AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏ.20ರ ನಂತರ ಓಡಾಟಕ್ಕೆ ಪಾಸ್​ ಅವಶ್ಯಕತೆ ಇಲ್ವಂತೆ! ಇದೆಷ್ಟು ಸರಿ DCM ಸಾಹೇಬ್ರೇ?

ಬೆಂಗಳೂರು: ಏಪ್ರಿಲ್ 20ರ ನಂತರ ಓಡಾಟಕ್ಕೆ ಪಾಸ್ ಅವಶ್ಯಕತೆ ಬೀಳುವುದಿಲ್ಲ. ಆದರೆ ಲಾಕ್​ಡೌನ್ ಯಥಾಪ್ರಕಾರ ಮುಂದುವರಿಯಲಿದೆ. ಬೈಕ್​ನಲ್ಲಿ ಒಬ್ಬರು ಮಾತ್ರ ತೆರಳಲು ಅವಕಾಶ ನೀಡಲಾಗಿದೆ. ಕಾರಿನಲ್ಲಿ ಚಾಲಕ ಹಾಗೂ ಮತ್ತೊಬ್ಬರು ತೆರಳಲು ಮಾತ್ರ ಅವಕಾಶ ಕೊಡಲಾಗಿದೆ ಎಂದು ಡಿಸಿಎಂ ಡಾ.ಅಶ್ವತ್ಥ್ ನಾರಾಯಣ ತಿಳಿಸಿದ್ದಾರೆ. ಶೇ.50ರಷ್ಟು ಐಟಿ ನೌಕರರು ಕೆಲಸಕ್ಕೆ ಹಾಜರಾಗಲು ಅನುಮತಿ ನೀಡಲಾಗಿದೆ. ಕಂಪನಿಗಳಲ್ಲಿ ಥರ್ಮಲ್ ಟೆಸ್ಟಿಂಗ್ ವ್ಯವಸ್ಥೆ ಮಾಡಿಕೊಳ್ಳಲೇಬೇಕು. ಕೇಂದ್ರ ಸರ್ಕಾರ ಹೊರಡಿಸಿರುವ ಗೈಡ್​ಲೈನ್ಸ್​ಗಳನ್ನ ಪಾಲಿಸಬೇಕು. ಐಟಿ ಕಂಪನಿ ಬಸ್ ವ್ಯವಸ್ಥೆ ಕೇಳಿದ್ರೆ ಮಾತ್ರ BMTC ಬಸ್ […]

ಏ.20ರ ನಂತರ ಓಡಾಟಕ್ಕೆ ಪಾಸ್​ ಅವಶ್ಯಕತೆ ಇಲ್ವಂತೆ! ಇದೆಷ್ಟು ಸರಿ DCM ಸಾಹೇಬ್ರೇ?
ಸಾಧು ಶ್ರೀನಾಥ್​
|

Updated on:Apr 17, 2020 | 1:12 PM

Share

ಬೆಂಗಳೂರು: ಏಪ್ರಿಲ್ 20ರ ನಂತರ ಓಡಾಟಕ್ಕೆ ಪಾಸ್ ಅವಶ್ಯಕತೆ ಬೀಳುವುದಿಲ್ಲ. ಆದರೆ ಲಾಕ್​ಡೌನ್ ಯಥಾಪ್ರಕಾರ ಮುಂದುವರಿಯಲಿದೆ. ಬೈಕ್​ನಲ್ಲಿ ಒಬ್ಬರು ಮಾತ್ರ ತೆರಳಲು ಅವಕಾಶ ನೀಡಲಾಗಿದೆ. ಕಾರಿನಲ್ಲಿ ಚಾಲಕ ಹಾಗೂ ಮತ್ತೊಬ್ಬರು ತೆರಳಲು ಮಾತ್ರ ಅವಕಾಶ ಕೊಡಲಾಗಿದೆ ಎಂದು ಡಿಸಿಎಂ ಡಾ.ಅಶ್ವತ್ಥ್ ನಾರಾಯಣ ತಿಳಿಸಿದ್ದಾರೆ.

ಶೇ.50ರಷ್ಟು ಐಟಿ ನೌಕರರು ಕೆಲಸಕ್ಕೆ ಹಾಜರಾಗಲು ಅನುಮತಿ ನೀಡಲಾಗಿದೆ. ಕಂಪನಿಗಳಲ್ಲಿ ಥರ್ಮಲ್ ಟೆಸ್ಟಿಂಗ್ ವ್ಯವಸ್ಥೆ ಮಾಡಿಕೊಳ್ಳಲೇಬೇಕು. ಕೇಂದ್ರ ಸರ್ಕಾರ ಹೊರಡಿಸಿರುವ ಗೈಡ್​ಲೈನ್ಸ್​ಗಳನ್ನ ಪಾಲಿಸಬೇಕು. ಐಟಿ ಕಂಪನಿ ಬಸ್ ವ್ಯವಸ್ಥೆ ಕೇಳಿದ್ರೆ ಮಾತ್ರ BMTC ಬಸ್ ಕಾಂಟ್ರಾಕ್ಟ್ ಪಡೆದು ಸ್ಯಾನಿಟೈಸ್ ಮಾಡಿದ ಬಸ್ ಅನ್ನು ನೀಡುತ್ತೇವೆ. ಸದ್ಯ ಕೊರೊನಾ ನಿಯಂತ್ರಣಕ್ಕೆ ಲಾಕ್​ಡೌನ್ ಮಾಡಿ ಕ್ರಮ ಕೈಗೊಳ್ಳಲಾಗಿದೆ. ಇನ್ನು ಎಷ್ಟು ದಿನ ಮುಂದುವರಿಯುತ್ತದೋ ಗೊತ್ತಿಲ್ಲ.

ಕೊರೊನಾ ವೈರಸ್ ನಿಯಂತ್ರಣಕ್ಕೆ ರ್ಯಾಪಿಡ್ ಟೆಸ್ಟ್ ಕಿಟ್​ಗಳು ಚೀನಾದಿಂದ ಬರಬೇಕಿದೆ. ಎರಡು ಲಕ್ಷ ಕಿಟ್ ಆರ್ಡರ್ ಮಾಡಿದ್ದೇವೆ. ಈ ತಿಂಗಳ ಅಂತ್ಯಕ್ಕೆ ಒಂದಿಷ್ಟು ಕಿಟ್ ಬರಲಿದೆ. ಬಾಕಿ ಉಳಿದ ಕಿಟ್​ಗಳು ನಂತರ ಬರುತ್ತವೆ ಎಂದು ಡಿಸಿಎಂ ತಿಳಿಸಿದರು.

Published On - 12:19 pm, Fri, 17 April 20

Follow Us
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ