AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ಲೇಗಮ್ಮನ ದೇವಸ್ಥಾನದ ಹುಂಡಿ ಹೊಡೆದು.. ನಗದು ದೋಚಿದರು

ದಾವಣಗೆರೆ: ದೇವಸ್ಥಾನದ ಹುಂಡಿ ಹೊಡೆದ ಖದೀಮರು ಹಣ ದೋಚಿ ಪರಾರಿಯಾಗಿರುವ ಘಟನೆ ಜಿಲ್ಲೆಯ ಐಗೂರು ಗ್ರಾಮದಲ್ಲಿ ನಡೆದಿದೆ. ಪ್ಲೇಗಮ್ಮ ದೇವಸ್ಥಾನದ ಹುಂಡಿ ಹೊಡೆದ ಕಳ್ಳರು ಅದರಲ್ಲಿದ್ದ ಹಣವನ್ನ ದೋಚಿದ್ದಾರೆ ಎಂದು ತಿಳಿದುಬಂದಿದೆ. ಹುಂಡಿಯಲ್ಲಿ ಸುಮಾರು ಒಂದೂವರೆ ಲಕ್ಷ ನಗದು ಇತ್ತು ಎಂದು ಗ್ರಾಮಸ್ಥರ ಅಂದಾಜಿಸಿದ್ದಾರೆ. ದೇವಸ್ಥಾನಕ್ಕೆ ಮಗುವೊಂದು ದರ್ಶನಕ್ಕೆಂದು ಭೇಟಿಕೊಟ್ಟಾಗ ಪ್ರಕರಣ ಬೆಳಕಿಗೆ ಬಂದಿದೆ.

ಪ್ಲೇಗಮ್ಮನ ದೇವಸ್ಥಾನದ ಹುಂಡಿ ಹೊಡೆದು.. ನಗದು ದೋಚಿದರು
KUSHAL V
|

Updated on: Nov 21, 2020 | 1:24 PM

Share

ದಾವಣಗೆರೆ: ದೇವಸ್ಥಾನದ ಹುಂಡಿ ಹೊಡೆದ ಖದೀಮರು ಹಣ ದೋಚಿ ಪರಾರಿಯಾಗಿರುವ ಘಟನೆ ಜಿಲ್ಲೆಯ ಐಗೂರು ಗ್ರಾಮದಲ್ಲಿ ನಡೆದಿದೆ. ಪ್ಲೇಗಮ್ಮ ದೇವಸ್ಥಾನದ ಹುಂಡಿ ಹೊಡೆದ ಕಳ್ಳರು ಅದರಲ್ಲಿದ್ದ ಹಣವನ್ನ ದೋಚಿದ್ದಾರೆ ಎಂದು ತಿಳಿದುಬಂದಿದೆ.

ಹುಂಡಿಯಲ್ಲಿ ಸುಮಾರು ಒಂದೂವರೆ ಲಕ್ಷ ನಗದು ಇತ್ತು ಎಂದು ಗ್ರಾಮಸ್ಥರ ಅಂದಾಜಿಸಿದ್ದಾರೆ. ದೇವಸ್ಥಾನಕ್ಕೆ ಮಗುವೊಂದು ದರ್ಶನಕ್ಕೆಂದು ಭೇಟಿಕೊಟ್ಟಾಗ ಪ್ರಕರಣ ಬೆಳಕಿಗೆ ಬಂದಿದೆ.

ವ್ಯಸನಿಯ ಹುಚ್ಚಾಟದ ಬಗ್ಗೆ ದೂರು ಸಲ್ಲಿಸಿದರೂ ಶಿವಮೊಗ್ಗ ಪೊಲೀಸರು ನಿಷ್ಕ್ರಿಯ
ವ್ಯಸನಿಯ ಹುಚ್ಚಾಟದ ಬಗ್ಗೆ ದೂರು ಸಲ್ಲಿಸಿದರೂ ಶಿವಮೊಗ್ಗ ಪೊಲೀಸರು ನಿಷ್ಕ್ರಿಯ
ಎಸ್​ಐಟಿ ರಚನೆಯಾಗರುವುದರಿಂದ ಸತ್ಯ ಹೇಳಲು ಭಯವಿಲ್ಲ: ಸಾಕ್ಷಿದಾರ
ಎಸ್​ಐಟಿ ರಚನೆಯಾಗರುವುದರಿಂದ ಸತ್ಯ ಹೇಳಲು ಭಯವಿಲ್ಲ: ಸಾಕ್ಷಿದಾರ
ಕಾಂಗ್ರೆಸ್ ಸರ್ಕಾರ ಬಾಲ್ಯವಿವಾಹಗಳ ಮೇಲೆ ಕಡಿವಾಣ ಹಾಕುತ್ತಿದೆ: ಹೆಬ್ಬಾಳ್ಕರ್
ಕಾಂಗ್ರೆಸ್ ಸರ್ಕಾರ ಬಾಲ್ಯವಿವಾಹಗಳ ಮೇಲೆ ಕಡಿವಾಣ ಹಾಕುತ್ತಿದೆ: ಹೆಬ್ಬಾಳ್ಕರ್
ಬೀದಿ ನಾಯಿ ಕಾಟದ ಬಗ್ಗೆ ವಿಧಾನಸಭೆಯಲ್ಲಿ ಬಿಸಿಬಿಸಿ ಚರ್ಚೆ
ಬೀದಿ ನಾಯಿ ಕಾಟದ ಬಗ್ಗೆ ವಿಧಾನಸಭೆಯಲ್ಲಿ ಬಿಸಿಬಿಸಿ ಚರ್ಚೆ
ಎಸ್ಐಟಿ ಆದಷ್ಟು ಬೇಗ ತನಿಖೆಯನ್ನು ಪೂರ್ತಿಗೊಳಿಸಬೇಕು: ವಿಜಯೇಂದ್ರ
ಎಸ್ಐಟಿ ಆದಷ್ಟು ಬೇಗ ತನಿಖೆಯನ್ನು ಪೂರ್ತಿಗೊಳಿಸಬೇಕು: ವಿಜಯೇಂದ್ರ
ಮುಂದಿನ ಭಾನುವಾರ ಧರ್ಮಸ್ಥಳಕ್ಕೆ ಬಿಜೆಪಿ ತಂಡ: ವಿಜಯೇಂದ್ರ ಹೇಳಿದ್ದೇನು ನೋಡಿ
ಮುಂದಿನ ಭಾನುವಾರ ಧರ್ಮಸ್ಥಳಕ್ಕೆ ಬಿಜೆಪಿ ತಂಡ: ವಿಜಯೇಂದ್ರ ಹೇಳಿದ್ದೇನು ನೋಡಿ
ವಾಲ್ಮೀಕಿ ಸಮುದಾಯದವರಿಂದ ತುಮಕೂರುನಲ್ಲಿ ಇಂದು ಬೃಹತ್ ರ‍್ಯಾಲಿ!
ವಾಲ್ಮೀಕಿ ಸಮುದಾಯದವರಿಂದ ತುಮಕೂರುನಲ್ಲಿ ಇಂದು ಬೃಹತ್ ರ‍್ಯಾಲಿ!
ಬೀದಿ ನಾಯಿಗಳಿಂದ ಮಕ್ಕಳನ್ನು ಕಾಪಾಡಿದ ಜರ್ಮನ್ ಶೆಫರ್ಡ್​
ಬೀದಿ ನಾಯಿಗಳಿಂದ ಮಕ್ಕಳನ್ನು ಕಾಪಾಡಿದ ಜರ್ಮನ್ ಶೆಫರ್ಡ್​
Karnataka Assembly Session Live: ವಿಧಾನಸಭೆ ಕಲಾಪ ಆರಂಭ; ನೇರಪ್ರಸಾರ
Karnataka Assembly Session Live: ವಿಧಾನಸಭೆ ಕಲಾಪ ಆರಂಭ; ನೇರಪ್ರಸಾರ
ಬಿಬಿಎಂಪಿ ಚುನಾವಣೆ ಆದಷ್ಟು ಬೇಗ ನಡೆಯಲಿದೆ: ರಿಜ್ವಾನ್ ಅರ್ಷದ್
ಬಿಬಿಎಂಪಿ ಚುನಾವಣೆ ಆದಷ್ಟು ಬೇಗ ನಡೆಯಲಿದೆ: ರಿಜ್ವಾನ್ ಅರ್ಷದ್