Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೃತ ಪಟ್ಟು 5 ಗಂಟೆಯಾದರೂ ಶವ ಸಾಗಿಸಲು ಸಿಗ್ತಿಲ್ಲ ಆ್ಯಂಬುಲೆನ್ಸ್, ಏನು ಮಾಡೋದು?

ಬೆಂಗಳೂರು: 4 ದಿನಗಳ ಹಿಂದೆ ಕೊರೊನಾ ಪಾಸಿಟಿವ್ ಆಗಿದ್ದ ವ್ಯಕ್ತಿ ಇಂದು ತೀವ್ರ ಉಸಿರಾಟದ ತೊಂದರೆಯಿಂದ ಮನೆಯಲ್ಲಿ ಸಾವನ್ನಪ್ಪಿದ್ದು, ಸತತ 5 ಗಂಟೆಗಳಿಂದ ಶವವನ್ನು ಮನೆಯಲ್ಲಿ ಇಟ್ಟುಕೊಂಡು ಅಂಬುಲೆನ್ಸ್ ಗಾಗಿ ಕುಟುಂಬಸ್ಥರು ಕಾಯುತ್ತಿರುವ ಘಟನೆ ಇಂದು ನಗರದಲ್ಲಿ ನಡೆದಿದೆ. ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಎಂಸಿ ಲೇಔಟ್ ವಾರ್ಡಿನಲ್ಲಿ 65 ವರ್ಷದ ವ್ಯಕ್ತಿಗೆ 5 ದಿನಗಳ ಹಿಂದೆ ಕೊರೊನಾಗೆ ತುತ್ತಾಗಿದ್ದರು. ಬಿಬಿಎಂಪಿ ಸೂಚನೆ ಮೇರೆಗೆ ವ್ಯಕ್ತಿಗೆ ಮನೆಯಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿತ್ತು, ಆದರೆ ಇಂದು ಸೋಂಕಿತ ವ್ಯಕ್ತಿ ಅನಾರೋಗ್ಯದಿಂದ ಮನೆಯಲ್ಲಿ […]

ಮೃತ ಪಟ್ಟು 5 ಗಂಟೆಯಾದರೂ ಶವ ಸಾಗಿಸಲು ಸಿಗ್ತಿಲ್ಲ ಆ್ಯಂಬುಲೆನ್ಸ್, ಏನು ಮಾಡೋದು?
Follow us
ಸಾಧು ಶ್ರೀನಾಥ್​
| Updated By:

Updated on:Jul 27, 2020 | 10:16 PM

ಬೆಂಗಳೂರು: 4 ದಿನಗಳ ಹಿಂದೆ ಕೊರೊನಾ ಪಾಸಿಟಿವ್ ಆಗಿದ್ದ ವ್ಯಕ್ತಿ ಇಂದು ತೀವ್ರ ಉಸಿರಾಟದ ತೊಂದರೆಯಿಂದ ಮನೆಯಲ್ಲಿ ಸಾವನ್ನಪ್ಪಿದ್ದು, ಸತತ 5 ಗಂಟೆಗಳಿಂದ ಶವವನ್ನು ಮನೆಯಲ್ಲಿ ಇಟ್ಟುಕೊಂಡು ಅಂಬುಲೆನ್ಸ್ ಗಾಗಿ ಕುಟುಂಬಸ್ಥರು ಕಾಯುತ್ತಿರುವ ಘಟನೆ ಇಂದು ನಗರದಲ್ಲಿ ನಡೆದಿದೆ.

ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಎಂಸಿ ಲೇಔಟ್ ವಾರ್ಡಿನಲ್ಲಿ 65 ವರ್ಷದ ವ್ಯಕ್ತಿಗೆ 5 ದಿನಗಳ ಹಿಂದೆ ಕೊರೊನಾಗೆ ತುತ್ತಾಗಿದ್ದರು. ಬಿಬಿಎಂಪಿ ಸೂಚನೆ ಮೇರೆಗೆ ವ್ಯಕ್ತಿಗೆ ಮನೆಯಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿತ್ತು, ಆದರೆ ಇಂದು ಸೋಂಕಿತ ವ್ಯಕ್ತಿ ಅನಾರೋಗ್ಯದಿಂದ ಮನೆಯಲ್ಲಿ ಮೃತಪಟ್ಟಿದ್ದು.

ಕುಟುಂಬಸ್ಥರು ಬಿಬಿಎಂಪಿ ಸಹಾಯವಾಣಿಗೆ ಎಷ್ಟೇ ಕರೆ ಮಾಡಿದರು ಯಾವುದೇ ಪ್ರತಿಕ್ರಿಯೆ ಸಿಗುತ್ತಿಲ್ಲ. ಹೀಗಾಗಿ ಮೃತರ ಅಂತ್ಯಸಂಸ್ಕಾರ ಮಾಡಲು ಕುಟುಂಬಸ್ಥರು 5 ಗಂಟೆಯಿಂದ ಅಂಬುಲೆನ್ಸ್ ಕಾಗಿ ಶವವನ್ನು ಮನೆಯಲ್ಲಿ ಇಟ್ಟುಕೊಂಡು ಕಾಯುವ ಪರಿಸ್ಥಿತಿ ಎದುರಾಗಿದೆ.

Published On - 1:31 pm, Mon, 27 July 20

ಕಮ್ರಾ ವಿವಾದಾತ್ಮಕ ಶೋ ಬಳಿಕ ಮುಂಬೈ ಕಾಮಿಡಿ ಕ್ಲಬ್‌ ಧ್ವಂಸ ಕಾರ್ಯಾಚರಣೆ
ಕಮ್ರಾ ವಿವಾದಾತ್ಮಕ ಶೋ ಬಳಿಕ ಮುಂಬೈ ಕಾಮಿಡಿ ಕ್ಲಬ್‌ ಧ್ವಂಸ ಕಾರ್ಯಾಚರಣೆ
ಸ್ಪೀಕರ್ ಖಾದರ್ ನಿರ್ಣಯ ಪುನರ್ ಪರಿಶೀಲಿಸಿ ವಾಪಸ್ಸು ಪಡೆಯಬೇಕು: ಕಾಗೇರಿ
ಸ್ಪೀಕರ್ ಖಾದರ್ ನಿರ್ಣಯ ಪುನರ್ ಪರಿಶೀಲಿಸಿ ವಾಪಸ್ಸು ಪಡೆಯಬೇಕು: ಕಾಗೇರಿ
ಬಸನಗೌಡ ಯತ್ನಾಳ್ ಒಬ್ಬ ನಕಲಿ ಹಿಂದೂತ್ವವಾದಿ: ರೇಣುಕಾಚಾರ್ಯ
ಬಸನಗೌಡ ಯತ್ನಾಳ್ ಒಬ್ಬ ನಕಲಿ ಹಿಂದೂತ್ವವಾದಿ: ರೇಣುಕಾಚಾರ್ಯ
ಜವಾಬ್ದಾರಿಯುತ ಸ್ಥಾನದಲ್ಲಿರುವ ಶಿವಕುಮಾರ್ ವಿರುದ್ಧ ಆರೋಪ ಸರಿಯಲ್ಲ: ಶಾಸಕ
ಜವಾಬ್ದಾರಿಯುತ ಸ್ಥಾನದಲ್ಲಿರುವ ಶಿವಕುಮಾರ್ ವಿರುದ್ಧ ಆರೋಪ ಸರಿಯಲ್ಲ: ಶಾಸಕ
ವ್ಯಾಪಾರಿಗಳು ಹೆಸರು ನೋಂದಾಯಿಸಿಕೊಳ್ಳಲು ಏಪ್ರಿಲ್ 30 ಕಡೇದಿನ: ಶಿವಕುಮಾರ್
ವ್ಯಾಪಾರಿಗಳು ಹೆಸರು ನೋಂದಾಯಿಸಿಕೊಳ್ಳಲು ಏಪ್ರಿಲ್ 30 ಕಡೇದಿನ: ಶಿವಕುಮಾರ್
ಚೀಟಿಯಲ್ಲಿ ಏನು ಬರೆದಿತ್ತು ಅಂತ ಮುಂದಿನ ದಿನಗಳಲ್ಲಿ ಹೇಳ್ತೇನೆ: ಯತ್ನಾಳ್
ಚೀಟಿಯಲ್ಲಿ ಏನು ಬರೆದಿತ್ತು ಅಂತ ಮುಂದಿನ ದಿನಗಳಲ್ಲಿ ಹೇಳ್ತೇನೆ: ಯತ್ನಾಳ್
VIDEO: CSK ಮತ್ತೆ ಮೋಸದಾಟ? ಅನುಮಾನ ಹುಟ್ಟಿಸಿದ ವಿಡಿಯೋ
VIDEO: CSK ಮತ್ತೆ ಮೋಸದಾಟ? ಅನುಮಾನ ಹುಟ್ಟಿಸಿದ ವಿಡಿಯೋ
ರಾಜಣ್ಣ ಪರೋಕ್ಷವಾಗಿ ಮತ್ತೊಬ್ಬ ಸಚಿವನ ಕಡೆ ಬೊಟ್ಟು ಮಾಡುತ್ತಿದ್ದಾರೆ: ರವಿ
ರಾಜಣ್ಣ ಪರೋಕ್ಷವಾಗಿ ಮತ್ತೊಬ್ಬ ಸಚಿವನ ಕಡೆ ಬೊಟ್ಟು ಮಾಡುತ್ತಿದ್ದಾರೆ: ರವಿ
ರಾಜಣ್ಣ ದೂರು ದಾಖಲಿಸದ ಹೊರತು ನಾವೇನೂ ಮಾಡಲಾಗದು: ಪರಮೇಶ್ವರ್
ರಾಜಣ್ಣ ದೂರು ದಾಖಲಿಸದ ಹೊರತು ನಾವೇನೂ ಮಾಡಲಾಗದು: ಪರಮೇಶ್ವರ್
ರಾಜಣ್ಣರೊಂದಿಗೆ ಮೊದ್ಲಿಂದ್ಲೂ ಸಲುಗೆಯಿಂದ ಇದ್ದೇನೆ: ಡಾ ರಂಗನಾಥ್
ರಾಜಣ್ಣರೊಂದಿಗೆ ಮೊದ್ಲಿಂದ್ಲೂ ಸಲುಗೆಯಿಂದ ಇದ್ದೇನೆ: ಡಾ ರಂಗನಾಥ್