AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

50-70 ಸೋಂಕಿತರು ಸಾವು, ಬೆಂಗಳೂರಿನ ವಿದ್ಯುತ್ ಚಿತಾಗಾರಗಳು ಹೌಸ್ ಫುಲ್!

ಬೆಂಗಳೂರು:ಬೆಂಗಳೂರಿನಲ್ಲಿ ಪ್ರತಿ ನಿತ್ಯ ಕೊರೊನಾ ಸೋಂಕಿನಿಂದ 50 ರಿಂದ 70 ಜನ ಸಾವನ್ನಪ್ಪುತ್ತಿದ್ದು, ಅಂತ್ಯಸಂಸ್ಕಾರಕ್ಕೆ‌ ವಿದ್ಯುತ್ ಚಿತಾಗಾರಗಳ ಸಮಸ್ಯೆ ಎದುರಾಗಿದೆ. ಬೆರಳೆಣಿಕೆಯಷ್ಟಿರುವ ಚಿತಾಗಾರಗಳ ಮುಂದೆ ಸೋಂಕಿತರ ಮೃತದೇಹ ಹಾಗೂ ಬೇರೆ ಮೃತದೇಹಗಳ ಅಂತ್ಯ ಸಂಸ್ಕಾರಕ್ಕೆ ಗಂಟೆಗಟ್ಟಲೆ ಕಾಯುವ ಸ್ಥಿತಿ‌ ನಿರ್ಮಾಣವಾಗಿದೆ. ಓರ್ವ ಸೋಂಕಿತನ ಮೃತದೇಹವನ್ನು ಬರ್ನ್ ಮಾಡಲು ಒಂದು ಗಂಟೆ ಸಮಯ ಬೇಕಾಗಿದ್ದು, ನಿತ್ಯ 50-70 ಕೋವಿಡ್ ಮೃತದೇಹಗಳು ಬರುತ್ತಿವೆ. ಇದರಿಂದ ವಿಲ್ಸನ್ ಗಾರ್ಡನ್, ಬನಶಂಕರಿ ಚಿತಾಗಾರ, ಸುಮ್ಮನಹಳ್ಳಿ, ಹೆಬ್ಬಾಳ ಚಿತಾಗಾರಗಳ ಮುಂದೆ ಕೋವಿಡ್ ಮೃತ ದೇಹ […]

50-70 ಸೋಂಕಿತರು ಸಾವು, ಬೆಂಗಳೂರಿನ ವಿದ್ಯುತ್ ಚಿತಾಗಾರಗಳು ಹೌಸ್ ಫುಲ್!
ಸಾಧು ಶ್ರೀನಾಥ್​
|

Updated on: Jul 18, 2020 | 12:25 PM

Share

ಬೆಂಗಳೂರು:ಬೆಂಗಳೂರಿನಲ್ಲಿ ಪ್ರತಿ ನಿತ್ಯ ಕೊರೊನಾ ಸೋಂಕಿನಿಂದ 50 ರಿಂದ 70 ಜನ ಸಾವನ್ನಪ್ಪುತ್ತಿದ್ದು, ಅಂತ್ಯಸಂಸ್ಕಾರಕ್ಕೆ‌ ವಿದ್ಯುತ್ ಚಿತಾಗಾರಗಳ ಸಮಸ್ಯೆ ಎದುರಾಗಿದೆ. ಬೆರಳೆಣಿಕೆಯಷ್ಟಿರುವ ಚಿತಾಗಾರಗಳ ಮುಂದೆ ಸೋಂಕಿತರ ಮೃತದೇಹ ಹಾಗೂ ಬೇರೆ ಮೃತದೇಹಗಳ ಅಂತ್ಯ ಸಂಸ್ಕಾರಕ್ಕೆ ಗಂಟೆಗಟ್ಟಲೆ ಕಾಯುವ ಸ್ಥಿತಿ‌ ನಿರ್ಮಾಣವಾಗಿದೆ.

ಓರ್ವ ಸೋಂಕಿತನ ಮೃತದೇಹವನ್ನು ಬರ್ನ್ ಮಾಡಲು ಒಂದು ಗಂಟೆ ಸಮಯ ಬೇಕಾಗಿದ್ದು, ನಿತ್ಯ 50-70 ಕೋವಿಡ್ ಮೃತದೇಹಗಳು ಬರುತ್ತಿವೆ. ಇದರಿಂದ ವಿಲ್ಸನ್ ಗಾರ್ಡನ್, ಬನಶಂಕರಿ ಚಿತಾಗಾರ, ಸುಮ್ಮನಹಳ್ಳಿ, ಹೆಬ್ಬಾಳ ಚಿತಾಗಾರಗಳ ಮುಂದೆ ಕೋವಿಡ್ ಮೃತ ದೇಹ ಹೊತ್ತ ಆಂಬುಲೆನ್ಸ್ ಗಳ ಸಾಲು ದಿನೇ ದಿನೇ ಹೆಚ್ಚುತ್ತಲೆ ಇದೆ. ಜೊತೆಗೆ ಕೊರೊನಾ ಸೋಂಕಿಲ್ಲದೆ ಮೃತಪಟ್ಟ ಮೃತ ದೇಹಗಳನ್ನ ತಂದ ಕುಟುಂಬಸ್ಥರು ಗಂಟೆಗಟ್ಟಲೆ ಆತಂಕದಲ್ಲಿ ಕಾಯುವ ಸ್ಥಿತಿ ನಿರ್ಮಾಣವಾಗಿದೆ.

ಬಿಗ್ ಬಾಸ್ ಮನೆಯಲ್ಲಿ ಮೊಟ್ಟೆ ಕಳ್ಳತನ: ಗಿಲ್ಲಿಯನ್ನೇ ಯಾಮಾರಿಸಿದ ಕಳ್ಳ ಯಾರು
ಬಿಗ್ ಬಾಸ್ ಮನೆಯಲ್ಲಿ ಮೊಟ್ಟೆ ಕಳ್ಳತನ: ಗಿಲ್ಲಿಯನ್ನೇ ಯಾಮಾರಿಸಿದ ಕಳ್ಳ ಯಾರು
ಮೋದಿಯನ್ನು ಕಾರಲ್ಲಿ ಕೂರಿಸಿಕೊಂಡು ತಾವೇ ಡ್ರೈವ್ ಮಾಡಿದ ಜೋರ್ಡಾನ್ ಪ್ರಿನ್ಸ್
ಮೋದಿಯನ್ನು ಕಾರಲ್ಲಿ ಕೂರಿಸಿಕೊಂಡು ತಾವೇ ಡ್ರೈವ್ ಮಾಡಿದ ಜೋರ್ಡಾನ್ ಪ್ರಿನ್ಸ್
‘ಸುಳ್ಳಿ-ಯೋಗ್ಯತೆ ಇಲ್ಲದವಳು’: ಚೈತ್ರಾ-ರಜತ್ ಮಾರಾಮಾರಿ
‘ಸುಳ್ಳಿ-ಯೋಗ್ಯತೆ ಇಲ್ಲದವಳು’: ಚೈತ್ರಾ-ರಜತ್ ಮಾರಾಮಾರಿ
ಬೆಳಗಾವಿ ಅಧಿವೇಶನದಲ್ಲೂ ಸದ್ದು ಮಾಡಿದ ಮೊಟ್ಟೆ ಕ್ಯಾನ್ಸರ್ ಸುದ್ದಿ
ಬೆಳಗಾವಿ ಅಧಿವೇಶನದಲ್ಲೂ ಸದ್ದು ಮಾಡಿದ ಮೊಟ್ಟೆ ಕ್ಯಾನ್ಸರ್ ಸುದ್ದಿ
ಕ್ಯಾಮರೂನ್ ಗ್ರೀನ್‌ ವೇತನದಿಂದ 7.20 ಕೋಟಿ ರೂ. ಕಡಿತ
ಕ್ಯಾಮರೂನ್ ಗ್ರೀನ್‌ ವೇತನದಿಂದ 7.20 ಕೋಟಿ ರೂ. ಕಡಿತ
ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!