AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಜೆ ಹಳ್ಳಿ ಗಲಭೆ ಪ್ರದೇಶಕ್ಕೆ ಎಫ್ಎಸ್ಎಲ್ ತಂಡ, ಸಿಸಿಟಿವಿ ಪರಿಶೀಲನೆ

ಬೆಂಗಳೂರು: ಬೆಂಗಳೂರಿನ ಡಿಜೆ ಹಳ್ಳಿ ಠಾಣಾ ವ್ಯಾಪ್ತಿಯ ಕಾವಲ್ ಬೈರಸಂದ್ರ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ಎಸ್ಎಲ್ ತಂಡ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದೆ. ಡಿಜೆ ಹಳ್ಳಿ ಪೊಲೀಸ್‌ ಠಾಣಾ ವ್ಯಾಪ್ತಿಯ ಕಾವಲ್ ಬೈರಸಂದ್ರದ ಗಲಾಟೆಯಲ್ಲಿ ಹಾನಿಗೊಳಗಾದ ನಿವಾಸಿ ಮುನೇಗೌಡ ಮನೆಗೆ ಎಫ್ಎಸ್ಎಲ್ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಸುಟ್ಟ ವಾಹನಗಳು, ಹಾನಿಯಾದ ಮನೆಯ ವಸ್ತುಗಳನ್ನು ಮಹಜರು ಮಾಡಲಾಗುತ್ತಿದೆ. ಆಗಸ್ಟ್ 11 ರ ರಾತ್ರಿ ಮನೆಗೆ ನುಗ್ಗಿ ದಾಂದಲೇ ನಡೆಸಿದ್ದ ದುಷ್ಕರ್ಮಿಗಳ ಅಟ್ಟಹಾಸ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿತ್ತು. […]

ಡಿಜೆ ಹಳ್ಳಿ ಗಲಭೆ ಪ್ರದೇಶಕ್ಕೆ ಎಫ್ಎಸ್ಎಲ್ ತಂಡ, ಸಿಸಿಟಿವಿ ಪರಿಶೀಲನೆ
Guru
|

Updated on:Aug 16, 2020 | 3:18 PM

Share

ಬೆಂಗಳೂರು: ಬೆಂಗಳೂರಿನ ಡಿಜೆ ಹಳ್ಳಿ ಠಾಣಾ ವ್ಯಾಪ್ತಿಯ ಕಾವಲ್ ಬೈರಸಂದ್ರ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ಎಸ್ಎಲ್ ತಂಡ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದೆ. ಡಿಜೆ ಹಳ್ಳಿ ಪೊಲೀಸ್‌ ಠಾಣಾ ವ್ಯಾಪ್ತಿಯ ಕಾವಲ್ ಬೈರಸಂದ್ರದ ಗಲಾಟೆಯಲ್ಲಿ ಹಾನಿಗೊಳಗಾದ ನಿವಾಸಿ ಮುನೇಗೌಡ ಮನೆಗೆ ಎಫ್ಎಸ್ಎಲ್ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಸುಟ್ಟ ವಾಹನಗಳು, ಹಾನಿಯಾದ ಮನೆಯ ವಸ್ತುಗಳನ್ನು ಮಹಜರು ಮಾಡಲಾಗುತ್ತಿದೆ. ಆಗಸ್ಟ್ 11 ರ ರಾತ್ರಿ ಮನೆಗೆ ನುಗ್ಗಿ ದಾಂದಲೇ ನಡೆಸಿದ್ದ ದುಷ್ಕರ್ಮಿಗಳ ಅಟ್ಟಹಾಸ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿತ್ತು. ಈ ಸಿಸಿಟಿವಿ ಕ್ಯಾಮರಾದ ದೃಶ್ಯಾವಳಿಯ ಪೆನ್ ಡ್ರೈವ್ ಪಡೆದು ಪೊಲೀಸರು ಮಹಜರು ನಡೆಸುತ್ತಿದ್ದಾರೆ. ಅಷ್ಟೇ ಅಲ್ಲ ಮುನೇಗೌಡ ಮನೆಗೆ ಡಾಗ್ ಸ್ಕ್ವಾಡ್ ಕೂಡಾ ಕರೆತಂದು ಪರಿಶೀಲನೆ ನಡೆಸಿದ್ದಾರೆ.

Published On - 3:18 pm, Sun, 16 August 20

ಎಚ್ಚರ, ದಕ್ಷಿಣ ದಿಕ್ಕಿಗೆ ತಿರುಗಿ ನಮಸ್ಕಾರ ಮಾಡಲೇಬಾರದು! ಕಾರಣ ಇಲ್ಲಿದೆ
ಎಚ್ಚರ, ದಕ್ಷಿಣ ದಿಕ್ಕಿಗೆ ತಿರುಗಿ ನಮಸ್ಕಾರ ಮಾಡಲೇಬಾರದು! ಕಾರಣ ಇಲ್ಲಿದೆ
ಮಕರ ರಾಶಿಗೆ ಶುಕ್ರ ಪ್ರವೇಶ: ಈ ದಿನದ ರಾಶಿ ಭವಿಷ್ಯ ಹೇಗಿದೆ ನೋಡಿ
ಮಕರ ರಾಶಿಗೆ ಶುಕ್ರ ಪ್ರವೇಶ: ಈ ದಿನದ ರಾಶಿ ಭವಿಷ್ಯ ಹೇಗಿದೆ ನೋಡಿ
ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ