AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shivamogga Blast ಶಿವಮೊಗ್ಗದ ಆಸುಪಾಸಿನಲ್ಲಿ ಭೂಕಂಪನ ದಾಖಲಾಗಿಲ್ಲ ಎಂದು ಹೇಳುತ್ತಿವೆ ವರದಿಗಳು

ರಾಷ್ಟ್ರೀಯ ಭೂಕಂಪ ಮಾಪನ ಕೇಂದ್ರದಿಂದಲೂ ಮಾಹಿತಿ ಸಿಕ್ಕಿದ್ದು ಅದರಲ್ಲೂ ಭೂಕಂಪನವಾದ ಚಟುವಟಿಕೆ ಪತ್ತೆಯಾಗಿಲ್ಲ.

Shivamogga Blast ಶಿವಮೊಗ್ಗದ ಆಸುಪಾಸಿನಲ್ಲಿ ಭೂಕಂಪನ ದಾಖಲಾಗಿಲ್ಲ ಎಂದು ಹೇಳುತ್ತಿವೆ ವರದಿಗಳು
ಶಿವಮೊಗ್ಗದಲ್ಲಿ ಸ್ಫೋಟ
Skanda
| Edited By: |

Updated on:Jan 22, 2021 | 2:33 PM

Share

ಶಿವಮೊಗ್ಗ: ಶಿವಮೊಗ್ಗದ ಸ್ಫೋಟ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದೆ. ಇದಕ್ಕೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೆಂದ್ರಕ್ಕೆ ಮಾಹಿತಿ ನೀಡಲಾಗಿತ್ತು. ಸದ್ಯ ಶಿವಮೊಗ್ಗಕ್ಕೆ ಸಮೀಪವಿರುವ ಉಡುಪಿ ಮತ್ತು ಮಂಗಳೂರಿನ ಭೂಕಂಪ ಮಾಪನ ಕೇಂದ್ರದಿಂದ ವರದಿ ಸಿಕ್ಕಿದ್ದು, ಶಿವಮೊಗ್ಗದ ಸುತ್ತಮುತ್ತಲ ಪ್ರದೇಶದಲ್ಲಿ ಭೂಕಂಪನ ಆಗಿರುವುದು ಪತ್ತೆಯಾಗಿಲ್ಲ ಎನ್ನಲಾಗಿದೆ.

ಜೊತೆಗೆ, ರಾಷ್ಟ್ರೀಯ ಭೂಕಂಪ ಮಾಪನ ಕೇಂದ್ರದಿಂದಲೂ ಮಾಹಿತಿ ಸಿಕ್ಕಿದ್ದು ಅದರಲ್ಲೂ ಭೂಕಂಪನವಾದ ಚಟುವಟಿಕೆ ಪತ್ತೆಯಾಗಿಲ್ಲ. ಅತ್ಯಂತ ಸಣ್ಣ ಪ್ರಮಾಣದಲ್ಲಿ ಭೂಕಂಪವಾಗಿದ್ದರೆ, ಅದು ಮಾಪಕದಲ್ಲಿ ದಾಖಲಾಗದೇ ಇರುವ ಸಾಧ್ಯತೆಯೂ ಇದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

Published On - 2:30 pm, Fri, 22 January 21

ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?