AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೈವೀ ಸನ್ನಿಧಿಯಲ್ಲಿ ಪೈಶಾಚಿಕ ಕೃತ್ಯ: ಮೂವರ ಬರ್ಬರ ಕೊಲೆ, ಹುಂಡಿ ಕದ್ದೊಯ್ದ ದುಷ್ಕರ್ಮಿಗಳು

ಮಂಡ್ಯ: ಅರ್ಚಕರಾಗಿ, ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡ್ತಿದ್ದ ಮೂವರ ಮೇಲೆ ದೇವಾಲಯದ ಆವರಣದಲ್ಲೇ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಕೊಲೆ ಮಾಡಲಾಗಿದೆ. ಮಂಡ್ಯದ ಗುತ್ತಲು ಬಳಿಯ ಅರ್ಕೇಶ್ವರ ದೇಗುಲದಲ್ಲಿ ಈ ಪೈಶಾಚಿಕ ಘಟನೆ ನಡೆದಿದೆ. ದೈವೀ ಸನ್ನಿಧಿಯಲ್ಲಿ ಪೈಶಾಚಿಕ ಕೃತ್ಯ ಅರ್ಚಕರಾಗಿ, ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡ್ತಿದ್ದ ಗಣೇಶ, ಪ್ರಕಾಶ್ ಮತ್ತು ಆನಂದ ಕೊಲೆಯಾದ ದುರ್ದೈವಿಗಳು. ಈ ಮೂವರನ್ನೂ ಹತ್ಯೆಗೈದ ದುಷ್ಕರ್ಮಿಗಳು ಹುಂಡಿಯನ್ನು ಕದ್ದೊಯ್ದಿದ್ದಾರೆ. ಪಾತಕಿಗಳು ಹುಂಡಿಯನ್ನು ದೇವಾಲಯದ ಹೊರಗೆ ಬಿಸಾಡಿದ್ದಾರೆ. ಹುಂಡಿ ಹಣಕ್ಕಾಗಿ […]

ದೈವೀ ಸನ್ನಿಧಿಯಲ್ಲಿ ಪೈಶಾಚಿಕ ಕೃತ್ಯ: ಮೂವರ ಬರ್ಬರ ಕೊಲೆ, ಹುಂಡಿ ಕದ್ದೊಯ್ದ ದುಷ್ಕರ್ಮಿಗಳು
ಸಾಧು ಶ್ರೀನಾಥ್​
|

Updated on:Sep 11, 2020 | 12:14 PM

Share

ಮಂಡ್ಯ: ಅರ್ಚಕರಾಗಿ, ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡ್ತಿದ್ದ ಮೂವರ ಮೇಲೆ ದೇವಾಲಯದ ಆವರಣದಲ್ಲೇ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಕೊಲೆ ಮಾಡಲಾಗಿದೆ. ಮಂಡ್ಯದ ಗುತ್ತಲು ಬಳಿಯ ಅರ್ಕೇಶ್ವರ ದೇಗುಲದಲ್ಲಿ ಈ ಪೈಶಾಚಿಕ ಘಟನೆ ನಡೆದಿದೆ.

ದೈವೀ ಸನ್ನಿಧಿಯಲ್ಲಿ ಪೈಶಾಚಿಕ ಕೃತ್ಯ ಅರ್ಚಕರಾಗಿ, ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡ್ತಿದ್ದ ಗಣೇಶ, ಪ್ರಕಾಶ್ ಮತ್ತು ಆನಂದ ಕೊಲೆಯಾದ ದುರ್ದೈವಿಗಳು. ಈ ಮೂವರನ್ನೂ ಹತ್ಯೆಗೈದ ದುಷ್ಕರ್ಮಿಗಳು ಹುಂಡಿಯನ್ನು ಕದ್ದೊಯ್ದಿದ್ದಾರೆ. ಪಾತಕಿಗಳು ಹುಂಡಿಯನ್ನು ದೇವಾಲಯದ ಹೊರಗೆ ಬಿಸಾಡಿದ್ದಾರೆ. ಹುಂಡಿ ಹಣಕ್ಕಾಗಿ ಈ ಕೊಲೆಗಳು ನಡೆದಿವೆ ಎಂದು ಶಂಕಿಸಲಾಗಿದೆ. ಮಂಡ್ಯ ಪೂರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Published On - 9:27 am, Fri, 11 September 20

ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ