AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೃತ ಪಟ್ಟು 5 ಗಂಟೆಯಾದರೂ ಶವ ಸಾಗಿಸಲು ಸಿಗ್ತಿಲ್ಲ ಆ್ಯಂಬುಲೆನ್ಸ್, ಏನು ಮಾಡೋದು?

ಬೆಂಗಳೂರು: 4 ದಿನಗಳ ಹಿಂದೆ ಕೊರೊನಾ ಪಾಸಿಟಿವ್ ಆಗಿದ್ದ ವ್ಯಕ್ತಿ ಇಂದು ತೀವ್ರ ಉಸಿರಾಟದ ತೊಂದರೆಯಿಂದ ಮನೆಯಲ್ಲಿ ಸಾವನ್ನಪ್ಪಿದ್ದು, ಸತತ 5 ಗಂಟೆಗಳಿಂದ ಶವವನ್ನು ಮನೆಯಲ್ಲಿ ಇಟ್ಟುಕೊಂಡು ಅಂಬುಲೆನ್ಸ್ ಗಾಗಿ ಕುಟುಂಬಸ್ಥರು ಕಾಯುತ್ತಿರುವ ಘಟನೆ ಇಂದು ನಗರದಲ್ಲಿ ನಡೆದಿದೆ. ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಎಂಸಿ ಲೇಔಟ್ ವಾರ್ಡಿನಲ್ಲಿ 65 ವರ್ಷದ ವ್ಯಕ್ತಿಗೆ 5 ದಿನಗಳ ಹಿಂದೆ ಕೊರೊನಾಗೆ ತುತ್ತಾಗಿದ್ದರು. ಬಿಬಿಎಂಪಿ ಸೂಚನೆ ಮೇರೆಗೆ ವ್ಯಕ್ತಿಗೆ ಮನೆಯಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿತ್ತು, ಆದರೆ ಇಂದು ಸೋಂಕಿತ ವ್ಯಕ್ತಿ ಅನಾರೋಗ್ಯದಿಂದ ಮನೆಯಲ್ಲಿ […]

ಮೃತ ಪಟ್ಟು 5 ಗಂಟೆಯಾದರೂ ಶವ ಸಾಗಿಸಲು ಸಿಗ್ತಿಲ್ಲ ಆ್ಯಂಬುಲೆನ್ಸ್, ಏನು ಮಾಡೋದು?
ಸಾಧು ಶ್ರೀನಾಥ್​
| Edited By: |

Updated on:Jul 27, 2020 | 10:16 PM

Share

ಬೆಂಗಳೂರು: 4 ದಿನಗಳ ಹಿಂದೆ ಕೊರೊನಾ ಪಾಸಿಟಿವ್ ಆಗಿದ್ದ ವ್ಯಕ್ತಿ ಇಂದು ತೀವ್ರ ಉಸಿರಾಟದ ತೊಂದರೆಯಿಂದ ಮನೆಯಲ್ಲಿ ಸಾವನ್ನಪ್ಪಿದ್ದು, ಸತತ 5 ಗಂಟೆಗಳಿಂದ ಶವವನ್ನು ಮನೆಯಲ್ಲಿ ಇಟ್ಟುಕೊಂಡು ಅಂಬುಲೆನ್ಸ್ ಗಾಗಿ ಕುಟುಂಬಸ್ಥರು ಕಾಯುತ್ತಿರುವ ಘಟನೆ ಇಂದು ನಗರದಲ್ಲಿ ನಡೆದಿದೆ.

ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಎಂಸಿ ಲೇಔಟ್ ವಾರ್ಡಿನಲ್ಲಿ 65 ವರ್ಷದ ವ್ಯಕ್ತಿಗೆ 5 ದಿನಗಳ ಹಿಂದೆ ಕೊರೊನಾಗೆ ತುತ್ತಾಗಿದ್ದರು. ಬಿಬಿಎಂಪಿ ಸೂಚನೆ ಮೇರೆಗೆ ವ್ಯಕ್ತಿಗೆ ಮನೆಯಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿತ್ತು, ಆದರೆ ಇಂದು ಸೋಂಕಿತ ವ್ಯಕ್ತಿ ಅನಾರೋಗ್ಯದಿಂದ ಮನೆಯಲ್ಲಿ ಮೃತಪಟ್ಟಿದ್ದು.

ಕುಟುಂಬಸ್ಥರು ಬಿಬಿಎಂಪಿ ಸಹಾಯವಾಣಿಗೆ ಎಷ್ಟೇ ಕರೆ ಮಾಡಿದರು ಯಾವುದೇ ಪ್ರತಿಕ್ರಿಯೆ ಸಿಗುತ್ತಿಲ್ಲ. ಹೀಗಾಗಿ ಮೃತರ ಅಂತ್ಯಸಂಸ್ಕಾರ ಮಾಡಲು ಕುಟುಂಬಸ್ಥರು 5 ಗಂಟೆಯಿಂದ ಅಂಬುಲೆನ್ಸ್ ಕಾಗಿ ಶವವನ್ನು ಮನೆಯಲ್ಲಿ ಇಟ್ಟುಕೊಂಡು ಕಾಯುವ ಪರಿಸ್ಥಿತಿ ಎದುರಾಗಿದೆ.

Published On - 1:31 pm, Mon, 27 July 20

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್