AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವಣಗೆರೆ: ಕುರಿದೊಡ್ಡಿಗೆ ನುಗ್ಗಿದ ಚಿರತೆ ದಾಳಿಯಿಂದ 30 ಕುರಿಗಳ ಸಾವು

ತಡರಾತ್ರಿ ಗ್ರಾಮದ ಕುರಿದೊಡ್ಡಿಗೆ ನುಗ್ಗಿದ ಚಿರತೆ ಕುರಿಗಳ ಮೇಲೆ ದಾಳಿ ಮಾಡಿದೆ. ಪರಿಣಾಮವಾಗಿ 30 ಕುರಿಗಳು ಸಾವನ್ನಪ್ಪಿವೆ. ದಡಗಾರನಹಳ್ಳಿಯ ಮೈಲಾರಪ್ಪ, ರಾಜಪ್ಪ ಹಾಗೂ ಆಕಾಶ ಎಂಬುವರಿಗೆ ಸೇರಿದ ಕುರಿಗಳು ಎಂದು ತಿಳಿದುಬಂದಿದೆ.

ದಾವಣಗೆರೆ: ಕುರಿದೊಡ್ಡಿಗೆ ನುಗ್ಗಿದ ಚಿರತೆ ದಾಳಿಯಿಂದ 30 ಕುರಿಗಳ ಸಾವು
ಪೃಥ್ವಿಶಂಕರ
|

Updated on:Nov 28, 2020 | 8:05 AM

Share

ದಾವಣಗೆರೆ: ಚಿರತೆ ದಾಳಿಯಲ್ಲಿ 30 ಕುರಿಗಳು ಸಾವನ್ನಪ್ಪಿ, ಏಳು ಕುರಿಗಳು ತೀವ್ರ ಅಸ್ವಸ್ಥಗೊಂಡಿರುವ ಘಟನೆ ಬಳ್ಳಾರಿ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ದಡಗಾರನಹಳ್ಳಿಯಲ್ಲಿ ನಡೆದಿದೆ.

ತಡರಾತ್ರಿ ಗ್ರಾಮದ ಕುರಿದೊಡ್ಡಿಗೆ ನುಗ್ಗಿದ ಚಿರತೆ ಕುರಿಗಳ ಮೇಲೆ ದಾಳಿ ಮಾಡಿದೆ. ಪರಿಣಾಮವಾಗಿ 30 ಕುರಿಗಳು ಸಾವನ್ನಪ್ಪಿವೆ. ದಡಗಾರನಹಳ್ಳಿಯ ಮೈಲಾರಪ್ಪ, ರಾಜಪ್ಪ ಹಾಗೂ ಆಕಾಶ ಎಂಬುವರಿಗೆ ಸೇರಿದ ಕುರಿಗಳು ಎಂದು ತಿಳಿದುಬಂದಿದೆ.

ಚಿರತೆಯ ದಾಳಿಯಿಂದಾಗಿ ಜೀವನಕ್ಕೆ ಆಸರೆಯಾಗಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಕುರಿಗಳನ್ನ ಕಳೆದುಕೊಂಡು ರೈತ ಕಂಗಾಲಾಗಿದ್ದಾನೆ. ಅದೃಷ್ಟವಶಾತ್​ ಕುರಿದೊಡ್ಡಿಯಿಂದ ಸ್ವಲ್ಪ ದೂರದಲ್ಲಿ ಮಲಗಿದ್ದ ಕುರಿ ಮಾಲೀಕರು ಚಿರತೆ ದಾಲಿಯಿಂದ ತಪ್ಪಿಸಿಕೊಂಡಿದ್ದಾರೆ. ಅರಣ್ಯದಿಂದ ಬಂದ ಚಿರತೆ ಕುರಿಗಳ ಮೇಲೆ ದಾಳಿ ಮಾಡಿ, ನಂತರ ಸ್ಥಳದಿಂದ ಪರಾರಿಯಾಗಿದೆ.

Published On - 8:02 am, Sat, 28 November 20

Follow Us
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ