಂಗಡಗಳನ್ನು ಒಗ್ಗೂಡಿಸಬೇಕಿದೆ: ಪಾಟೀಲ್
ಗುತ್ತಿಗೆದಾರನ ದ್ವಿಚಕ್ರವಾಹನ ಹಾಸನದ ಬಸ್​ ನಿಲ್ದಾಣದ ಬಳಿ ಪತ್ತೆ
ಗುತ್ತಿಗೆದಾರನ ದ್ವಿಚಕ್ರವಾಹನ ಹಾಸನದ ಬಸ್​ ನಿಲ್ದಾಣದ ಬಳಿ ಪತ್ತೆ