AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೃತ ಪಟ್ಟು 5 ಗಂಟೆಯಾದರೂ ಶವ ಸಾಗಿಸಲು ಸಿಗ್ತಿಲ್ಲ ಆ್ಯಂಬುಲೆನ್ಸ್, ಏನು ಮಾಡೋದು?

ಬೆಂಗಳೂರು: 4 ದಿನಗಳ ಹಿಂದೆ ಕೊರೊನಾ ಪಾಸಿಟಿವ್ ಆಗಿದ್ದ ವ್ಯಕ್ತಿ ಇಂದು ತೀವ್ರ ಉಸಿರಾಟದ ತೊಂದರೆಯಿಂದ ಮನೆಯಲ್ಲಿ ಸಾವನ್ನಪ್ಪಿದ್ದು, ಸತತ 5 ಗಂಟೆಗಳಿಂದ ಶವವನ್ನು ಮನೆಯಲ್ಲಿ ಇಟ್ಟುಕೊಂಡು ಅಂಬುಲೆನ್ಸ್ ಗಾಗಿ ಕುಟುಂಬಸ್ಥರು ಕಾಯುತ್ತಿರುವ ಘಟನೆ ಇಂದು ನಗರದಲ್ಲಿ ನಡೆದಿದೆ. ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಎಂಸಿ ಲೇಔಟ್ ವಾರ್ಡಿನಲ್ಲಿ 65 ವರ್ಷದ ವ್ಯಕ್ತಿಗೆ 5 ದಿನಗಳ ಹಿಂದೆ ಕೊರೊನಾಗೆ ತುತ್ತಾಗಿದ್ದರು. ಬಿಬಿಎಂಪಿ ಸೂಚನೆ ಮೇರೆಗೆ ವ್ಯಕ್ತಿಗೆ ಮನೆಯಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿತ್ತು, ಆದರೆ ಇಂದು ಸೋಂಕಿತ ವ್ಯಕ್ತಿ ಅನಾರೋಗ್ಯದಿಂದ ಮನೆಯಲ್ಲಿ […]

ಮೃತ ಪಟ್ಟು 5 ಗಂಟೆಯಾದರೂ ಶವ ಸಾಗಿಸಲು ಸಿಗ್ತಿಲ್ಲ ಆ್ಯಂಬುಲೆನ್ಸ್, ಏನು ಮಾಡೋದು?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: |

Updated on:Jul 27, 2020 | 10:16 PM

Share

ಬೆಂಗಳೂರು: 4 ದಿನಗಳ ಹಿಂದೆ ಕೊರೊನಾ ಪಾಸಿಟಿವ್ ಆಗಿದ್ದ ವ್ಯಕ್ತಿ ಇಂದು ತೀವ್ರ ಉಸಿರಾಟದ ತೊಂದರೆಯಿಂದ ಮನೆಯಲ್ಲಿ ಸಾವನ್ನಪ್ಪಿದ್ದು, ಸತತ 5 ಗಂಟೆಗಳಿಂದ ಶವವನ್ನು ಮನೆಯಲ್ಲಿ ಇಟ್ಟುಕೊಂಡು ಅಂಬುಲೆನ್ಸ್ ಗಾಗಿ ಕುಟುಂಬಸ್ಥರು ಕಾಯುತ್ತಿರುವ ಘಟನೆ ಇಂದು ನಗರದಲ್ಲಿ ನಡೆದಿದೆ.

ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಎಂಸಿ ಲೇಔಟ್ ವಾರ್ಡಿನಲ್ಲಿ 65 ವರ್ಷದ ವ್ಯಕ್ತಿಗೆ 5 ದಿನಗಳ ಹಿಂದೆ ಕೊರೊನಾಗೆ ತುತ್ತಾಗಿದ್ದರು. ಬಿಬಿಎಂಪಿ ಸೂಚನೆ ಮೇರೆಗೆ ವ್ಯಕ್ತಿಗೆ ಮನೆಯಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿತ್ತು, ಆದರೆ ಇಂದು ಸೋಂಕಿತ ವ್ಯಕ್ತಿ ಅನಾರೋಗ್ಯದಿಂದ ಮನೆಯಲ್ಲಿ ಮೃತಪಟ್ಟಿದ್ದು.

ಕುಟುಂಬಸ್ಥರು ಬಿಬಿಎಂಪಿ ಸಹಾಯವಾಣಿಗೆ ಎಷ್ಟೇ ಕರೆ ಮಾಡಿದರು ಯಾವುದೇ ಪ್ರತಿಕ್ರಿಯೆ ಸಿಗುತ್ತಿಲ್ಲ. ಹೀಗಾಗಿ ಮೃತರ ಅಂತ್ಯಸಂಸ್ಕಾರ ಮಾಡಲು ಕುಟುಂಬಸ್ಥರು 5 ಗಂಟೆಯಿಂದ ಅಂಬುಲೆನ್ಸ್ ಕಾಗಿ ಶವವನ್ನು ಮನೆಯಲ್ಲಿ ಇಟ್ಟುಕೊಂಡು ಕಾಯುವ ಪರಿಸ್ಥಿತಿ ಎದುರಾಗಿದೆ.

Published On - 1:31 pm, Mon, 27 July 20

Follow Us
ಮಳೆಯಿಂದ ಅಪಾಯದ ಮಟ್ಟ ತಲುಪಿದ ಅಲಕಾನಂದ ನದಿ; ರುದ್ರಪ್ರಯಾಗದಲ್ಲಿ ಹೈ ಅಲರ್ಟ್
ಮಳೆಯಿಂದ ಅಪಾಯದ ಮಟ್ಟ ತಲುಪಿದ ಅಲಕಾನಂದ ನದಿ; ರುದ್ರಪ್ರಯಾಗದಲ್ಲಿ ಹೈ ಅಲರ್ಟ್
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ
’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ
ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ
ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ
28 ಕೋಟಿ ರೂ. ಪರಿಹಾರದ ಕ್ರೆಡಿಟ್ ವಾರ್
28 ಕೋಟಿ ರೂ. ಪರಿಹಾರದ ಕ್ರೆಡಿಟ್ ವಾರ್
ಭಾರತಕ್ಕೆ ಜಪಾನ್ ಪ್ರಧಾನಿ ಭೇಟಿ
ಭಾರತಕ್ಕೆ ಜಪಾನ್ ಪ್ರಧಾನಿ ಭೇಟಿ