AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ವರ್ಷದಂದೇ ದೇವಾಲಯದ ಹುಂಡಿ ಹೊತ್ತೊಯ್ದ ಖದೀಮರು

ರಾಮನಗರ: ದೇವಾಲಯಕ್ಕೆ ನುಗ್ಗಿ ಹುಂಡಿಯನ್ನೇ ಕಳ್ಳರು ಹೊತ್ತೊಯ್ದಿರುವ ಘಟನೆ ರಾಮನಗರ ತಾಲೂಕಿನ ಹುಲಿಕೆರೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಮರಳಸಿದ್ದೇಶ್ವರ ದೇವಾಲಯದಲ್ಲಿ ಕಳ್ಳರ ಕೈಚಳಕ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಜನವರಿ 1ರ ಮಧ್ಯರಾತ್ರಿ ದೇವಾಲಯಕ್ಕೆ ಏಣಿ ಹಾಕಿ ಖದೀಮರು ತಮ್ಮ ಕರಾಮತ್ತು ತೋರಿಸಿದ್ದಾರೆ. ಹುಂಡಿ ಜೊತೆಗೆ ದೇವಾಲಯದಲ್ಲಿದ್ದ ಬೆಳ್ಳಿ ತಟ್ಟೆ ಮತ್ತಿತರ ವಸ್ತುಗಳನ್ನು ಖದೀಮರು ಲಪಟಾಯಿಸಿದ್ದಾರೆ. ಈ ಸಂಬಂಧ ರಾಮನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹೊಸ ವರ್ಷದಂದೇ ದೇವಾಲಯದ ಹುಂಡಿ ಹೊತ್ತೊಯ್ದ ಖದೀಮರು
ಸಾಧು ಶ್ರೀನಾಥ್​
|

Updated on: Jan 03, 2020 | 7:13 PM

Share

ರಾಮನಗರ: ದೇವಾಲಯಕ್ಕೆ ನುಗ್ಗಿ ಹುಂಡಿಯನ್ನೇ ಕಳ್ಳರು ಹೊತ್ತೊಯ್ದಿರುವ ಘಟನೆ ರಾಮನಗರ ತಾಲೂಕಿನ ಹುಲಿಕೆರೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಮರಳಸಿದ್ದೇಶ್ವರ ದೇವಾಲಯದಲ್ಲಿ ಕಳ್ಳರ ಕೈಚಳಕ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಜನವರಿ 1ರ ಮಧ್ಯರಾತ್ರಿ ದೇವಾಲಯಕ್ಕೆ ಏಣಿ ಹಾಕಿ ಖದೀಮರು ತಮ್ಮ ಕರಾಮತ್ತು ತೋರಿಸಿದ್ದಾರೆ. ಹುಂಡಿ ಜೊತೆಗೆ ದೇವಾಲಯದಲ್ಲಿದ್ದ ಬೆಳ್ಳಿ ತಟ್ಟೆ ಮತ್ತಿತರ ವಸ್ತುಗಳನ್ನು ಖದೀಮರು ಲಪಟಾಯಿಸಿದ್ದಾರೆ. ಈ ಸಂಬಂಧ ರಾಮನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ