AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರು ಹೆದ್ದಾರಿ 48ರಲ್ಲಿ 46 ಸಾವಿರ ಹಣ ಸಿಕ್ಕಿದೆ!

ತುಮಕೂರು: ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಸಾವಿರಾರು ರೂ ಹಣ ಪತ್ತೆಯಾಗಿದೆ! ಜಿಲ್ಲೆಯ ಶಿರಾ ತಾಲೂಕಿನ ಉಜ್ಜನಕುಂಟೆ ಪೊಲೀಸ್ ಚೆಕ್ ಪೋಸ್ಟ್ ಬಳಿ ಈ ಹಣ ದೊರೆತಿದೆ. ಕಳ್ಳಂಬೆಳ್ಳ ಪೊಲೀಸರನ್ನು ಸಂಪರ್ಕಿಸಿ: ಕಳೆದ ಮೂರು ದಿನದ ಹಿಂದೆ ಹಣ ಸಿಕ್ಕಿದೆ. ಆದ್ರೆ ಈವರೆಗೂ ಹಣ ಯಾರದು ಅಂತಾ ತಿಳಿದಿಲ್ಲ. ಯಾರೋ‌ ಬೈಕ್ ನಲ್ಲಿ ಬಂದು ಬೀಳಿಸಿಕೊಂಡು ಹೋಗಿರಬಹುದು ಎನ್ನಲಾಗಿದೆ. ದೊರೆತಿರುವ ಮೊತ್ತ 46 ಸಾವಿರ ರೂಪಾಯಿ. ಸೂಕ್ತ ದಾಖಲೆ ನೀಡಿದರೆ ಹಣ ನೀಡಲು ಕ್ರಮ ಕೈಗೊಳ್ಳಲಾಗುವುದು. ನಮ್ಮನ್ನು ಸಂಪರ್ಕಿಸಿ […]

ತುಮಕೂರು ಹೆದ್ದಾರಿ 48ರಲ್ಲಿ 46 ಸಾವಿರ ಹಣ ಸಿಕ್ಕಿದೆ!
ಸಾಧು ಶ್ರೀನಾಥ್​
| Edited By: |

Updated on:May 22, 2020 | 1:22 PM

Share

ತುಮಕೂರು: ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಸಾವಿರಾರು ರೂ ಹಣ ಪತ್ತೆಯಾಗಿದೆ! ಜಿಲ್ಲೆಯ ಶಿರಾ ತಾಲೂಕಿನ ಉಜ್ಜನಕುಂಟೆ ಪೊಲೀಸ್ ಚೆಕ್ ಪೋಸ್ಟ್ ಬಳಿ ಈ ಹಣ ದೊರೆತಿದೆ.

ಕಳ್ಳಂಬೆಳ್ಳ ಪೊಲೀಸರನ್ನು ಸಂಪರ್ಕಿಸಿ: ಕಳೆದ ಮೂರು ದಿನದ ಹಿಂದೆ ಹಣ ಸಿಕ್ಕಿದೆ. ಆದ್ರೆ ಈವರೆಗೂ ಹಣ ಯಾರದು ಅಂತಾ ತಿಳಿದಿಲ್ಲ. ಯಾರೋ‌ ಬೈಕ್ ನಲ್ಲಿ ಬಂದು ಬೀಳಿಸಿಕೊಂಡು ಹೋಗಿರಬಹುದು ಎನ್ನಲಾಗಿದೆ. ದೊರೆತಿರುವ ಮೊತ್ತ 46 ಸಾವಿರ ರೂಪಾಯಿ. ಸೂಕ್ತ ದಾಖಲೆ ನೀಡಿದರೆ ಹಣ ನೀಡಲು ಕ್ರಮ ಕೈಗೊಳ್ಳಲಾಗುವುದು. ನಮ್ಮನ್ನು ಸಂಪರ್ಕಿಸಿ ಹಣ ಪಡೆಯಬಹುದು ಎಂದು ಕಳ್ಳಂಬೆಳ್ಳ ಪೊಲೀಸರು ತಿಳಿಸಿದ್ದಾರೆ.

Published On - 11:19 am, Fri, 22 May 20

ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ