AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏ.20ರ ನಂತರ ಓಡಾಟಕ್ಕೆ ಪಾಸ್​ ಅವಶ್ಯಕತೆ ಇಲ್ವಂತೆ! ಇದೆಷ್ಟು ಸರಿ DCM ಸಾಹೇಬ್ರೇ?

ಬೆಂಗಳೂರು: ಏಪ್ರಿಲ್ 20ರ ನಂತರ ಓಡಾಟಕ್ಕೆ ಪಾಸ್ ಅವಶ್ಯಕತೆ ಬೀಳುವುದಿಲ್ಲ. ಆದರೆ ಲಾಕ್​ಡೌನ್ ಯಥಾಪ್ರಕಾರ ಮುಂದುವರಿಯಲಿದೆ. ಬೈಕ್​ನಲ್ಲಿ ಒಬ್ಬರು ಮಾತ್ರ ತೆರಳಲು ಅವಕಾಶ ನೀಡಲಾಗಿದೆ. ಕಾರಿನಲ್ಲಿ ಚಾಲಕ ಹಾಗೂ ಮತ್ತೊಬ್ಬರು ತೆರಳಲು ಮಾತ್ರ ಅವಕಾಶ ಕೊಡಲಾಗಿದೆ ಎಂದು ಡಿಸಿಎಂ ಡಾ.ಅಶ್ವತ್ಥ್ ನಾರಾಯಣ ತಿಳಿಸಿದ್ದಾರೆ. ಶೇ.50ರಷ್ಟು ಐಟಿ ನೌಕರರು ಕೆಲಸಕ್ಕೆ ಹಾಜರಾಗಲು ಅನುಮತಿ ನೀಡಲಾಗಿದೆ. ಕಂಪನಿಗಳಲ್ಲಿ ಥರ್ಮಲ್ ಟೆಸ್ಟಿಂಗ್ ವ್ಯವಸ್ಥೆ ಮಾಡಿಕೊಳ್ಳಲೇಬೇಕು. ಕೇಂದ್ರ ಸರ್ಕಾರ ಹೊರಡಿಸಿರುವ ಗೈಡ್​ಲೈನ್ಸ್​ಗಳನ್ನ ಪಾಲಿಸಬೇಕು. ಐಟಿ ಕಂಪನಿ ಬಸ್ ವ್ಯವಸ್ಥೆ ಕೇಳಿದ್ರೆ ಮಾತ್ರ BMTC ಬಸ್ […]

ಏ.20ರ ನಂತರ ಓಡಾಟಕ್ಕೆ ಪಾಸ್​ ಅವಶ್ಯಕತೆ ಇಲ್ವಂತೆ! ಇದೆಷ್ಟು ಸರಿ DCM ಸಾಹೇಬ್ರೇ?
ಸಾಧು ಶ್ರೀನಾಥ್​
|

Updated on:Apr 17, 2020 | 1:12 PM

Share

ಬೆಂಗಳೂರು: ಏಪ್ರಿಲ್ 20ರ ನಂತರ ಓಡಾಟಕ್ಕೆ ಪಾಸ್ ಅವಶ್ಯಕತೆ ಬೀಳುವುದಿಲ್ಲ. ಆದರೆ ಲಾಕ್​ಡೌನ್ ಯಥಾಪ್ರಕಾರ ಮುಂದುವರಿಯಲಿದೆ. ಬೈಕ್​ನಲ್ಲಿ ಒಬ್ಬರು ಮಾತ್ರ ತೆರಳಲು ಅವಕಾಶ ನೀಡಲಾಗಿದೆ. ಕಾರಿನಲ್ಲಿ ಚಾಲಕ ಹಾಗೂ ಮತ್ತೊಬ್ಬರು ತೆರಳಲು ಮಾತ್ರ ಅವಕಾಶ ಕೊಡಲಾಗಿದೆ ಎಂದು ಡಿಸಿಎಂ ಡಾ.ಅಶ್ವತ್ಥ್ ನಾರಾಯಣ ತಿಳಿಸಿದ್ದಾರೆ.

ಶೇ.50ರಷ್ಟು ಐಟಿ ನೌಕರರು ಕೆಲಸಕ್ಕೆ ಹಾಜರಾಗಲು ಅನುಮತಿ ನೀಡಲಾಗಿದೆ. ಕಂಪನಿಗಳಲ್ಲಿ ಥರ್ಮಲ್ ಟೆಸ್ಟಿಂಗ್ ವ್ಯವಸ್ಥೆ ಮಾಡಿಕೊಳ್ಳಲೇಬೇಕು. ಕೇಂದ್ರ ಸರ್ಕಾರ ಹೊರಡಿಸಿರುವ ಗೈಡ್​ಲೈನ್ಸ್​ಗಳನ್ನ ಪಾಲಿಸಬೇಕು. ಐಟಿ ಕಂಪನಿ ಬಸ್ ವ್ಯವಸ್ಥೆ ಕೇಳಿದ್ರೆ ಮಾತ್ರ BMTC ಬಸ್ ಕಾಂಟ್ರಾಕ್ಟ್ ಪಡೆದು ಸ್ಯಾನಿಟೈಸ್ ಮಾಡಿದ ಬಸ್ ಅನ್ನು ನೀಡುತ್ತೇವೆ. ಸದ್ಯ ಕೊರೊನಾ ನಿಯಂತ್ರಣಕ್ಕೆ ಲಾಕ್​ಡೌನ್ ಮಾಡಿ ಕ್ರಮ ಕೈಗೊಳ್ಳಲಾಗಿದೆ. ಇನ್ನು ಎಷ್ಟು ದಿನ ಮುಂದುವರಿಯುತ್ತದೋ ಗೊತ್ತಿಲ್ಲ.

ಕೊರೊನಾ ವೈರಸ್ ನಿಯಂತ್ರಣಕ್ಕೆ ರ್ಯಾಪಿಡ್ ಟೆಸ್ಟ್ ಕಿಟ್​ಗಳು ಚೀನಾದಿಂದ ಬರಬೇಕಿದೆ. ಎರಡು ಲಕ್ಷ ಕಿಟ್ ಆರ್ಡರ್ ಮಾಡಿದ್ದೇವೆ. ಈ ತಿಂಗಳ ಅಂತ್ಯಕ್ಕೆ ಒಂದಿಷ್ಟು ಕಿಟ್ ಬರಲಿದೆ. ಬಾಕಿ ಉಳಿದ ಕಿಟ್​ಗಳು ನಂತರ ಬರುತ್ತವೆ ಎಂದು ಡಿಸಿಎಂ ತಿಳಿಸಿದರು.

Published On - 12:19 pm, Fri, 17 April 20

Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ