AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನತ್ತ ತಮಿಳರ ದೌಡು.. ಬೆಂಗಳೂರಿಗೆ ಕಾದಿದೆಯಾ ಗಂಡಾಂತರ?

ಬೆಂಗಳೂರು: ಮೊದಲೇ ಕೊರೊನಾ ಸೋಂಕಿತರಿಂದ ಕಂಗಾಲಾಗಿರೋ ಬೆಂಗಳೂರಿಗೆ ಈಗ ಮತ್ತಷ್ಟು ಸಂಕಷ್ಟ ಎದುರಾಗುವ ಸಾಧ್ಯತೆ ಕಾಣುತ್ತಿದೆ. ಇದಕ್ಕೆ ಕಾರಣ ತಮಿಳುನಾಡಿನಲ್ಲಿ ಹೆಚ್ಚಿರುವ ಕೊರೊನಾ ಮಾರಿಯಿಂದ ತಪ್ಪಿಸಿಕೊಳ್ಳಲು ಅಲ್ಲಿನ ಜನ ಈಗ ಬೆಂಗಳೂರಿಗೆ ಸಾವಿರಾರು ಸಂಖ್ಯೆಯಲ್ಲಿ ಗುಳೆ ಬರುತ್ತಿದ್ದಾರೆ. ಹೌದು ತಮಿಳುನಾಡಿನಲ್ಲಿ ಕೊರೊನಾ ಪ್ರಕರಣಗಳು ಔಟ್‌ ಆಫ್‌ ಕಂಟ್ರೋಲ್‌ ಆಗಿವೆ. ಲಕ್ಷಾಂತರ ಜನರು ಕೊರೊನಾ ಸೋಂಕಿಗೆ ಗುರಿಯಾಗಿದ್ದಾರೆ. ಪರಿಣಾಮ ತಮಿಳುನಾಡಿನಲ್ಲಿನ ಲಕ್ಷಾಂತರ ಜನರು ಈಗ ಬೆಂಗಳೂರಿನತ್ತ ಮುಖ ಮಾಡಿದ್ದಾರೆ. ಕರ್ನಾಟಕ-ತಮಿಳುನಾಡು ಗಡಿಯ ಅತ್ತಿಬೆಲೆ ಚೆಕ್‌ ಪೋಸ್ಟ್‌ನಲ್ಲಿ ಭಾರೀ ಜನಸಂದಣಿ […]

ಬೆಂಗಳೂರಿನತ್ತ ತಮಿಳರ ದೌಡು.. ಬೆಂಗಳೂರಿಗೆ ಕಾದಿದೆಯಾ ಗಂಡಾಂತರ?
Guru
| Edited By: |

Updated on:Jul 06, 2020 | 1:27 PM

Share

ಬೆಂಗಳೂರು: ಮೊದಲೇ ಕೊರೊನಾ ಸೋಂಕಿತರಿಂದ ಕಂಗಾಲಾಗಿರೋ ಬೆಂಗಳೂರಿಗೆ ಈಗ ಮತ್ತಷ್ಟು ಸಂಕಷ್ಟ ಎದುರಾಗುವ ಸಾಧ್ಯತೆ ಕಾಣುತ್ತಿದೆ. ಇದಕ್ಕೆ ಕಾರಣ ತಮಿಳುನಾಡಿನಲ್ಲಿ ಹೆಚ್ಚಿರುವ ಕೊರೊನಾ ಮಾರಿಯಿಂದ ತಪ್ಪಿಸಿಕೊಳ್ಳಲು ಅಲ್ಲಿನ ಜನ ಈಗ ಬೆಂಗಳೂರಿಗೆ ಸಾವಿರಾರು ಸಂಖ್ಯೆಯಲ್ಲಿ ಗುಳೆ ಬರುತ್ತಿದ್ದಾರೆ.

ಹೌದು ತಮಿಳುನಾಡಿನಲ್ಲಿ ಕೊರೊನಾ ಪ್ರಕರಣಗಳು ಔಟ್‌ ಆಫ್‌ ಕಂಟ್ರೋಲ್‌ ಆಗಿವೆ. ಲಕ್ಷಾಂತರ ಜನರು ಕೊರೊನಾ ಸೋಂಕಿಗೆ ಗುರಿಯಾಗಿದ್ದಾರೆ. ಪರಿಣಾಮ ತಮಿಳುನಾಡಿನಲ್ಲಿನ ಲಕ್ಷಾಂತರ ಜನರು ಈಗ ಬೆಂಗಳೂರಿನತ್ತ ಮುಖ ಮಾಡಿದ್ದಾರೆ. ಕರ್ನಾಟಕ-ತಮಿಳುನಾಡು ಗಡಿಯ ಅತ್ತಿಬೆಲೆ ಚೆಕ್‌ ಪೋಸ್ಟ್‌ನಲ್ಲಿ ಭಾರೀ ಜನಸಂದಣಿ ಮತ್ತು ಟ್ರಾಫಿಕ್‌ ಆಗಿದೆ.

ಹೀಗೆ ಸಾವಿರಾರು ಸಂಖ್ಯೆಯಲ್ಲಿ ದಿನೇ ದಿನೇ ಹೆಚ್ಚುತ್ತಿರುವ ತಮಿಳರ ಆಗಮನದಿಂದ ಎಚ್ಚೆತ್ತಿರುವ ಅಧಿಕಾರಿಗಳು ಈ-ಪಾಸ್‌ ಹೊಂದಿರುವವರನ್ನು ಮಾತ್ರ ಚೆಕ್‌ ಮಾಡಿ ಒಳಬಿಡುತ್ತಿದ್ದಾರೆ. ಒಳಬಂದವರಿಗೆ ಹೊಂ ಕ್ವಾರಂಟೈನ್‌ ಸೀಲ್‌ ಹಾಕಿ ಬಿಡುತ್ತಿದ್ದಾರೆ. ಈ-ಪಾಸ್‌ ಇಲ್ಲದ ಇನ್ನುಳಿದವರನ್ನ ವಾಪಸ್‌ ಕಳಿಸುತ್ತಿದ್ದಾರೆ.

Published On - 12:24 pm, Mon, 6 July 20

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!