AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮ್ಮ ವೀರ ಯೋಧರಿಗಾಗಿ ಈ ಸಲದ ದೀಪಾವಳಿ ಹಣತೆಯನ್ನು ಬೆಳಗಿಸುವ: ಪ್ರಧಾನಿ ಮೋದಿ | This Deepavali let’s light diyas for our brave soldiers: PM Modi

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಭಾರತದಲ್ಲಿ ಆಚರಿಸಲ್ಪಡುವ ಎಲ್ಲ ಹಬ್ಬಗಳಿಗೆ ದೇಶದ ನಿವಾಸಿಗಳಿಗೆ ಶುಭಾಶಯಗಳನ್ನು ತಿಳಿಸುತ್ತಾರೆ. ಪ್ರಸಕ್ತ ದೀಪಾವಳಿ ಸಂದರ್ಭದಲ್ಲೂ ಜನರಿಗೆ ಶುಭಕೋರಿರುವ ಪ್ರಧಾನಿಗಳು ಈ ಸಲದ ದೀಪಾವಳಿ ಹಣತೆಯನ್ನು ದೇಶವನ್ನು ನಿರಂತರವಾಗಿ ಕಾಯುತ್ತಿರುವ ನಮ್ಮ ಹೆಮ್ಮೆಯ ಯೋಧರಿಗೋಸ್ಕರ ಬೆಳಗಿಸೋಣ ಅಂತ ಹೇಳಿದ್ದಾರೆ. ‘‘ನಮ್ಮ ವೀರ ಯೋಧರ ಅಸಾಧಾರಣ ಪರಾಕ್ರಮಕ್ಕೆ ಕೃತಜ್ಞತೆಗಳನ್ನು ಸಲ್ಲಿಸಲು ಶಬ್ದಗಳು ಸಾಕಾಗಲಾರವು. ಗಡಿಭಾಗಳಲ್ಲಿ ನಮ್ಮ ಸುರಕ್ಷತೆಗಾಗಿ ನಿಂತಿರುವ ಈ ಯೋಧರ ಕುಟುಂಬಗಳಿಗೂ ನಾವು ಕೃತಜ್ಞತೆಯುಳ್ಳವರಾಗಿರಬೇಕು,’’ ಎಂದು ಪ್ರಧಾನಿ ಮೋದಿಯವರು ಹೇಳಿದ್ದಾರೆ.  ಹಬ್ಬ, ಹರಿದಿನ, […]

ನಮ್ಮ ವೀರ ಯೋಧರಿಗಾಗಿ ಈ ಸಲದ ದೀಪಾವಳಿ ಹಣತೆಯನ್ನು ಬೆಳಗಿಸುವ: ಪ್ರಧಾನಿ ಮೋದಿ | This Deepavali let's light diyas for our brave soldiers: PM Modi
ಪ್ರಧಾನಿ ನರೇಂದ್ರ ಮೋದಿ
ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Nov 13, 2020 | 6:54 PM

Share

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಭಾರತದಲ್ಲಿ ಆಚರಿಸಲ್ಪಡುವ ಎಲ್ಲ ಹಬ್ಬಗಳಿಗೆ ದೇಶದ ನಿವಾಸಿಗಳಿಗೆ ಶುಭಾಶಯಗಳನ್ನು ತಿಳಿಸುತ್ತಾರೆ. ಪ್ರಸಕ್ತ ದೀಪಾವಳಿ ಸಂದರ್ಭದಲ್ಲೂ ಜನರಿಗೆ ಶುಭಕೋರಿರುವ ಪ್ರಧಾನಿಗಳು ಈ ಸಲದ ದೀಪಾವಳಿ ಹಣತೆಯನ್ನು ದೇಶವನ್ನು ನಿರಂತರವಾಗಿ ಕಾಯುತ್ತಿರುವ ನಮ್ಮ ಹೆಮ್ಮೆಯ ಯೋಧರಿಗೋಸ್ಕರ ಬೆಳಗಿಸೋಣ ಅಂತ ಹೇಳಿದ್ದಾರೆ.

‘‘ನಮ್ಮ ವೀರ ಯೋಧರ ಅಸಾಧಾರಣ ಪರಾಕ್ರಮಕ್ಕೆ ಕೃತಜ್ಞತೆಗಳನ್ನು ಸಲ್ಲಿಸಲು ಶಬ್ದಗಳು ಸಾಕಾಗಲಾರವು. ಗಡಿಭಾಗಳಲ್ಲಿ ನಮ್ಮ ಸುರಕ್ಷತೆಗಾಗಿ ನಿಂತಿರುವ ಈ ಯೋಧರ ಕುಟುಂಬಗಳಿಗೂ ನಾವು ಕೃತಜ್ಞತೆಯುಳ್ಳವರಾಗಿರಬೇಕು,’’ ಎಂದು ಪ್ರಧಾನಿ ಮೋದಿಯವರು ಹೇಳಿದ್ದಾರೆ

ಹಬ್ಬ, ಹರಿದಿನ, ಉತ್ಸವ ಮೊದಲಾದ ಸಂದರ್ಭಗಳಲ್ಲಿ ಮಾತ್ರವಲ್ಲದೆ, ಸದಾಕಾಲ ಯೋಧರ ಸೇವೆ ಮತ್ತು ಅವರ ಕುಟುಂಬಗಳ ಬಗ್ಗೆ ನರೇಂದ್ರ ಮೋದಿಯವರಿಗಿಂತ ಜಾಸ್ತಿ ಬೇರೆ ಯಾವುದೇ ದೇಶದ ಮುಖಂಡ ಪ್ರಾಯಶಃ ಯೋಚಿಸಿರಲಾರ.

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ