‘ಕೊರೊನಾ ವಾರಿಯರ್ಸ್ ಮೇಲೆ ಹಲ್ಲೆ ಮಾಡಿದವರನ್ನ ಗುಂಡಿಕ್ಕಿ ಕೊಲ್ಲಬೇಕು’

ಕೋಲಾರ: ಪಾದರಾಯನಪುರದಲ್ಲಿ ಕೊರೊನಾ ವಾರಿಯರ್ಸ್​ ಮೇಲೆ ಹಲ್ಲೆ ಮಾಡಿರುವವರನ್ನ ಕಂಡಲ್ಲಿ ಗುಂಡಿಕ್ಕಿ ಕೊಲ್ಲಬೇಕು ಎಂದು ಕೋಲಾರದಲ್ಲಿ ಬಿಜೆಪಿ ಸಂಸದ ಎಸ್.ಮುನಿಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ಪಾದರಾಯನಪುರದ ಘಟನೆ ಹಿಂದೆ ರಾಜಕೀಯ ಪಿತೂರಿ ಹಾಗೂ ಮುಸ್ಲಿಂ ಸಮುದಾಯದ ನಾಯಕರ ಕೈವಾಡವಿದೆ. ಪೊಲೀಸರು, ವೈದ್ಯರ ಮೇಲೆ ಹಲ್ಲೆ ಮಾಡಿರುವವರು ದೇಶದೊಳಗಿರುವ ಉಗ್ರಗಾಮಿಗಳು. ಉದ್ದೇಶ ಪೂರಕವಾಗಿ ಹಲ್ಲೆ ನಡೆಸಿರುವ ಪುಡಾರಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮಕೈಗೊಳ್ಳಬೇಕು ಎಂದು ಸಂಸದ ಮುನಿಸ್ವಾಮಿ ಆಗ್ರಹಿಸಿದ್ದಾರೆ.

‘ಕೊರೊನಾ ವಾರಿಯರ್ಸ್ ಮೇಲೆ ಹಲ್ಲೆ ಮಾಡಿದವರನ್ನ ಗುಂಡಿಕ್ಕಿ ಕೊಲ್ಲಬೇಕು’
ಸಂಸದ ಮುನಿಸ್ವಾಮಿ
ಸಾಧು ಶ್ರೀನಾಥ್​

Updated on: Apr 20, 2020 | 4:34 PM

ಕೋಲಾರ: ಪಾದರಾಯನಪುರದಲ್ಲಿ ಕೊರೊನಾ ವಾರಿಯರ್ಸ್​ ಮೇಲೆ ಹಲ್ಲೆ ಮಾಡಿರುವವರನ್ನ ಕಂಡಲ್ಲಿ ಗುಂಡಿಕ್ಕಿ ಕೊಲ್ಲಬೇಕು ಎಂದು ಕೋಲಾರದಲ್ಲಿ ಬಿಜೆಪಿ ಸಂಸದ ಎಸ್.ಮುನಿಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ಪಾದರಾಯನಪುರದ ಘಟನೆ ಹಿಂದೆ ರಾಜಕೀಯ ಪಿತೂರಿ ಹಾಗೂ ಮುಸ್ಲಿಂ ಸಮುದಾಯದ ನಾಯಕರ ಕೈವಾಡವಿದೆ.

ಪೊಲೀಸರು, ವೈದ್ಯರ ಮೇಲೆ ಹಲ್ಲೆ ಮಾಡಿರುವವರು ದೇಶದೊಳಗಿರುವ ಉಗ್ರಗಾಮಿಗಳು. ಉದ್ದೇಶ ಪೂರಕವಾಗಿ ಹಲ್ಲೆ ನಡೆಸಿರುವ ಪುಡಾರಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮಕೈಗೊಳ್ಳಬೇಕು ಎಂದು ಸಂಸದ ಮುನಿಸ್ವಾಮಿ ಆಗ್ರಹಿಸಿದ್ದಾರೆ.

Published On - 4:33 pm, Mon, 20 April 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us