AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಗುಲದಲ್ಲಿ ಕಳ್ಳತನ: ಶಬ್ದ ಕೇಳಿ ಅರ್ಚಕರು ಕೂಗಿಕೊಂಡ್ರೂ ನಡೆದೇ ಹೋಯ್ತು ದುಷ್ಕೃತ್ಯ, ಎಲ್ಲಿ?

ಉತ್ತರ ಕನ್ನಡ: ದೇವಸ್ಥಾನದ ಬೀಗ ಮುರಿದು, ಕಳ್ಳತನ ಮಾಡಿರುವ ಘಟನೆ  ಜಿಲ್ಲೆಯ ಮೂರೂರಿನ ಕೋಣಾರೆ ವಿಷ್ಣು ಮೂರ್ತಿ ದೇವಾಲಯದಲ್ಲಿ ನಡೆದಿದೆ. ಜಿಲ್ಲೆಯ ಕುಮಟಾ ತಾಲ್ಲೂಕಿನ ಮೂರೂರಿನ ಕೋಣಾರೆ ವಿಷ್ಣು ಮೂರ್ತಿ ದೇಗುಲದ ಬೀಗ ಮುರಿದು ಒಳನುಗ್ಗಿರುವ ಕಳ್ಳರು, ಹತ್ತು ಲಕ್ಷ  ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ದೇವರ ಕವಚವನ್ನು ಕದ್ದು ಪರಾರಿಯಾಗಿದ್ದಾರೆ. ಕಳ್ಳರ ಶಬ್ದ ಕೇಳಿದ ಕೂಡಲೆ ದೇವಸ್ಥಾನದ ಅರ್ಚಕರು ಕೂಗಿಕೊಂಡಿದ್ದಾರೆ. ಇದರಿಂದ ಎಚ್ಚೆತ್ತುಕೊಂಡ ಖದೀಮರು ಸ್ಥಳದಿಂದ ಪರಾರಿಯಾಗಿದ್ದಾರೆ. ಸದ್ಯ ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, […]

ದೇಗುಲದಲ್ಲಿ ಕಳ್ಳತನ: ಶಬ್ದ ಕೇಳಿ ಅರ್ಚಕರು ಕೂಗಿಕೊಂಡ್ರೂ ನಡೆದೇ ಹೋಯ್ತು ದುಷ್ಕೃತ್ಯ, ಎಲ್ಲಿ?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Aug 16, 2020 | 12:28 PM

Share

ಉತ್ತರ ಕನ್ನಡ: ದೇವಸ್ಥಾನದ ಬೀಗ ಮುರಿದು, ಕಳ್ಳತನ ಮಾಡಿರುವ ಘಟನೆ  ಜಿಲ್ಲೆಯ ಮೂರೂರಿನ ಕೋಣಾರೆ ವಿಷ್ಣು ಮೂರ್ತಿ ದೇವಾಲಯದಲ್ಲಿ ನಡೆದಿದೆ.

ಜಿಲ್ಲೆಯ ಕುಮಟಾ ತಾಲ್ಲೂಕಿನ ಮೂರೂರಿನ ಕೋಣಾರೆ ವಿಷ್ಣು ಮೂರ್ತಿ ದೇಗುಲದ ಬೀಗ ಮುರಿದು ಒಳನುಗ್ಗಿರುವ ಕಳ್ಳರು, ಹತ್ತು ಲಕ್ಷ  ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ದೇವರ ಕವಚವನ್ನು ಕದ್ದು ಪರಾರಿಯಾಗಿದ್ದಾರೆ.

ಕಳ್ಳರ ಶಬ್ದ ಕೇಳಿದ ಕೂಡಲೆ ದೇವಸ್ಥಾನದ ಅರ್ಚಕರು ಕೂಗಿಕೊಂಡಿದ್ದಾರೆ. ಇದರಿಂದ ಎಚ್ಚೆತ್ತುಕೊಂಡ ಖದೀಮರು ಸ್ಥಳದಿಂದ ಪರಾರಿಯಾಗಿದ್ದಾರೆ. ಸದ್ಯ ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕಾಗಮಿಸಿದ ಪೊಲೀಸರು, ಪರಿಶೀಲನೆ ನಡೆಸಿ, ತನಿಖೆ ಚುರುಕುಗೊಳಿಸಿದ್ದಾರೆ.

Published On - 12:26 pm, Sun, 16 August 20

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್