AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

50-70 ಸೋಂಕಿತರು ಸಾವು, ಬೆಂಗಳೂರಿನ ವಿದ್ಯುತ್ ಚಿತಾಗಾರಗಳು ಹೌಸ್ ಫುಲ್!

ಬೆಂಗಳೂರು:ಬೆಂಗಳೂರಿನಲ್ಲಿ ಪ್ರತಿ ನಿತ್ಯ ಕೊರೊನಾ ಸೋಂಕಿನಿಂದ 50 ರಿಂದ 70 ಜನ ಸಾವನ್ನಪ್ಪುತ್ತಿದ್ದು, ಅಂತ್ಯಸಂಸ್ಕಾರಕ್ಕೆ‌ ವಿದ್ಯುತ್ ಚಿತಾಗಾರಗಳ ಸಮಸ್ಯೆ ಎದುರಾಗಿದೆ. ಬೆರಳೆಣಿಕೆಯಷ್ಟಿರುವ ಚಿತಾಗಾರಗಳ ಮುಂದೆ ಸೋಂಕಿತರ ಮೃತದೇಹ ಹಾಗೂ ಬೇರೆ ಮೃತದೇಹಗಳ ಅಂತ್ಯ ಸಂಸ್ಕಾರಕ್ಕೆ ಗಂಟೆಗಟ್ಟಲೆ ಕಾಯುವ ಸ್ಥಿತಿ‌ ನಿರ್ಮಾಣವಾಗಿದೆ. ಓರ್ವ ಸೋಂಕಿತನ ಮೃತದೇಹವನ್ನು ಬರ್ನ್ ಮಾಡಲು ಒಂದು ಗಂಟೆ ಸಮಯ ಬೇಕಾಗಿದ್ದು, ನಿತ್ಯ 50-70 ಕೋವಿಡ್ ಮೃತದೇಹಗಳು ಬರುತ್ತಿವೆ. ಇದರಿಂದ ವಿಲ್ಸನ್ ಗಾರ್ಡನ್, ಬನಶಂಕರಿ ಚಿತಾಗಾರ, ಸುಮ್ಮನಹಳ್ಳಿ, ಹೆಬ್ಬಾಳ ಚಿತಾಗಾರಗಳ ಮುಂದೆ ಕೋವಿಡ್ ಮೃತ ದೇಹ […]

50-70 ಸೋಂಕಿತರು ಸಾವು, ಬೆಂಗಳೂರಿನ ವಿದ್ಯುತ್ ಚಿತಾಗಾರಗಳು ಹೌಸ್ ಫುಲ್!
ಸಾಧು ಶ್ರೀನಾಥ್​
|

Updated on: Jul 18, 2020 | 12:25 PM

Share

ಬೆಂಗಳೂರು:ಬೆಂಗಳೂರಿನಲ್ಲಿ ಪ್ರತಿ ನಿತ್ಯ ಕೊರೊನಾ ಸೋಂಕಿನಿಂದ 50 ರಿಂದ 70 ಜನ ಸಾವನ್ನಪ್ಪುತ್ತಿದ್ದು, ಅಂತ್ಯಸಂಸ್ಕಾರಕ್ಕೆ‌ ವಿದ್ಯುತ್ ಚಿತಾಗಾರಗಳ ಸಮಸ್ಯೆ ಎದುರಾಗಿದೆ. ಬೆರಳೆಣಿಕೆಯಷ್ಟಿರುವ ಚಿತಾಗಾರಗಳ ಮುಂದೆ ಸೋಂಕಿತರ ಮೃತದೇಹ ಹಾಗೂ ಬೇರೆ ಮೃತದೇಹಗಳ ಅಂತ್ಯ ಸಂಸ್ಕಾರಕ್ಕೆ ಗಂಟೆಗಟ್ಟಲೆ ಕಾಯುವ ಸ್ಥಿತಿ‌ ನಿರ್ಮಾಣವಾಗಿದೆ.

ಓರ್ವ ಸೋಂಕಿತನ ಮೃತದೇಹವನ್ನು ಬರ್ನ್ ಮಾಡಲು ಒಂದು ಗಂಟೆ ಸಮಯ ಬೇಕಾಗಿದ್ದು, ನಿತ್ಯ 50-70 ಕೋವಿಡ್ ಮೃತದೇಹಗಳು ಬರುತ್ತಿವೆ. ಇದರಿಂದ ವಿಲ್ಸನ್ ಗಾರ್ಡನ್, ಬನಶಂಕರಿ ಚಿತಾಗಾರ, ಸುಮ್ಮನಹಳ್ಳಿ, ಹೆಬ್ಬಾಳ ಚಿತಾಗಾರಗಳ ಮುಂದೆ ಕೋವಿಡ್ ಮೃತ ದೇಹ ಹೊತ್ತ ಆಂಬುಲೆನ್ಸ್ ಗಳ ಸಾಲು ದಿನೇ ದಿನೇ ಹೆಚ್ಚುತ್ತಲೆ ಇದೆ. ಜೊತೆಗೆ ಕೊರೊನಾ ಸೋಂಕಿಲ್ಲದೆ ಮೃತಪಟ್ಟ ಮೃತ ದೇಹಗಳನ್ನ ತಂದ ಕುಟುಂಬಸ್ಥರು ಗಂಟೆಗಟ್ಟಲೆ ಆತಂಕದಲ್ಲಿ ಕಾಯುವ ಸ್ಥಿತಿ ನಿರ್ಮಾಣವಾಗಿದೆ.

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!