AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮ್ಮ ವೀರ ಯೋಧರಿಗಾಗಿ ಈ ಸಲದ ದೀಪಾವಳಿ ಹಣತೆಯನ್ನು ಬೆಳಗಿಸುವ: ಪ್ರಧಾನಿ ಮೋದಿ | This Deepavali let’s light diyas for our brave soldiers: PM Modi

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಭಾರತದಲ್ಲಿ ಆಚರಿಸಲ್ಪಡುವ ಎಲ್ಲ ಹಬ್ಬಗಳಿಗೆ ದೇಶದ ನಿವಾಸಿಗಳಿಗೆ ಶುಭಾಶಯಗಳನ್ನು ತಿಳಿಸುತ್ತಾರೆ. ಪ್ರಸಕ್ತ ದೀಪಾವಳಿ ಸಂದರ್ಭದಲ್ಲೂ ಜನರಿಗೆ ಶುಭಕೋರಿರುವ ಪ್ರಧಾನಿಗಳು ಈ ಸಲದ ದೀಪಾವಳಿ ಹಣತೆಯನ್ನು ದೇಶವನ್ನು ನಿರಂತರವಾಗಿ ಕಾಯುತ್ತಿರುವ ನಮ್ಮ ಹೆಮ್ಮೆಯ ಯೋಧರಿಗೋಸ್ಕರ ಬೆಳಗಿಸೋಣ ಅಂತ ಹೇಳಿದ್ದಾರೆ. ‘‘ನಮ್ಮ ವೀರ ಯೋಧರ ಅಸಾಧಾರಣ ಪರಾಕ್ರಮಕ್ಕೆ ಕೃತಜ್ಞತೆಗಳನ್ನು ಸಲ್ಲಿಸಲು ಶಬ್ದಗಳು ಸಾಕಾಗಲಾರವು. ಗಡಿಭಾಗಳಲ್ಲಿ ನಮ್ಮ ಸುರಕ್ಷತೆಗಾಗಿ ನಿಂತಿರುವ ಈ ಯೋಧರ ಕುಟುಂಬಗಳಿಗೂ ನಾವು ಕೃತಜ್ಞತೆಯುಳ್ಳವರಾಗಿರಬೇಕು,’’ ಎಂದು ಪ್ರಧಾನಿ ಮೋದಿಯವರು ಹೇಳಿದ್ದಾರೆ.  ಹಬ್ಬ, ಹರಿದಿನ, […]

ನಮ್ಮ ವೀರ ಯೋಧರಿಗಾಗಿ ಈ ಸಲದ ದೀಪಾವಳಿ ಹಣತೆಯನ್ನು ಬೆಳಗಿಸುವ: ಪ್ರಧಾನಿ ಮೋದಿ | This Deepavali let's light diyas for our brave soldiers: PM Modi
ಪ್ರಧಾನಿ ನರೇಂದ್ರ ಮೋದಿ
ಅರುಣ್​ ಕುಮಾರ್​ ಬೆಳ್ಳಿ
|

Updated on: Nov 13, 2020 | 6:54 PM

Share

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಭಾರತದಲ್ಲಿ ಆಚರಿಸಲ್ಪಡುವ ಎಲ್ಲ ಹಬ್ಬಗಳಿಗೆ ದೇಶದ ನಿವಾಸಿಗಳಿಗೆ ಶುಭಾಶಯಗಳನ್ನು ತಿಳಿಸುತ್ತಾರೆ. ಪ್ರಸಕ್ತ ದೀಪಾವಳಿ ಸಂದರ್ಭದಲ್ಲೂ ಜನರಿಗೆ ಶುಭಕೋರಿರುವ ಪ್ರಧಾನಿಗಳು ಈ ಸಲದ ದೀಪಾವಳಿ ಹಣತೆಯನ್ನು ದೇಶವನ್ನು ನಿರಂತರವಾಗಿ ಕಾಯುತ್ತಿರುವ ನಮ್ಮ ಹೆಮ್ಮೆಯ ಯೋಧರಿಗೋಸ್ಕರ ಬೆಳಗಿಸೋಣ ಅಂತ ಹೇಳಿದ್ದಾರೆ.

‘‘ನಮ್ಮ ವೀರ ಯೋಧರ ಅಸಾಧಾರಣ ಪರಾಕ್ರಮಕ್ಕೆ ಕೃತಜ್ಞತೆಗಳನ್ನು ಸಲ್ಲಿಸಲು ಶಬ್ದಗಳು ಸಾಕಾಗಲಾರವು. ಗಡಿಭಾಗಳಲ್ಲಿ ನಮ್ಮ ಸುರಕ್ಷತೆಗಾಗಿ ನಿಂತಿರುವ ಈ ಯೋಧರ ಕುಟುಂಬಗಳಿಗೂ ನಾವು ಕೃತಜ್ಞತೆಯುಳ್ಳವರಾಗಿರಬೇಕು,’’ ಎಂದು ಪ್ರಧಾನಿ ಮೋದಿಯವರು ಹೇಳಿದ್ದಾರೆ

ಹಬ್ಬ, ಹರಿದಿನ, ಉತ್ಸವ ಮೊದಲಾದ ಸಂದರ್ಭಗಳಲ್ಲಿ ಮಾತ್ರವಲ್ಲದೆ, ಸದಾಕಾಲ ಯೋಧರ ಸೇವೆ ಮತ್ತು ಅವರ ಕುಟುಂಬಗಳ ಬಗ್ಗೆ ನರೇಂದ್ರ ಮೋದಿಯವರಿಗಿಂತ ಜಾಸ್ತಿ ಬೇರೆ ಯಾವುದೇ ದೇಶದ ಮುಖಂಡ ಪ್ರಾಯಶಃ ಯೋಚಿಸಿರಲಾರ.

ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್