AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿ: ಬೈಕ್ ಕಳ್ಳತನಕ್ಕೆ ಬಂದವರು ಮಾಡಿದೆಂತಾ ನೀಚ ಕೃತ್ಯ ಗೊತ್ತಾ?

ಹುಬ್ಬಳ್ಳಿ: ಬೈಕ್ ಕಳ್ಳತನಕ್ಕೆ ಬಂದಿದ್ದ 10 ಜನರ ತಂಡ ಮನೆಗೆ ನುಗ್ಗಿ ಕುಟುಂಬಸ್ಥರ ಮೇಲೆ ಹಲ್ಲೆ ನಡೆಸಿ ಬೈಕ್‌ಗೆ ಬೆಂಕಿ ಹಚ್ಚಿರುವ ಘಟನೆ ಹುಬ್ಬಳ್ಳಿಯ ಗೋಕುಲ ರಸ್ತೆಯ ಗಿರಿನಗರದಲ್ಲಿ ನಡೆದಿದೆ. ಗೋಕುಲ ರಸ್ತೆಯ ಗಿರಿ ನಗರದಲ್ಲಿರುವ ವಿನಯ್ ದೇಸಾಯಿ ಎಂಬುವರಿಗೆ ಸೇರಿದ ಮನೆಗೆ ಬೈಕ್ ಕಳ್ಳತನಕ್ಕೆ ಬಂದಿದ್ದ 10 ಜನರ ತಂಡದಿಂದ ಈ ಕೃತ್ಯ ನಡೆದಿದೆ ಎಂಬ ಶಂಕೆ ವ್ಯಕ್ತವಾಗುತ್ತಿದೆ. ಕಳ್ಳತನ ಮಾಡಲು ಬಂದವರ ಶಬ್ದ ಕೇಳಿ ವಿನಯ್ ಹೊರಬಂದಿದ್ದಾರೆ. ಈ ವೇಳೆ ಕಳ್ಳರನ್ನು ಕಂಡ ವಿನಯ್​ […]

ಹುಬ್ಬಳ್ಳಿ: ಬೈಕ್ ಕಳ್ಳತನಕ್ಕೆ ಬಂದವರು ಮಾಡಿದೆಂತಾ ನೀಚ ಕೃತ್ಯ ಗೊತ್ತಾ?
ಸಾಧು ಶ್ರೀನಾಥ್​
|

Updated on: Sep 14, 2020 | 10:17 AM

Share

ಹುಬ್ಬಳ್ಳಿ: ಬೈಕ್ ಕಳ್ಳತನಕ್ಕೆ ಬಂದಿದ್ದ 10 ಜನರ ತಂಡ ಮನೆಗೆ ನುಗ್ಗಿ ಕುಟುಂಬಸ್ಥರ ಮೇಲೆ ಹಲ್ಲೆ ನಡೆಸಿ ಬೈಕ್‌ಗೆ ಬೆಂಕಿ ಹಚ್ಚಿರುವ ಘಟನೆ ಹುಬ್ಬಳ್ಳಿಯ ಗೋಕುಲ ರಸ್ತೆಯ ಗಿರಿನಗರದಲ್ಲಿ ನಡೆದಿದೆ.

ಗೋಕುಲ ರಸ್ತೆಯ ಗಿರಿ ನಗರದಲ್ಲಿರುವ ವಿನಯ್ ದೇಸಾಯಿ ಎಂಬುವರಿಗೆ ಸೇರಿದ ಮನೆಗೆ ಬೈಕ್ ಕಳ್ಳತನಕ್ಕೆ ಬಂದಿದ್ದ 10 ಜನರ ತಂಡದಿಂದ ಈ ಕೃತ್ಯ ನಡೆದಿದೆ ಎಂಬ ಶಂಕೆ ವ್ಯಕ್ತವಾಗುತ್ತಿದೆ. ಕಳ್ಳತನ ಮಾಡಲು ಬಂದವರ ಶಬ್ದ ಕೇಳಿ ವಿನಯ್ ಹೊರಬಂದಿದ್ದಾರೆ. ಈ ವೇಳೆ ಕಳ್ಳರನ್ನು ಕಂಡ ವಿನಯ್​ ಅವರನ್ನು ಹಿಡಿಯಲು ಮುಂದಾಗಿದ್ದಾರೆ, ಕೂಡಲೇ ಹೆಚ್ಚೆತ್ತುಕೊಂಡ ಕಳ್ಳರು ವಿನಯ್ ಮೇಲೆ ಕಲ್ಲು, ದೊಣ್ಣೆತಿಂದ ಹಲ್ಲೆ‌ ಮಾಡಿದ್ದಾರೆ.

ನಂತರ ಕುಟುಂಬಸ್ಥರಿಗೆ ಥಳಿಸಿದ ಕಳ್ಳರು, ಬೈಕ್​ಗೆ ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ. ಖದೀಮರ ದಾಳಿಯಲ್ಲಿ ವಿನಯ್​ ಹಾಗೂ ಅವರ ಅಕ್ಕನಿಗೆ ಗಾಯಗಳಾಗಿದ್ದು, ಗಾಯಾಳುಗಳಿಗೆ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಹಳೆಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ