AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಜಿ ಸಚಿವೆ ಉಮಾಶ್ರೀ ಮನೆಯಲ್ಲಿ ಕಳ್ಳತನ, ಏನೇನ್ ಹೋಯ್ತು?

ಬಾಗಲಕೋಟೆ: ಮಾಜಿ ಸಚಿವೆ ಉಮಾಶ್ರೀ ಮನೆಯಲ್ಲಿ ಕಳ್ಳತನ ನಡೆದಿದೆ. ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ರಬಕವಿಯ ವಿದ್ಯಾನಗರದಲ್ಲಿರುವ ಉಮಾಶ್ರೀ ಮನೆಗೆ ಖದೀಮರು ನುಗ್ಗಿ ತಮ್ಮ ಕೈಚಳಕ ತೋರಿಸಿದ್ದಾರೆ. ಮನೆಯ ಬಾಗಿಲು ಮುರಿದು ಕಳ್ಳತನ ನಡೆದಿದ್ದು, ಅಪಾರ ಪ್ರಮಾಣದ ವಸ್ತು ಮತ್ತು ಹಣ ಕದ್ದಿರುವ ಶಂಕೆ ಇದೆ. ಸ್ಥಳಕ್ಕೆ ಬನಹಟ್ಟಿ ಸಿಪಿಐ ಕರುಣೇಶಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ತೇರದಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಖದೀಮರನ್ನು ಬಂಧಿಸಲು ಪೊಲೀಸರು ಕಾರ್ಯಾಚರಣೆ ಶುರು ಮಾಡಿದ್ದಾರೆ.

ಮಾಜಿ ಸಚಿವೆ ಉಮಾಶ್ರೀ ಮನೆಯಲ್ಲಿ ಕಳ್ಳತನ, ಏನೇನ್ ಹೋಯ್ತು?
ಆಯೇಷಾ ಬಾನು
| Edited By: |

Updated on: Nov 02, 2020 | 1:09 PM

Share

ಬಾಗಲಕೋಟೆ: ಮಾಜಿ ಸಚಿವೆ ಉಮಾಶ್ರೀ ಮನೆಯಲ್ಲಿ ಕಳ್ಳತನ ನಡೆದಿದೆ. ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ರಬಕವಿಯ ವಿದ್ಯಾನಗರದಲ್ಲಿರುವ ಉಮಾಶ್ರೀ ಮನೆಗೆ ಖದೀಮರು ನುಗ್ಗಿ ತಮ್ಮ ಕೈಚಳಕ ತೋರಿಸಿದ್ದಾರೆ.

ಮನೆಯ ಬಾಗಿಲು ಮುರಿದು ಕಳ್ಳತನ ನಡೆದಿದ್ದು, ಅಪಾರ ಪ್ರಮಾಣದ ವಸ್ತು ಮತ್ತು ಹಣ ಕದ್ದಿರುವ ಶಂಕೆ ಇದೆ. ಸ್ಥಳಕ್ಕೆ ಬನಹಟ್ಟಿ ಸಿಪಿಐ ಕರುಣೇಶಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ತೇರದಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಖದೀಮರನ್ನು ಬಂಧಿಸಲು ಪೊಲೀಸರು ಕಾರ್ಯಾಚರಣೆ ಶುರು ಮಾಡಿದ್ದಾರೆ.

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More