AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತಾಂಧರಷ್ಟೆ ಅಲ್ಲ, ಇವರು ದೇಶದ್ರೋಹಿಗಳೂ ಕೂಡ: KS ಈಶ್ವರಪ್ಪ

ಬೆಂಗಳೂರು:ಕೆ.ಜಿ. ಹಳ್ಳಿ ಹಾಗೂ ಡಿ.ಜೆ. ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವಂತಹ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ಟಿವಿ9ಗೆ ಪ್ರತಿಕ್ರಿಯಿಸಿದ್ದು, ಇದೊಂದು ಪೂರ್ವನಿಯೋಜಿತ ಕೃತ್ಯ ಎಂದಿದ್ದಾರೆ. ಇದು ಮಾನವ ಕುಲಕ್ಕೆ ನಡೆದ ಅಪಮಾನಕರ ಘಟನೆ ಎಂದಿರುವ ಈಶ್ವರಪ್ಪ, ಇಂಥವರ ಸೊಕ್ಕು ಮುರಿಯಲು ಎಲ್ಲ ಪಕ್ಷಗಳು ಸಹಕರಿಸಬೇಕು. ಇವರು ಕೇವಲ ಮತಾಂಧರಷ್ಟೆ ಅಲ್ಲದೆ ದೇಶದ್ರೋಹಿಗಳು ಕೂಡ ಎಂದಿದ್ದಾರೆ. ಜೊತೆಗೆ ಈ ಕೃತ್ಯ ಯಾವುದೋ ಶಕ್ತಿ ಅಥವಾ ವ್ಯಕ್ತಿಗಳ ಕುಮ್ಮಕ್ಕಿನಿಂದ ನಡೆದಿದೆ. ಇಂಥವರನ್ನು ಮಟ್ಟಹಾಕುವುದು ರಾಜ್ಯ ಸರ್ಕಾರಕ್ಕೆ […]

ಮತಾಂಧರಷ್ಟೆ ಅಲ್ಲ, ಇವರು ದೇಶದ್ರೋಹಿಗಳೂ ಕೂಡ: KS ಈಶ್ವರಪ್ಪ
ಕೆ.ಎಸ್ .ಈಶ್ವರಪ್ಪ
ಸಾಧು ಶ್ರೀನಾಥ್​
|

Updated on: Aug 12, 2020 | 12:33 PM

Share

ಬೆಂಗಳೂರು:ಕೆ.ಜಿ. ಹಳ್ಳಿ ಹಾಗೂ ಡಿ.ಜೆ. ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವಂತಹ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ಟಿವಿ9ಗೆ ಪ್ರತಿಕ್ರಿಯಿಸಿದ್ದು, ಇದೊಂದು ಪೂರ್ವನಿಯೋಜಿತ ಕೃತ್ಯ ಎಂದಿದ್ದಾರೆ.

ಇದು ಮಾನವ ಕುಲಕ್ಕೆ ನಡೆದ ಅಪಮಾನಕರ ಘಟನೆ ಎಂದಿರುವ ಈಶ್ವರಪ್ಪ, ಇಂಥವರ ಸೊಕ್ಕು ಮುರಿಯಲು ಎಲ್ಲ ಪಕ್ಷಗಳು ಸಹಕರಿಸಬೇಕು. ಇವರು ಕೇವಲ ಮತಾಂಧರಷ್ಟೆ ಅಲ್ಲದೆ ದೇಶದ್ರೋಹಿಗಳು ಕೂಡ ಎಂದಿದ್ದಾರೆ. ಜೊತೆಗೆ ಈ ಕೃತ್ಯ ಯಾವುದೋ ಶಕ್ತಿ ಅಥವಾ ವ್ಯಕ್ತಿಗಳ ಕುಮ್ಮಕ್ಕಿನಿಂದ ನಡೆದಿದೆ. ಇಂಥವರನ್ನು ಮಟ್ಟಹಾಕುವುದು ರಾಜ್ಯ ಸರ್ಕಾರಕ್ಕೆ ಗೊತ್ತಿದೆ ಎಂದು ಕೆ.ಎಸ್ ಈಶ್ವರಪ್ಪ ಕೃತ್ಯ ನಡೆಸಿದ ಕಿಡಿಗೇಡಿಗಳ ವಿರುದ್ಧ ಕೆಂಡಕಾರಿದ್ದಾರೆ.

ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಗೃಹಲಕ್ಷ್ಮಿ ಬಗ್ಗೆ ತಪ್ಪು ಮಾಹಿತಿ: ವಿಷಾದ ವ್ಯಕ್ತಪಡಿಸಿದ ಹೆಬ್ಬಾಳ್ಕರ್
ಗೃಹಲಕ್ಷ್ಮಿ ಬಗ್ಗೆ ತಪ್ಪು ಮಾಹಿತಿ: ವಿಷಾದ ವ್ಯಕ್ತಪಡಿಸಿದ ಹೆಬ್ಬಾಳ್ಕರ್
ಜೈಲಲ್ಲಿ ಖಾಕಿ ಕಾರ್ಯಾಚರಣೆಗೆ ಪತರುಗುಟ್ಟಿದ ಕೈದಿಗಳು
ಜೈಲಲ್ಲಿ ಖಾಕಿ ಕಾರ್ಯಾಚರಣೆಗೆ ಪತರುಗುಟ್ಟಿದ ಕೈದಿಗಳು
ಬೆಂಗಳೂರಿನಲ್ಲಿ ಶಿಲ್ಪಾ ಶೆಟ್ಟಿ ಒಡೆತನದ ಬ್ಯಾಸ್ಟಿಯನ್ ಪಬ್ ಮೇಲೆ ಐಟಿ ದಾಳಿ
ಬೆಂಗಳೂರಿನಲ್ಲಿ ಶಿಲ್ಪಾ ಶೆಟ್ಟಿ ಒಡೆತನದ ಬ್ಯಾಸ್ಟಿಯನ್ ಪಬ್ ಮೇಲೆ ಐಟಿ ದಾಳಿ
2026 ಮೇಷ ರಾಶಿಯವರಿಗೆ ಮಹತ್ತರವಾದ ಬದಲಾವಣೆಯ ವರ್ಷ
2026 ಮೇಷ ರಾಶಿಯವರಿಗೆ ಮಹತ್ತರವಾದ ಬದಲಾವಣೆಯ ವರ್ಷ