AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಳ್ಳತನಕ್ಕೆ ಬಂದು ಸಿಕ್ಕಿ ಬಿದ್ದ ಖದೀಮರಿಗೆ ಧರ್ಮದೇಟು.. ಸ್ವಯಂ ಚಾಕು ಇರಿದುಕೊಂಡು ಅಸ್ವಸ್ಥನಾದ ಕಳ್ಳ

ಹಾಡ ಹಗಲೇ ಮನೆಯಲ್ಲಿ ಯಾರು ಇಲ್ಲದನ್ನು ಗಮನಿಸಿ ಸಲೀಂ ಉಲ್ಲಾ ಖಾನ್, ಜಬಿ ಉಲ್ಲಾ ಎಂಬ ಇಬ್ಬರು ಕಳ್ಳರು ರಾಮಲಿಂಗಯ್ಯ ಎಂಬುವವರ ಮನೆ ಬಾಗಿಲಿನ ಬೀಗ ಹೊಡೆದು ಮನೆಗೆ ನುಗ್ಗಿದ್ದಾರೆ. ಬಳಿಕ ಕಳ್ಳತನಕ್ಕೆ ಯತ್ನಿಸಿದ್ದಾರೆ. ಈ ವೇಳೆ ಮನೆ ಮಾಲೀಕ ರಾಮಲಿಂಗಯ್ಯ ಜಮೀನಿನಿಂದ ವಾಪಸ್ ಬಂದಿದ್ದಾನೆ.

ಕಳ್ಳತನಕ್ಕೆ ಬಂದು ಸಿಕ್ಕಿ ಬಿದ್ದ ಖದೀಮರಿಗೆ ಧರ್ಮದೇಟು.. ಸ್ವಯಂ ಚಾಕು ಇರಿದುಕೊಂಡು ಅಸ್ವಸ್ಥನಾದ ಕಳ್ಳ
ಕಳ್ಳನಿಗೆ ಸಾರ್ವಜನಿಕರಿಂದ ಧರ್ಮದೇಟು
ಆಯೇಷಾ ಬಾನು
|

Updated on:Mar 03, 2021 | 8:03 AM

Share

ಮಂಡ್ಯ: ಕಳ್ಳತನಕ್ಕೆ ಯತ್ನಿಸಿದ್ದವರಿಗೆ ಹಿಗ್ಗಾಮುಗ್ಗ ಬಾರಿಸಿ ಬೆಂಡೆತ್ತಿ ಪೊಲೀಸರಿಗೆ ಒಪ್ಪಿಸಿರುವ ಘಟನೆ ಜಿಲ್ಲೆಯ ಮದ್ದೂರು ತಾಲೂಕಿನ ಅಂಕನಾಥಪುರ ಗ್ರಾಮದಲ್ಲಿ ನಡೆದಿದೆ. ತುಮಕೂರು ಮೂಲದ ಸಲೀಂ ಉಲ್ಲಾ ಖಾನ್, ಜಬಿ ಉಲ್ಲಾ ಸಿಕ್ಕಿಬಿದ್ದ ಕಳ್ಳರು. ಸಾರ್ವಜನಿಕರು ಸಿಕ್ಕಿ ಬಿದ್ದ ಕಳ್ಳರಿಗೆ ಧರ್ಮದೇಟು ಕೊಟ್ಟಿದ್ದು ಇಬ್ಬರು ಕಳ್ಳರ ಪೈಕಿ ಒಬ್ಬ ಕಳ್ಳ ಚಾಕು ತಿವಿದುಕೊಂಡಿದ್ದು ತೀವ್ರ ಅಸ್ವಸ್ಥನಾಗಿದ್ದಾನೆ.

ಹಾಡ ಹಗಲೇ ಮನೆಯಲ್ಲಿ ಯಾರು ಇಲ್ಲದನ್ನು ಗಮನಿಸಿ ಸಲೀಂ ಉಲ್ಲಾ ಖಾನ್, ಜಬಿ ಉಲ್ಲಾ ಎಂಬ ಇಬ್ಬರು ಕಳ್ಳರು ರಾಮಲಿಂಗಯ್ಯ ಎಂಬುವವರ ಮನೆ ಬಾಗಿಲಿನ ಬೀಗ ಹೊಡೆದು ಮನೆಗೆ ನುಗ್ಗಿದ್ದಾರೆ. ಬಳಿಕ ಕಳ್ಳತನಕ್ಕೆ ಯತ್ನಿಸಿದ್ದಾರೆ. ಈ ವೇಳೆ ಮನೆ ಮಾಲೀಕ ರಾಮಲಿಂಗಯ್ಯ ಜಮೀನಿನಿಂದ ವಾಪಸ್ ಬಂದಿದ್ದಾನೆ. ಕಳ್ಳರು ಮನೆಗೆ ನುಗ್ಗಿರೋದನ್ನು ನೋಡಿ ಕೂಗಿಕೊಂಡಿದ್ದಾನೆ. ತಕ್ಷಣ ಸುತ್ತುವರಿದ ಗ್ರಾಮಸ್ಥರು ಇಬ್ಬರನ್ನು ಹಿಡಿದು ಧರ್ಮದೇಟು ನೀಡಿದ್ದಾರೆ. ಈ ವೇಳೆ ಸಲೀಂ ಉಲ್ಲಾ ಖಾನ್ ಸ್ವಯಂ ಚಾಕು ಇರಿದುಕೊಂಡು ತೀವ್ರ ಅಸ್ವಸ್ಥನಾಗಿದ್ದಾನೆ.

ಸಾರ್ವಜನಿಕರಿಂದ ಧರ್ಮದೇಟು ತಿಂದ ಮತ್ತೋರ್ವ ಖದೀಮ ಜಬಿ ಉಲ್ಲಾಗೂ ತೀವ್ರ ಗಾಯಗಳಾಗಿವೆ. ಸದ್ಯ ಕಳ್ಳರಿಬ್ಬರನ್ನು ವಶಕ್ಕೆ ಪಡೆದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಬಗ್ಗೆ ಕೆಸ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Mandya Thief

ಜಬಿ ಉಲ್ಲಾ

ಇದನ್ನೂ ಓದಿ: ಸದಾಶಿವನಗರ: ಹಣ ಕಸಿದು ಪರಾರಿಯಾಗುತ್ತಿದ್ದ ಕಳ್ಳರಿಗೆ ಸ್ಥಳೀಯರಿಂದ ಸಿಕ್ತು ಬಿಸಿ ಬಿಸಿ ಕಜ್ಜಾಯ

Published On - 7:59 am, Wed, 3 March 21

Follow Us
ಸಂಕಷ್ಟದ ಸಮಯದಲ್ಲಿ 63 ರನ್ ಚಚ್ಚಿದ ರಜತ್ ಪಾಟಿದರ್
ಸಂಕಷ್ಟದ ಸಮಯದಲ್ಲಿ 63 ರನ್ ಚಚ್ಚಿದ ರಜತ್ ಪಾಟಿದರ್
ಗೆಳೆಯ ಹಸುವಿಗಾಗಿ ಬ್ರೆಡ್ ಕಚ್ಚಿಕೊಂಡು ಬಂದ ನಾಯಿ; ಈ ಸ್ನೇಹಕ್ಕೆ ಏನಂತೀರಿ!
ಗೆಳೆಯ ಹಸುವಿಗಾಗಿ ಬ್ರೆಡ್ ಕಚ್ಚಿಕೊಂಡು ಬಂದ ನಾಯಿ; ಈ ಸ್ನೇಹಕ್ಕೆ ಏನಂತೀರಿ!
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಜನ ಸಾವು
ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಜನ ಸಾವು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ