AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾದಚಾರಿಗೆ ಕಾರು ಡಿಕ್ಕಿ, ದೃಶ್ಯ CCTVಯಲ್ಲಿ ಸೆರೆ: ಕಾರ್ ಚಾಲಕನ ಬಂಧನಕ್ಕೆ ಬಲೆ

ವಿಜಯಪುರ: ಅತೀ ವೇಗವಾಗಿ ಬಂದ ಕಾರೊಂದು ಪಾದಚಾರಿಗೆ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ತೀವ್ರವಾಗಿ ಗಾಯಗೊಂಡಿರುವ ಘಟನೆ ವಿಜಯಪುರ ಜಿಲ್ಲೆಯಲ್ಲಿ ನೆಡೆದಿದೆ. ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ಬಿದರಕುಂದಿ ಗ್ರಾಮದಲ್ಲಿ ನಿನ್ನೆ ಮದ್ಯಾಹ್ನದ ವೇಳೆ ಈ ಘಟನೆ ನಡೆದಿದೆ. ಅಪರಿಚಿತ ಪಾದಚಾರಿಗೆ ಕಾರ್ ಡಿಕ್ಕಿಯಾದ ಕಾರಣ, ಪಾದಚಾರಿ ಮೇಲೆ ಹಾರಿ ಬಿದ್ದಿದ್ದಾನೆ. ಅಪಘಾತದ ಬಳಿಕ ಕಾರ್ ಚಾಲಕ ಕಾರ್ ಸಮೇತ ಪರಾರಿಯಾಗಿದ್ದಾನೆ. ಕಾರ್ ಚಾಲಕನ ಕೃತ್ಯಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದು, ಅಪರಿಚಿತ ಪಾದಚಾರಿಗೆ ಮುದ್ದೇಬಿಹಾಳ ತಾಲೂಕಾ ಆಸ್ಪತ್ರೆಗೆ […]

ಪಾದಚಾರಿಗೆ ಕಾರು ಡಿಕ್ಕಿ, ದೃಶ್ಯ CCTVಯಲ್ಲಿ ಸೆರೆ: ಕಾರ್ ಚಾಲಕನ ಬಂಧನಕ್ಕೆ ಬಲೆ
ಸಾಧು ಶ್ರೀನಾಥ್​
|

Updated on: Aug 28, 2020 | 12:34 PM

Share

ವಿಜಯಪುರ: ಅತೀ ವೇಗವಾಗಿ ಬಂದ ಕಾರೊಂದು ಪಾದಚಾರಿಗೆ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ತೀವ್ರವಾಗಿ ಗಾಯಗೊಂಡಿರುವ ಘಟನೆ ವಿಜಯಪುರ ಜಿಲ್ಲೆಯಲ್ಲಿ ನೆಡೆದಿದೆ.

ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ಬಿದರಕುಂದಿ ಗ್ರಾಮದಲ್ಲಿ ನಿನ್ನೆ ಮದ್ಯಾಹ್ನದ ವೇಳೆ ಈ ಘಟನೆ ನಡೆದಿದೆ. ಅಪರಿಚಿತ ಪಾದಚಾರಿಗೆ ಕಾರ್ ಡಿಕ್ಕಿಯಾದ ಕಾರಣ, ಪಾದಚಾರಿ ಮೇಲೆ ಹಾರಿ ಬಿದ್ದಿದ್ದಾನೆ. ಅಪಘಾತದ ಬಳಿಕ ಕಾರ್ ಚಾಲಕ ಕಾರ್ ಸಮೇತ ಪರಾರಿಯಾಗಿದ್ದಾನೆ.

ಕಾರ್ ಚಾಲಕನ ಕೃತ್ಯಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದು, ಅಪರಿಚಿತ ಪಾದಚಾರಿಗೆ ಮುದ್ದೇಬಿಹಾಳ ತಾಲೂಕಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ‌ ನೀಡಲಾಗುತ್ತಿದೆ. ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು. ಪೊಲೀಸರು ಕಾರ್ ಚಾಲಕನ ಬಂಧನಕ್ಕೆ ಬಲೆ ಬೀಸಿದ್ದಾರೆ.

ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?