AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವಣಗೆರೆ: ಕುರಿದೊಡ್ಡಿಗೆ ನುಗ್ಗಿದ ಚಿರತೆ ದಾಳಿಯಿಂದ 30 ಕುರಿಗಳ ಸಾವು

ತಡರಾತ್ರಿ ಗ್ರಾಮದ ಕುರಿದೊಡ್ಡಿಗೆ ನುಗ್ಗಿದ ಚಿರತೆ ಕುರಿಗಳ ಮೇಲೆ ದಾಳಿ ಮಾಡಿದೆ. ಪರಿಣಾಮವಾಗಿ 30 ಕುರಿಗಳು ಸಾವನ್ನಪ್ಪಿವೆ. ದಡಗಾರನಹಳ್ಳಿಯ ಮೈಲಾರಪ್ಪ, ರಾಜಪ್ಪ ಹಾಗೂ ಆಕಾಶ ಎಂಬುವರಿಗೆ ಸೇರಿದ ಕುರಿಗಳು ಎಂದು ತಿಳಿದುಬಂದಿದೆ.

ದಾವಣಗೆರೆ: ಕುರಿದೊಡ್ಡಿಗೆ ನುಗ್ಗಿದ ಚಿರತೆ ದಾಳಿಯಿಂದ 30 ಕುರಿಗಳ ಸಾವು
ಪೃಥ್ವಿಶಂಕರ
|

Updated on:Nov 28, 2020 | 8:05 AM

Share

ದಾವಣಗೆರೆ: ಚಿರತೆ ದಾಳಿಯಲ್ಲಿ 30 ಕುರಿಗಳು ಸಾವನ್ನಪ್ಪಿ, ಏಳು ಕುರಿಗಳು ತೀವ್ರ ಅಸ್ವಸ್ಥಗೊಂಡಿರುವ ಘಟನೆ ಬಳ್ಳಾರಿ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ದಡಗಾರನಹಳ್ಳಿಯಲ್ಲಿ ನಡೆದಿದೆ.

ತಡರಾತ್ರಿ ಗ್ರಾಮದ ಕುರಿದೊಡ್ಡಿಗೆ ನುಗ್ಗಿದ ಚಿರತೆ ಕುರಿಗಳ ಮೇಲೆ ದಾಳಿ ಮಾಡಿದೆ. ಪರಿಣಾಮವಾಗಿ 30 ಕುರಿಗಳು ಸಾವನ್ನಪ್ಪಿವೆ. ದಡಗಾರನಹಳ್ಳಿಯ ಮೈಲಾರಪ್ಪ, ರಾಜಪ್ಪ ಹಾಗೂ ಆಕಾಶ ಎಂಬುವರಿಗೆ ಸೇರಿದ ಕುರಿಗಳು ಎಂದು ತಿಳಿದುಬಂದಿದೆ.

ಚಿರತೆಯ ದಾಳಿಯಿಂದಾಗಿ ಜೀವನಕ್ಕೆ ಆಸರೆಯಾಗಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಕುರಿಗಳನ್ನ ಕಳೆದುಕೊಂಡು ರೈತ ಕಂಗಾಲಾಗಿದ್ದಾನೆ. ಅದೃಷ್ಟವಶಾತ್​ ಕುರಿದೊಡ್ಡಿಯಿಂದ ಸ್ವಲ್ಪ ದೂರದಲ್ಲಿ ಮಲಗಿದ್ದ ಕುರಿ ಮಾಲೀಕರು ಚಿರತೆ ದಾಲಿಯಿಂದ ತಪ್ಪಿಸಿಕೊಂಡಿದ್ದಾರೆ. ಅರಣ್ಯದಿಂದ ಬಂದ ಚಿರತೆ ಕುರಿಗಳ ಮೇಲೆ ದಾಳಿ ಮಾಡಿ, ನಂತರ ಸ್ಥಳದಿಂದ ಪರಾರಿಯಾಗಿದೆ.

Published On - 8:02 am, Sat, 28 November 20

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ