AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತಾಂಧರಷ್ಟೆ ಅಲ್ಲ, ಇವರು ದೇಶದ್ರೋಹಿಗಳೂ ಕೂಡ: KS ಈಶ್ವರಪ್ಪ

ಬೆಂಗಳೂರು:ಕೆ.ಜಿ. ಹಳ್ಳಿ ಹಾಗೂ ಡಿ.ಜೆ. ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವಂತಹ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ಟಿವಿ9ಗೆ ಪ್ರತಿಕ್ರಿಯಿಸಿದ್ದು, ಇದೊಂದು ಪೂರ್ವನಿಯೋಜಿತ ಕೃತ್ಯ ಎಂದಿದ್ದಾರೆ. ಇದು ಮಾನವ ಕುಲಕ್ಕೆ ನಡೆದ ಅಪಮಾನಕರ ಘಟನೆ ಎಂದಿರುವ ಈಶ್ವರಪ್ಪ, ಇಂಥವರ ಸೊಕ್ಕು ಮುರಿಯಲು ಎಲ್ಲ ಪಕ್ಷಗಳು ಸಹಕರಿಸಬೇಕು. ಇವರು ಕೇವಲ ಮತಾಂಧರಷ್ಟೆ ಅಲ್ಲದೆ ದೇಶದ್ರೋಹಿಗಳು ಕೂಡ ಎಂದಿದ್ದಾರೆ. ಜೊತೆಗೆ ಈ ಕೃತ್ಯ ಯಾವುದೋ ಶಕ್ತಿ ಅಥವಾ ವ್ಯಕ್ತಿಗಳ ಕುಮ್ಮಕ್ಕಿನಿಂದ ನಡೆದಿದೆ. ಇಂಥವರನ್ನು ಮಟ್ಟಹಾಕುವುದು ರಾಜ್ಯ ಸರ್ಕಾರಕ್ಕೆ […]

ಮತಾಂಧರಷ್ಟೆ ಅಲ್ಲ, ಇವರು ದೇಶದ್ರೋಹಿಗಳೂ ಕೂಡ: KS ಈಶ್ವರಪ್ಪ
ಕೆ.ಎಸ್ .ಈಶ್ವರಪ್ಪ
ಸಾಧು ಶ್ರೀನಾಥ್​
|

Updated on: Aug 12, 2020 | 12:33 PM

Share

ಬೆಂಗಳೂರು:ಕೆ.ಜಿ. ಹಳ್ಳಿ ಹಾಗೂ ಡಿ.ಜೆ. ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವಂತಹ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ಟಿವಿ9ಗೆ ಪ್ರತಿಕ್ರಿಯಿಸಿದ್ದು, ಇದೊಂದು ಪೂರ್ವನಿಯೋಜಿತ ಕೃತ್ಯ ಎಂದಿದ್ದಾರೆ.

ಇದು ಮಾನವ ಕುಲಕ್ಕೆ ನಡೆದ ಅಪಮಾನಕರ ಘಟನೆ ಎಂದಿರುವ ಈಶ್ವರಪ್ಪ, ಇಂಥವರ ಸೊಕ್ಕು ಮುರಿಯಲು ಎಲ್ಲ ಪಕ್ಷಗಳು ಸಹಕರಿಸಬೇಕು. ಇವರು ಕೇವಲ ಮತಾಂಧರಷ್ಟೆ ಅಲ್ಲದೆ ದೇಶದ್ರೋಹಿಗಳು ಕೂಡ ಎಂದಿದ್ದಾರೆ. ಜೊತೆಗೆ ಈ ಕೃತ್ಯ ಯಾವುದೋ ಶಕ್ತಿ ಅಥವಾ ವ್ಯಕ್ತಿಗಳ ಕುಮ್ಮಕ್ಕಿನಿಂದ ನಡೆದಿದೆ. ಇಂಥವರನ್ನು ಮಟ್ಟಹಾಕುವುದು ರಾಜ್ಯ ಸರ್ಕಾರಕ್ಕೆ ಗೊತ್ತಿದೆ ಎಂದು ಕೆ.ಎಸ್ ಈಶ್ವರಪ್ಪ ಕೃತ್ಯ ನಡೆಸಿದ ಕಿಡಿಗೇಡಿಗಳ ವಿರುದ್ಧ ಕೆಂಡಕಾರಿದ್ದಾರೆ.

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ