AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸರಿಗೆ ತಲೆನೋವಾದ ದೇಗುಲಗಳ ಸರಣಿ ಕಳ್ಳತನ! ತಮಿಳುನಾಡು ಕಳ್ಳರ ಕೈವಾಡ?

ಆನೇಕಲ್: ಲಾಕ್​ಡೌನ್ ಹಿನ್ನೆಲೆಯಲ್ಲಿ ಎಲ್ಲಾ ದೇವಾಲಯಗಳು ಬಂದ್ ಆಗಿವೆ. ದೇವಾಲಯಗಳಿಗೆ ಪ್ರವೇಶವಿಲ್ಲ. ಇದೇ ಸಮಯವನ್ನು ಬಳಸಿಕೊಂಡ ಖದೀಮರು ಸರಣಿ ಕಳ್ಳತನ ಮಾಡಿ ತಮ್ಮ ಕೈಚಳಕ ತೋರಿಸಿದ ಘಟನೆ ಸಮಂದೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಗೆರೆಟಿಗನಬೆಲೆ ಬಳಿ ನಡೆದಿದೆ. ಖದೀಮರು ಗ್ರಾಮದಲ್ಲಿರುವ ಮಾರಮ್ಮ ದೇವಾಲಯ ಹಾಗೂ ಶನೇಶ್ವರ ದೇವಾಲಯಗಳ ಬಾಗಿಲು ಮುರಿದು ಉತ್ಸವ ಮೂರ್ತಿಗಳಿಗೆ ಹಾಕಿದ್ದ ಆಭರಣ, ಹುಂಡಿಯಲ್ಲಿದ್ದ ಹಣ ದೋಚಿ ಪರಾರಿಯಾಗಿದ್ದಾರೆ. ತಮಿಳುನಾಡಿನ ಗಡಿಭಾಗಕ್ಕೆ ಹೊಂದಿಕೊಂಡಿರುವ ಗ್ರಾಮ ಆಗಿರುವುದರಿಂದಲೂ ಕರ್ನಾಟಕದ ಪೊಲೀಸರಿಗೆ ಈ ಕಳ್ಳತನ ಪ್ರಕರಣ ತಲೆನೋವಾಗಿ […]

ಪೊಲೀಸರಿಗೆ ತಲೆನೋವಾದ ದೇಗುಲಗಳ ಸರಣಿ ಕಳ್ಳತನ! ತಮಿಳುನಾಡು ಕಳ್ಳರ ಕೈವಾಡ?
ಸಾಧು ಶ್ರೀನಾಥ್​
|

Updated on:May 15, 2020 | 3:19 PM

Share

ಆನೇಕಲ್: ಲಾಕ್​ಡೌನ್ ಹಿನ್ನೆಲೆಯಲ್ಲಿ ಎಲ್ಲಾ ದೇವಾಲಯಗಳು ಬಂದ್ ಆಗಿವೆ. ದೇವಾಲಯಗಳಿಗೆ ಪ್ರವೇಶವಿಲ್ಲ. ಇದೇ ಸಮಯವನ್ನು ಬಳಸಿಕೊಂಡ ಖದೀಮರು ಸರಣಿ ಕಳ್ಳತನ ಮಾಡಿ ತಮ್ಮ ಕೈಚಳಕ ತೋರಿಸಿದ ಘಟನೆ ಸಮಂದೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಗೆರೆಟಿಗನಬೆಲೆ ಬಳಿ ನಡೆದಿದೆ.

ಖದೀಮರು ಗ್ರಾಮದಲ್ಲಿರುವ ಮಾರಮ್ಮ ದೇವಾಲಯ ಹಾಗೂ ಶನೇಶ್ವರ ದೇವಾಲಯಗಳ ಬಾಗಿಲು ಮುರಿದು ಉತ್ಸವ ಮೂರ್ತಿಗಳಿಗೆ ಹಾಕಿದ್ದ ಆಭರಣ, ಹುಂಡಿಯಲ್ಲಿದ್ದ ಹಣ ದೋಚಿ ಪರಾರಿಯಾಗಿದ್ದಾರೆ. ತಮಿಳುನಾಡಿನ ಗಡಿಭಾಗಕ್ಕೆ ಹೊಂದಿಕೊಂಡಿರುವ ಗ್ರಾಮ ಆಗಿರುವುದರಿಂದಲೂ ಕರ್ನಾಟಕದ ಪೊಲೀಸರಿಗೆ ಈ ಕಳ್ಳತನ ಪ್ರಕರಣ ತಲೆನೋವಾಗಿ ಪರಿಣಮಿಸಿದೆ.

ಅಲ್ಲದೆ ತಮಿಳುನಾಡಿನ ಕಳ್ಳರನ್ನು ಹಿಡಿಯಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಈ ಭಾಗದಲ್ಲಿ ಪದೇಪದೇ ದೇವಾಲಯಗಳ ಕಳ್ಳತನ ನಡೆಯುತ್ತಲೇ ಇದೆ. ಸದ್ಯ ಸ್ಥಳಕ್ಕೆ ಆನೇಕಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Published On - 3:18 pm, Fri, 15 May 20

ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ