AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸರಿಗೆ ತಲೆನೋವಾದ ದೇಗುಲಗಳ ಸರಣಿ ಕಳ್ಳತನ! ತಮಿಳುನಾಡು ಕಳ್ಳರ ಕೈವಾಡ?

ಆನೇಕಲ್: ಲಾಕ್​ಡೌನ್ ಹಿನ್ನೆಲೆಯಲ್ಲಿ ಎಲ್ಲಾ ದೇವಾಲಯಗಳು ಬಂದ್ ಆಗಿವೆ. ದೇವಾಲಯಗಳಿಗೆ ಪ್ರವೇಶವಿಲ್ಲ. ಇದೇ ಸಮಯವನ್ನು ಬಳಸಿಕೊಂಡ ಖದೀಮರು ಸರಣಿ ಕಳ್ಳತನ ಮಾಡಿ ತಮ್ಮ ಕೈಚಳಕ ತೋರಿಸಿದ ಘಟನೆ ಸಮಂದೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಗೆರೆಟಿಗನಬೆಲೆ ಬಳಿ ನಡೆದಿದೆ. ಖದೀಮರು ಗ್ರಾಮದಲ್ಲಿರುವ ಮಾರಮ್ಮ ದೇವಾಲಯ ಹಾಗೂ ಶನೇಶ್ವರ ದೇವಾಲಯಗಳ ಬಾಗಿಲು ಮುರಿದು ಉತ್ಸವ ಮೂರ್ತಿಗಳಿಗೆ ಹಾಕಿದ್ದ ಆಭರಣ, ಹುಂಡಿಯಲ್ಲಿದ್ದ ಹಣ ದೋಚಿ ಪರಾರಿಯಾಗಿದ್ದಾರೆ. ತಮಿಳುನಾಡಿನ ಗಡಿಭಾಗಕ್ಕೆ ಹೊಂದಿಕೊಂಡಿರುವ ಗ್ರಾಮ ಆಗಿರುವುದರಿಂದಲೂ ಕರ್ನಾಟಕದ ಪೊಲೀಸರಿಗೆ ಈ ಕಳ್ಳತನ ಪ್ರಕರಣ ತಲೆನೋವಾಗಿ […]

ಪೊಲೀಸರಿಗೆ ತಲೆನೋವಾದ ದೇಗುಲಗಳ ಸರಣಿ ಕಳ್ಳತನ! ತಮಿಳುನಾಡು ಕಳ್ಳರ ಕೈವಾಡ?
ಸಾಧು ಶ್ರೀನಾಥ್​
|

Updated on:May 15, 2020 | 3:19 PM

Share

ಆನೇಕಲ್: ಲಾಕ್​ಡೌನ್ ಹಿನ್ನೆಲೆಯಲ್ಲಿ ಎಲ್ಲಾ ದೇವಾಲಯಗಳು ಬಂದ್ ಆಗಿವೆ. ದೇವಾಲಯಗಳಿಗೆ ಪ್ರವೇಶವಿಲ್ಲ. ಇದೇ ಸಮಯವನ್ನು ಬಳಸಿಕೊಂಡ ಖದೀಮರು ಸರಣಿ ಕಳ್ಳತನ ಮಾಡಿ ತಮ್ಮ ಕೈಚಳಕ ತೋರಿಸಿದ ಘಟನೆ ಸಮಂದೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಗೆರೆಟಿಗನಬೆಲೆ ಬಳಿ ನಡೆದಿದೆ.

ಖದೀಮರು ಗ್ರಾಮದಲ್ಲಿರುವ ಮಾರಮ್ಮ ದೇವಾಲಯ ಹಾಗೂ ಶನೇಶ್ವರ ದೇವಾಲಯಗಳ ಬಾಗಿಲು ಮುರಿದು ಉತ್ಸವ ಮೂರ್ತಿಗಳಿಗೆ ಹಾಕಿದ್ದ ಆಭರಣ, ಹುಂಡಿಯಲ್ಲಿದ್ದ ಹಣ ದೋಚಿ ಪರಾರಿಯಾಗಿದ್ದಾರೆ. ತಮಿಳುನಾಡಿನ ಗಡಿಭಾಗಕ್ಕೆ ಹೊಂದಿಕೊಂಡಿರುವ ಗ್ರಾಮ ಆಗಿರುವುದರಿಂದಲೂ ಕರ್ನಾಟಕದ ಪೊಲೀಸರಿಗೆ ಈ ಕಳ್ಳತನ ಪ್ರಕರಣ ತಲೆನೋವಾಗಿ ಪರಿಣಮಿಸಿದೆ.

ಅಲ್ಲದೆ ತಮಿಳುನಾಡಿನ ಕಳ್ಳರನ್ನು ಹಿಡಿಯಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಈ ಭಾಗದಲ್ಲಿ ಪದೇಪದೇ ದೇವಾಲಯಗಳ ಕಳ್ಳತನ ನಡೆಯುತ್ತಲೇ ಇದೆ. ಸದ್ಯ ಸ್ಥಳಕ್ಕೆ ಆನೇಕಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Published On - 3:18 pm, Fri, 15 May 20

Follow Us
2000 ಅಡಿ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ
2000 ಅಡಿ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ
ಟಿವಿ9 ಶಿಕ್ಷಣ ಎಕ್ಸ್​ಪೋ 2026: ನಿರ್ದೇಶಕ ಪ್ರೇಮ್, ನಟಿ ರೀಷ್ಮಾ ಮಾತು
ಟಿವಿ9 ಶಿಕ್ಷಣ ಎಕ್ಸ್​ಪೋ 2026: ನಿರ್ದೇಶಕ ಪ್ರೇಮ್, ನಟಿ ರೀಷ್ಮಾ ಮಾತು
ಮನೆಗೆ ಬಂದು ಕಣ್ಣೀರು ಹಾಕಿದ್ರಲ್ಲ: ಸಿಎಂಗೆ ಹಳೆಯ ದಿನಗಳನ್ನ ನೆನಪಿಸಿದ HDK
ಮನೆಗೆ ಬಂದು ಕಣ್ಣೀರು ಹಾಕಿದ್ರಲ್ಲ: ಸಿಎಂಗೆ ಹಳೆಯ ದಿನಗಳನ್ನ ನೆನಪಿಸಿದ HDK
ಸಿಎಂ ಸಿದ್ದರಾಮಯ್ಯಗೆ ಕುಮಾರಸ್ವಾಮಿ ಓಪನ್ ಚಾಲೆಂಜ್
ಸಿಎಂ ಸಿದ್ದರಾಮಯ್ಯಗೆ ಕುಮಾರಸ್ವಾಮಿ ಓಪನ್ ಚಾಲೆಂಜ್
ಶ್ರೀನಂದಾ ಸಾವು ಕಾಲು ಜಾರಿ ಬಿದ್ದಿದ್ದಾ ಅಥವಾ ಕೊಲೆಯೇ?
ಶ್ರೀನಂದಾ ಸಾವು ಕಾಲು ಜಾರಿ ಬಿದ್ದಿದ್ದಾ ಅಥವಾ ಕೊಲೆಯೇ?
ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ಬಿಹಾರ ಸಿಎಂ ನಿತೀಶ್ ಕುಮಾರ್
ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ಬಿಹಾರ ಸಿಎಂ ನಿತೀಶ್ ಕುಮಾರ್
ಪಡಿಕ್ಕಲ್, ಕೊಹ್ಲಿ ಬಾಲ್ಯದಲ್ಲಿ ಹೇಗಿದ್ರು ನೋಡಿ
ಪಡಿಕ್ಕಲ್, ಕೊಹ್ಲಿ ಬಾಲ್ಯದಲ್ಲಿ ಹೇಗಿದ್ರು ನೋಡಿ
ತೆಂಗಿನಕಾಯಿ ಬೆಳೆಗಾರರಿಗೆ ಜಾಕ್​​ಪಾಟ್​​: ದಾಖಲೆ ಬರೆದ ಕೊಬ್ಬರಿ ಬೆಲೆ
ತೆಂಗಿನಕಾಯಿ ಬೆಳೆಗಾರರಿಗೆ ಜಾಕ್​​ಪಾಟ್​​: ದಾಖಲೆ ಬರೆದ ಕೊಬ್ಬರಿ ಬೆಲೆ
'ಝೋಂಬಿ ಡ್ರಗ್ಸ್​ ಎನ್ನುವುದು ಏನೂ ಇಲ್ಲ': ಗೃಹ ಸಚಿವ ಪರಮೇಶ್ವರ್
'ಝೋಂಬಿ ಡ್ರಗ್ಸ್​ ಎನ್ನುವುದು ಏನೂ ಇಲ್ಲ': ಗೃಹ ಸಚಿವ ಪರಮೇಶ್ವರ್
ನಾಪತ್ತೆಯಾದ ಬಾಲಕಿಯ ಕಿಡ್ನ್ಯಾಪ್ ಶಂಕೆ ವ್ಯಕ್ತಪಡಿಸಿದ ಜಿ. ಪರಮೇಶ್ವರ್!
ನಾಪತ್ತೆಯಾದ ಬಾಲಕಿಯ ಕಿಡ್ನ್ಯಾಪ್ ಶಂಕೆ ವ್ಯಕ್ತಪಡಿಸಿದ ಜಿ. ಪರಮೇಶ್ವರ್!