AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಳ್ಳತನಕ್ಕೆ ಅಡ್ಡಿಪಡಿಸಿದ್ದಕ್ಕೆ ದುಷ್ಕರ್ಮಿಗಳು ಮಹಿಳೆಯ ಕಿವಿಯನ್ನೇ ಕತ್ತರಿಸಿಬಿಟ್ಟರು..

ರಾಯಚೂರು: ಕಳ್ಳತನಕ್ಕೆ ಬಂದಿದ್ದ ದುಷ್ಕರ್ಮಿಗಳು ಮಹಿಳೆ ಕಿವಿ ಕಟ್ ಮಾಡಿರುವ ಘಟನೆ ಕುಕನೂರು ಗ್ರಾಮದಲ್ಲಿ ನಡೆದಿದೆ. ಹನುಮಂತರಾಯ ಮನೆಗೆ ಕಳ್ಳತನಕ್ಕೆ ಬಂದಿದ್ದ ಮೂವರು ಕಿರಾತಕರು ಕಳ್ಳತನಕ್ಕೆ ಮಹಿಳೆ ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ ಕಿವಿ ಕತ್ತರಿಸಿ ಪರಾರಿಯಾಗಲು ಯತ್ನಿಸಿದ್ದಾರೆ. ಗ್ರಾಮದಲ್ಲಿ ಭಾರಿ ಮಳೆ ಸುರಿದ ಪರಿಣಾಮ ವಿದ್ಯುತ್ ಕಡಿತಗೊಂಡಿತ್ತು. ಈ ವೇಳೆ ಮೂವರು ಖದೀಮರು ಕಳ್ಳತನಕ್ಕೆ ಬಂದಿದ್ದರು. ಹನುಮಂತರಾಯನ ಮನೆಯಲ್ಲಿ ನಗದು, ಚಿನ್ನಾಭರಣ ಕದ್ದಿದ್ದಾರೆ. ಈ ವೇಳೆ ಅವರ ಕೃತ್ಯಕ್ಕೆ ಅಡ್ಡಿಪಡಿಸಿದ್ದಕ್ಕೆ ಮಹಿಳೆಯ ಕಿವಿ ಕತ್ತರಿಸಿ ಪರಾರಿಯಾಗಿದ್ದಾರೆ. ಆದರೆ ಮೂವರ […]

ಕಳ್ಳತನಕ್ಕೆ ಅಡ್ಡಿಪಡಿಸಿದ್ದಕ್ಕೆ ದುಷ್ಕರ್ಮಿಗಳು ಮಹಿಳೆಯ ಕಿವಿಯನ್ನೇ ಕತ್ತರಿಸಿಬಿಟ್ಟರು..
ಆಯೇಷಾ ಬಾನು
ಆಯೇಷಾ ಬಾನು|

Updated on: Oct 21, 2020 | 8:12 AM

Share

ರಾಯಚೂರು: ಕಳ್ಳತನಕ್ಕೆ ಬಂದಿದ್ದ ದುಷ್ಕರ್ಮಿಗಳು ಮಹಿಳೆ ಕಿವಿ ಕಟ್ ಮಾಡಿರುವ ಘಟನೆ ಕುಕನೂರು ಗ್ರಾಮದಲ್ಲಿ ನಡೆದಿದೆ. ಹನುಮಂತರಾಯ ಮನೆಗೆ ಕಳ್ಳತನಕ್ಕೆ ಬಂದಿದ್ದ ಮೂವರು ಕಿರಾತಕರು ಕಳ್ಳತನಕ್ಕೆ ಮಹಿಳೆ ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ ಕಿವಿ ಕತ್ತರಿಸಿ ಪರಾರಿಯಾಗಲು ಯತ್ನಿಸಿದ್ದಾರೆ.

ಗ್ರಾಮದಲ್ಲಿ ಭಾರಿ ಮಳೆ ಸುರಿದ ಪರಿಣಾಮ ವಿದ್ಯುತ್ ಕಡಿತಗೊಂಡಿತ್ತು. ಈ ವೇಳೆ ಮೂವರು ಖದೀಮರು ಕಳ್ಳತನಕ್ಕೆ ಬಂದಿದ್ದರು. ಹನುಮಂತರಾಯನ ಮನೆಯಲ್ಲಿ ನಗದು, ಚಿನ್ನಾಭರಣ ಕದ್ದಿದ್ದಾರೆ. ಈ ವೇಳೆ ಅವರ ಕೃತ್ಯಕ್ಕೆ ಅಡ್ಡಿಪಡಿಸಿದ್ದಕ್ಕೆ ಮಹಿಳೆಯ ಕಿವಿ ಕತ್ತರಿಸಿ ಪರಾರಿಯಾಗಿದ್ದಾರೆ. ಆದರೆ ಮೂವರ ಪೈಕಿ ಒಬ್ಬ ಖದೀಮ ಸಿಕ್ಕಿಬಿದ್ದಿದ್ದು, ಆರೋಪಿ ಮನೋಜ್‌ನನ್ನು ಹಿಡಿದು ಗ್ರಾಮಸ್ಥರು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಮರಕ್ಕೆ ಕಟ್ಟಿಹಾಕಿ ಧರ್ಮದೇಟು ನೀಡಿದ್ದಾರೆ. ಬಳಿಕ ಆರೋಪಿ ಮನೋಜ್​ನನ್ನು ಗ್ರಾಮೀಣ ಪೊಲೀಸರ ವಶಕ್ಕೆ ನೀಡಿದ್ದಾರೆ. ಸದ್ಯ ಗಾಯಗೊಂಡಿರುವ ಮಹಿಳೆಗೆ ರಿಮ್ಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ರಾಯಚೂರು ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow Us
ಜೈಲಿನಲ್ಲಿ ರಾಜಾರೋಷವಾಗಿ ಫೋನ್​​​​ನಲ್ಲಿ ಮಾತನಾಡಿರುವ ಪ್ರಜ್ವಲ್
ಜೈಲಿನಲ್ಲಿ ರಾಜಾರೋಷವಾಗಿ ಫೋನ್​​​​ನಲ್ಲಿ ಮಾತನಾಡಿರುವ ಪ್ರಜ್ವಲ್
ರಾಜ್ಯಸಭೆ ಕಲಾಪದಲ್ಲಿ ಸಿಪಿಎಂ ಸಂಸದನಿಗೆ ಲುಂಗಿವಾಲಾ ಎಂದ ಬಿಜೆಪಿ ಸಂಸದೆ
ರಾಜ್ಯಸಭೆ ಕಲಾಪದಲ್ಲಿ ಸಿಪಿಎಂ ಸಂಸದನಿಗೆ ಲುಂಗಿವಾಲಾ ಎಂದ ಬಿಜೆಪಿ ಸಂಸದೆ
ಕೈ ಹೈಕಮಾಂಡ್ ಶಿಫಾರಸ್ಸಿನ ಪಟ್ಟಿಯಲ್ಲಿ ಮತ್ತೊಂದು ಬದಲಾವಣೆ
ಕೈ ಹೈಕಮಾಂಡ್ ಶಿಫಾರಸ್ಸಿನ ಪಟ್ಟಿಯಲ್ಲಿ ಮತ್ತೊಂದು ಬದಲಾವಣೆ
‘ರೈತರ ಪ್ರತಿಭಟನೆಗೆ ಬಾರದ ಸ್ಟಾರ್​ಗಳ ಸಿನಿಮಾ ನಿಷೇಧಿಸಿ’: ಸಾರಾ ಗೋವಿಂದು
‘ರೈತರ ಪ್ರತಿಭಟನೆಗೆ ಬಾರದ ಸ್ಟಾರ್​ಗಳ ಸಿನಿಮಾ ನಿಷೇಧಿಸಿ’: ಸಾರಾ ಗೋವಿಂದು
'ಅಮಿತ್ ಶಾ ಭಾಷಣ ನಮಗೆ ಬೇಕಾಗಿಲ್ಲ'; ರಾಹುಲ್ ಗಾಂಧಿ ವ್ಯಂಗ್ಯ
'ಅಮಿತ್ ಶಾ ಭಾಷಣ ನಮಗೆ ಬೇಕಾಗಿಲ್ಲ'; ರಾಹುಲ್ ಗಾಂಧಿ ವ್ಯಂಗ್ಯ
ಮುಖ್ಯ ಚುನಾವಣಾಧಿಕಾರಿ ಮಹತ್ವದ ಸುದ್ದಿಗೋಷ್ಠಿ
ಮುಖ್ಯ ಚುನಾವಣಾಧಿಕಾರಿ ಮಹತ್ವದ ಸುದ್ದಿಗೋಷ್ಠಿ
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ರಾಮಮಂದಿರ ದೇಣಿಗೆ ಕಳ್ಳತನ ಖಂಡಿಸಿ ವಿಪಕ್ಷಗಳ ಪ್ರತಿಭಟನೆ
ರಾಮಮಂದಿರ ದೇಣಿಗೆ ಕಳ್ಳತನ ಖಂಡಿಸಿ ವಿಪಕ್ಷಗಳ ಪ್ರತಿಭಟನೆ