Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂಥ ಅಭಿಮಾನಿಗಳಿಗಾದ್ರೂ ಐಪಿಎಲ್ ಟ್ರೋಫಿ ಒಮ್ಮೆ ಗೆಲ್ರಯ್ಯ! | This hotelier is a diehard fan of RCB

ಅಭಿಮಾನವೆಂದರೆ ಪ್ರಾಯಶಃ ಇದೇ ಇರಬೇಕು. ಇಲ್ಲಿರುವ ಬ್ಯಾನರ್ ಮೇಲೆ ಬರೆದಿರುವುದನ್ನು ಓದಿದರೆ ನಾವು ಏನು ಹೇಳಲು ಪ್ರಯತ್ನಿಸುತ್ತಿದ್ದೇವೆನ್ನುವುದು ನಿಮಗೆ ಅರ್ಥವಾಗುತ್ತದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಟೀಮಿಗೆ ಕೋಟ್ಯಾಂತರ ಅಭಿಮಾನಿಗಳಿರಬಹುದು, ಅದರೆ ಇವರಂಥ ಅಭಿಮಾನಿ ಪ್ರಾಯಶಃ ಇರಲಾರರು. ಮೈಸೂರಿನವರಿಗೆ ಇವರ ಬಗ್ಗೆ ಚೆನ್ನಾಗಿ ಗೊತ್ತಿರುತ್ತದೆ, ಈ ಅಭಿಮಾನಿ ಅಲ್ಲಿ ‘ನಾಟಿ ಹಟ್’ ಹೆಸರಿನ ಮಾಂಸಾಹಾರಿ ಹೋಟೆಲೊಂದನ್ನು ನಡೆಸುತ್ತಿದ್ದಾರೆ. ಆರ್​ಸಿಬಿ ಟೀಮನ್ನು ಇವರು (ಹೆಸರು ಹೇಳಿಕೊಂಡಿಲ್ಲ) ಐಪಿಎಲ್ ಟೂರ್ನಿ ಆರಂಭವಾದಾಗಿನಿಂದಲೂ ಬೆಂಬಲಿಸುತ್ತಾ ಬಂದಿದ್ದಾರೆ. ಆರ್​ಸಿಬಿಯ ಪಂದ್ಯ ನಡೆಯುವ ದಿನಗಳಂದು ತಮ್ಮ […]

ಇಂಥ ಅಭಿಮಾನಿಗಳಿಗಾದ್ರೂ ಐಪಿಎಲ್ ಟ್ರೋಫಿ ಒಮ್ಮೆ ಗೆಲ್ರಯ್ಯ! | This hotelier is a diehard fan of RCB
Follow us
ಅರುಣ್​ ಕುಮಾರ್​ ಬೆಳ್ಳಿ
|

Updated on: Nov 07, 2020 | 8:43 PM

ಅಭಿಮಾನವೆಂದರೆ ಪ್ರಾಯಶಃ ಇದೇ ಇರಬೇಕು.

ಇಲ್ಲಿರುವ ಬ್ಯಾನರ್ ಮೇಲೆ ಬರೆದಿರುವುದನ್ನು ಓದಿದರೆ ನಾವು ಏನು ಹೇಳಲು ಪ್ರಯತ್ನಿಸುತ್ತಿದ್ದೇವೆನ್ನುವುದು ನಿಮಗೆ ಅರ್ಥವಾಗುತ್ತದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ಟೀಮಿಗೆ ಕೋಟ್ಯಾಂತರ ಅಭಿಮಾನಿಗಳಿರಬಹುದು, ಅದರೆ ಇವರಂಥ ಅಭಿಮಾನಿ ಪ್ರಾಯಶಃ ಇರಲಾರರು.

ಮೈಸೂರಿನವರಿಗೆ ಇವರ ಬಗ್ಗೆ ಚೆನ್ನಾಗಿ ಗೊತ್ತಿರುತ್ತದೆ, ಈ ಅಭಿಮಾನಿ ಅಲ್ಲಿ ‘ನಾಟಿ ಹಟ್’ ಹೆಸರಿನ ಮಾಂಸಾಹಾರಿ ಹೋಟೆಲೊಂದನ್ನು ನಡೆಸುತ್ತಿದ್ದಾರೆ. ಆರ್​ಸಿಬಿ ಟೀಮನ್ನು ಇವರು (ಹೆಸರು ಹೇಳಿಕೊಂಡಿಲ್ಲ) ಐಪಿಎಲ್ ಟೂರ್ನಿ ಆರಂಭವಾದಾಗಿನಿಂದಲೂ ಬೆಂಬಲಿಸುತ್ತಾ ಬಂದಿದ್ದಾರೆ. ಆರ್​ಸಿಬಿಯ ಪಂದ್ಯ ನಡೆಯುವ ದಿನಗಳಂದು ತಮ್ಮ ಹೊಟೇಲಿನಲ್ಲಿ ದೊರೆಯುವ ಚಿಕನ್ ಬಿರಿಯಾನಿ, ಮಟನ್ ಬಿರಿಯಾನಿ, ಮಟನ್ ಚಾಪ್ಸ್ ಮತ್ತಿತರ ಆಹಾರ ಪದಾರ್ಥಗಳನ್ನು ಗ್ರಾಹಕರಿಗೆ ಅರ್ಧದಷ್ಟು ಬೆಲೆಗೆ ನೀಡುತ್ತಾರೆ. ಅವತ್ತಿನ ದಿನ ಹೊಟೇಲ್ ಮುಂದೆ, ‘ಆರ್​ಸಿಬಿ ಪಂದ್ಯದ ಪ್ರಯುಕ್ತ ನಮ್ಮಲ್ಲಿ ದೊರೆಯುವ ಆಹಾರ ಪದಾರ್ಥಗಳನನ್ನು ಕೇವಲ ಅರ್ಧ ಬೆಲೆಯಲ್ಲಿ ಸವಿಯಿರಿ’ ಎಂದು ಸೂಚಿಸುವ ಬ್ಯಾನರನ್ನು ನೇತು ಹಾಕುತ್ತಾರೆ.

ವಿರಾಟ್ ಕೊಹ್ಲಿಯ ಟೀಮು ಪಂದ್ಯ ಗೆದ್ದರೆ ಇತರ ಅಭಿಮಾನಿಗಳು ಸಂತೋಷಪಡುವಂತೆ ಅವರು ಸಹ ಆಕಾಶದಲ್ಲಿ ತೇಲಾಡುತ್ತಾರೆ. ಅದರೆ ಸೋತರೆ ಉಳಿದವರಿಗಿಂತ ಜಾಸ್ತಿ ಬೇಜಾರು ಮಾಡಿಕೊಳ್ಳುತ್ತಾರೆ. ಶುಕ್ರವಾರದಂದು ಎಲಿಮಿನೇಟರ್ ಸುತ್ತಿನಲ್ಲಿ ಆರ್​ಸಿಬಿ ಸನ್​ರೈಸರ್ಸ್ ಹೈದರಾಬಾದ್​ಗೆ ಸೋತು ಟೂರ್ನಿಯಿಂದ ನಿರ್ಗಮಿಸಿದ ನಂತರ ಇವರು ಯಾವ ಪರಿ ಬೇಜಾರು ಮಾಡಿಕೊಂಡಿದ್ದಾರೆಂದರೆ ಆ ನಿರಾಶೆಯಲ್ಲಿ ತಮ್ಮ ಹೊಟೇಲನ್ನೇ ಮುಚ್ಚಿಬಿಟ್ಟು ಹೊಟೇಲಿನ ಮುಂದೆ ಈ ಬ್ಯಾನರನ್ನು ಇಳಿಬಿಟ್ಟಿದ್ದಾರೆ! ಕೊನೆಯಲ್ಲಿ ಅವರು ‘ಈಗಲೂ ಆರ್​ಸಿಬಿ ಅಭಿಮಾನಿ’ ಅಂತ ಹೇಳಿರುವುದು ಮನಮುಟ್ಟುವಂತಿದೆ.

ಐಪಿಎಲ್ ಟೂರ್ನಿಯಿಂದ ಆರ್​ಸಿಬಿ ತಂಡ ಹೊರಬಿದ್ದ ಹಿನ್ನೆಲೆಯಲ್ಲಿ ಇಂದು ಹೊಟೇಲ್​ಗೆ ರಜೆ ಘೋಷಿಸಲಾಗಿದೆ.

ಇಂತಿ ಮಾಲಿಕರು (ಈಗಲೂ ಆರ್​ಸಿಬಿ ಅಭಿಮಾನಿ)……

ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ