AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಳ್ಳತನಕ್ಕೆ ಬಂದು ಸಿಕ್ಕಿ ಬಿದ್ದ ಖದೀಮರಿಗೆ ಧರ್ಮದೇಟು.. ಸ್ವಯಂ ಚಾಕು ಇರಿದುಕೊಂಡು ಅಸ್ವಸ್ಥನಾದ ಕಳ್ಳ

ಹಾಡ ಹಗಲೇ ಮನೆಯಲ್ಲಿ ಯಾರು ಇಲ್ಲದನ್ನು ಗಮನಿಸಿ ಸಲೀಂ ಉಲ್ಲಾ ಖಾನ್, ಜಬಿ ಉಲ್ಲಾ ಎಂಬ ಇಬ್ಬರು ಕಳ್ಳರು ರಾಮಲಿಂಗಯ್ಯ ಎಂಬುವವರ ಮನೆ ಬಾಗಿಲಿನ ಬೀಗ ಹೊಡೆದು ಮನೆಗೆ ನುಗ್ಗಿದ್ದಾರೆ. ಬಳಿಕ ಕಳ್ಳತನಕ್ಕೆ ಯತ್ನಿಸಿದ್ದಾರೆ. ಈ ವೇಳೆ ಮನೆ ಮಾಲೀಕ ರಾಮಲಿಂಗಯ್ಯ ಜಮೀನಿನಿಂದ ವಾಪಸ್ ಬಂದಿದ್ದಾನೆ.

ಕಳ್ಳತನಕ್ಕೆ ಬಂದು ಸಿಕ್ಕಿ ಬಿದ್ದ ಖದೀಮರಿಗೆ ಧರ್ಮದೇಟು.. ಸ್ವಯಂ ಚಾಕು ಇರಿದುಕೊಂಡು ಅಸ್ವಸ್ಥನಾದ ಕಳ್ಳ
ಕಳ್ಳನಿಗೆ ಸಾರ್ವಜನಿಕರಿಂದ ಧರ್ಮದೇಟು
ಆಯೇಷಾ ಬಾನು
|

Updated on:Mar 03, 2021 | 8:03 AM

Share

ಮಂಡ್ಯ: ಕಳ್ಳತನಕ್ಕೆ ಯತ್ನಿಸಿದ್ದವರಿಗೆ ಹಿಗ್ಗಾಮುಗ್ಗ ಬಾರಿಸಿ ಬೆಂಡೆತ್ತಿ ಪೊಲೀಸರಿಗೆ ಒಪ್ಪಿಸಿರುವ ಘಟನೆ ಜಿಲ್ಲೆಯ ಮದ್ದೂರು ತಾಲೂಕಿನ ಅಂಕನಾಥಪುರ ಗ್ರಾಮದಲ್ಲಿ ನಡೆದಿದೆ. ತುಮಕೂರು ಮೂಲದ ಸಲೀಂ ಉಲ್ಲಾ ಖಾನ್, ಜಬಿ ಉಲ್ಲಾ ಸಿಕ್ಕಿಬಿದ್ದ ಕಳ್ಳರು. ಸಾರ್ವಜನಿಕರು ಸಿಕ್ಕಿ ಬಿದ್ದ ಕಳ್ಳರಿಗೆ ಧರ್ಮದೇಟು ಕೊಟ್ಟಿದ್ದು ಇಬ್ಬರು ಕಳ್ಳರ ಪೈಕಿ ಒಬ್ಬ ಕಳ್ಳ ಚಾಕು ತಿವಿದುಕೊಂಡಿದ್ದು ತೀವ್ರ ಅಸ್ವಸ್ಥನಾಗಿದ್ದಾನೆ.

ಹಾಡ ಹಗಲೇ ಮನೆಯಲ್ಲಿ ಯಾರು ಇಲ್ಲದನ್ನು ಗಮನಿಸಿ ಸಲೀಂ ಉಲ್ಲಾ ಖಾನ್, ಜಬಿ ಉಲ್ಲಾ ಎಂಬ ಇಬ್ಬರು ಕಳ್ಳರು ರಾಮಲಿಂಗಯ್ಯ ಎಂಬುವವರ ಮನೆ ಬಾಗಿಲಿನ ಬೀಗ ಹೊಡೆದು ಮನೆಗೆ ನುಗ್ಗಿದ್ದಾರೆ. ಬಳಿಕ ಕಳ್ಳತನಕ್ಕೆ ಯತ್ನಿಸಿದ್ದಾರೆ. ಈ ವೇಳೆ ಮನೆ ಮಾಲೀಕ ರಾಮಲಿಂಗಯ್ಯ ಜಮೀನಿನಿಂದ ವಾಪಸ್ ಬಂದಿದ್ದಾನೆ. ಕಳ್ಳರು ಮನೆಗೆ ನುಗ್ಗಿರೋದನ್ನು ನೋಡಿ ಕೂಗಿಕೊಂಡಿದ್ದಾನೆ. ತಕ್ಷಣ ಸುತ್ತುವರಿದ ಗ್ರಾಮಸ್ಥರು ಇಬ್ಬರನ್ನು ಹಿಡಿದು ಧರ್ಮದೇಟು ನೀಡಿದ್ದಾರೆ. ಈ ವೇಳೆ ಸಲೀಂ ಉಲ್ಲಾ ಖಾನ್ ಸ್ವಯಂ ಚಾಕು ಇರಿದುಕೊಂಡು ತೀವ್ರ ಅಸ್ವಸ್ಥನಾಗಿದ್ದಾನೆ.

ಸಾರ್ವಜನಿಕರಿಂದ ಧರ್ಮದೇಟು ತಿಂದ ಮತ್ತೋರ್ವ ಖದೀಮ ಜಬಿ ಉಲ್ಲಾಗೂ ತೀವ್ರ ಗಾಯಗಳಾಗಿವೆ. ಸದ್ಯ ಕಳ್ಳರಿಬ್ಬರನ್ನು ವಶಕ್ಕೆ ಪಡೆದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಬಗ್ಗೆ ಕೆಸ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Mandya Thief

ಜಬಿ ಉಲ್ಲಾ

ಇದನ್ನೂ ಓದಿ: ಸದಾಶಿವನಗರ: ಹಣ ಕಸಿದು ಪರಾರಿಯಾಗುತ್ತಿದ್ದ ಕಳ್ಳರಿಗೆ ಸ್ಥಳೀಯರಿಂದ ಸಿಕ್ತು ಬಿಸಿ ಬಿಸಿ ಕಜ್ಜಾಯ

Published On - 7:59 am, Wed, 3 March 21

ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ