AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ಲೇಗಮ್ಮನ ದೇವಸ್ಥಾನದ ಹುಂಡಿ ಹೊಡೆದು.. ನಗದು ದೋಚಿದರು

ದಾವಣಗೆರೆ: ದೇವಸ್ಥಾನದ ಹುಂಡಿ ಹೊಡೆದ ಖದೀಮರು ಹಣ ದೋಚಿ ಪರಾರಿಯಾಗಿರುವ ಘಟನೆ ಜಿಲ್ಲೆಯ ಐಗೂರು ಗ್ರಾಮದಲ್ಲಿ ನಡೆದಿದೆ. ಪ್ಲೇಗಮ್ಮ ದೇವಸ್ಥಾನದ ಹುಂಡಿ ಹೊಡೆದ ಕಳ್ಳರು ಅದರಲ್ಲಿದ್ದ ಹಣವನ್ನ ದೋಚಿದ್ದಾರೆ ಎಂದು ತಿಳಿದುಬಂದಿದೆ. ಹುಂಡಿಯಲ್ಲಿ ಸುಮಾರು ಒಂದೂವರೆ ಲಕ್ಷ ನಗದು ಇತ್ತು ಎಂದು ಗ್ರಾಮಸ್ಥರ ಅಂದಾಜಿಸಿದ್ದಾರೆ. ದೇವಸ್ಥಾನಕ್ಕೆ ಮಗುವೊಂದು ದರ್ಶನಕ್ಕೆಂದು ಭೇಟಿಕೊಟ್ಟಾಗ ಪ್ರಕರಣ ಬೆಳಕಿಗೆ ಬಂದಿದೆ.

ಪ್ಲೇಗಮ್ಮನ ದೇವಸ್ಥಾನದ ಹುಂಡಿ ಹೊಡೆದು.. ನಗದು ದೋಚಿದರು
KUSHAL V
|

Updated on: Nov 21, 2020 | 1:24 PM

Share

ದಾವಣಗೆರೆ: ದೇವಸ್ಥಾನದ ಹುಂಡಿ ಹೊಡೆದ ಖದೀಮರು ಹಣ ದೋಚಿ ಪರಾರಿಯಾಗಿರುವ ಘಟನೆ ಜಿಲ್ಲೆಯ ಐಗೂರು ಗ್ರಾಮದಲ್ಲಿ ನಡೆದಿದೆ. ಪ್ಲೇಗಮ್ಮ ದೇವಸ್ಥಾನದ ಹುಂಡಿ ಹೊಡೆದ ಕಳ್ಳರು ಅದರಲ್ಲಿದ್ದ ಹಣವನ್ನ ದೋಚಿದ್ದಾರೆ ಎಂದು ತಿಳಿದುಬಂದಿದೆ.

ಹುಂಡಿಯಲ್ಲಿ ಸುಮಾರು ಒಂದೂವರೆ ಲಕ್ಷ ನಗದು ಇತ್ತು ಎಂದು ಗ್ರಾಮಸ್ಥರ ಅಂದಾಜಿಸಿದ್ದಾರೆ. ದೇವಸ್ಥಾನಕ್ಕೆ ಮಗುವೊಂದು ದರ್ಶನಕ್ಕೆಂದು ಭೇಟಿಕೊಟ್ಟಾಗ ಪ್ರಕರಣ ಬೆಳಕಿಗೆ ಬಂದಿದೆ.

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ