AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನತ್ತ ತಮಿಳರ ದೌಡು.. ಬೆಂಗಳೂರಿಗೆ ಕಾದಿದೆಯಾ ಗಂಡಾಂತರ?

ಬೆಂಗಳೂರು: ಮೊದಲೇ ಕೊರೊನಾ ಸೋಂಕಿತರಿಂದ ಕಂಗಾಲಾಗಿರೋ ಬೆಂಗಳೂರಿಗೆ ಈಗ ಮತ್ತಷ್ಟು ಸಂಕಷ್ಟ ಎದುರಾಗುವ ಸಾಧ್ಯತೆ ಕಾಣುತ್ತಿದೆ. ಇದಕ್ಕೆ ಕಾರಣ ತಮಿಳುನಾಡಿನಲ್ಲಿ ಹೆಚ್ಚಿರುವ ಕೊರೊನಾ ಮಾರಿಯಿಂದ ತಪ್ಪಿಸಿಕೊಳ್ಳಲು ಅಲ್ಲಿನ ಜನ ಈಗ ಬೆಂಗಳೂರಿಗೆ ಸಾವಿರಾರು ಸಂಖ್ಯೆಯಲ್ಲಿ ಗುಳೆ ಬರುತ್ತಿದ್ದಾರೆ. ಹೌದು ತಮಿಳುನಾಡಿನಲ್ಲಿ ಕೊರೊನಾ ಪ್ರಕರಣಗಳು ಔಟ್‌ ಆಫ್‌ ಕಂಟ್ರೋಲ್‌ ಆಗಿವೆ. ಲಕ್ಷಾಂತರ ಜನರು ಕೊರೊನಾ ಸೋಂಕಿಗೆ ಗುರಿಯಾಗಿದ್ದಾರೆ. ಪರಿಣಾಮ ತಮಿಳುನಾಡಿನಲ್ಲಿನ ಲಕ್ಷಾಂತರ ಜನರು ಈಗ ಬೆಂಗಳೂರಿನತ್ತ ಮುಖ ಮಾಡಿದ್ದಾರೆ. ಕರ್ನಾಟಕ-ತಮಿಳುನಾಡು ಗಡಿಯ ಅತ್ತಿಬೆಲೆ ಚೆಕ್‌ ಪೋಸ್ಟ್‌ನಲ್ಲಿ ಭಾರೀ ಜನಸಂದಣಿ […]

ಬೆಂಗಳೂರಿನತ್ತ ತಮಿಳರ ದೌಡು.. ಬೆಂಗಳೂರಿಗೆ ಕಾದಿದೆಯಾ ಗಂಡಾಂತರ?
Guru
| Updated By: |

Updated on:Jul 06, 2020 | 1:27 PM

Share

ಬೆಂಗಳೂರು: ಮೊದಲೇ ಕೊರೊನಾ ಸೋಂಕಿತರಿಂದ ಕಂಗಾಲಾಗಿರೋ ಬೆಂಗಳೂರಿಗೆ ಈಗ ಮತ್ತಷ್ಟು ಸಂಕಷ್ಟ ಎದುರಾಗುವ ಸಾಧ್ಯತೆ ಕಾಣುತ್ತಿದೆ. ಇದಕ್ಕೆ ಕಾರಣ ತಮಿಳುನಾಡಿನಲ್ಲಿ ಹೆಚ್ಚಿರುವ ಕೊರೊನಾ ಮಾರಿಯಿಂದ ತಪ್ಪಿಸಿಕೊಳ್ಳಲು ಅಲ್ಲಿನ ಜನ ಈಗ ಬೆಂಗಳೂರಿಗೆ ಸಾವಿರಾರು ಸಂಖ್ಯೆಯಲ್ಲಿ ಗುಳೆ ಬರುತ್ತಿದ್ದಾರೆ.

ಹೌದು ತಮಿಳುನಾಡಿನಲ್ಲಿ ಕೊರೊನಾ ಪ್ರಕರಣಗಳು ಔಟ್‌ ಆಫ್‌ ಕಂಟ್ರೋಲ್‌ ಆಗಿವೆ. ಲಕ್ಷಾಂತರ ಜನರು ಕೊರೊನಾ ಸೋಂಕಿಗೆ ಗುರಿಯಾಗಿದ್ದಾರೆ. ಪರಿಣಾಮ ತಮಿಳುನಾಡಿನಲ್ಲಿನ ಲಕ್ಷಾಂತರ ಜನರು ಈಗ ಬೆಂಗಳೂರಿನತ್ತ ಮುಖ ಮಾಡಿದ್ದಾರೆ. ಕರ್ನಾಟಕ-ತಮಿಳುನಾಡು ಗಡಿಯ ಅತ್ತಿಬೆಲೆ ಚೆಕ್‌ ಪೋಸ್ಟ್‌ನಲ್ಲಿ ಭಾರೀ ಜನಸಂದಣಿ ಮತ್ತು ಟ್ರಾಫಿಕ್‌ ಆಗಿದೆ.

ಹೀಗೆ ಸಾವಿರಾರು ಸಂಖ್ಯೆಯಲ್ಲಿ ದಿನೇ ದಿನೇ ಹೆಚ್ಚುತ್ತಿರುವ ತಮಿಳರ ಆಗಮನದಿಂದ ಎಚ್ಚೆತ್ತಿರುವ ಅಧಿಕಾರಿಗಳು ಈ-ಪಾಸ್‌ ಹೊಂದಿರುವವರನ್ನು ಮಾತ್ರ ಚೆಕ್‌ ಮಾಡಿ ಒಳಬಿಡುತ್ತಿದ್ದಾರೆ. ಒಳಬಂದವರಿಗೆ ಹೊಂ ಕ್ವಾರಂಟೈನ್‌ ಸೀಲ್‌ ಹಾಕಿ ಬಿಡುತ್ತಿದ್ದಾರೆ. ಈ-ಪಾಸ್‌ ಇಲ್ಲದ ಇನ್ನುಳಿದವರನ್ನ ವಾಪಸ್‌ ಕಳಿಸುತ್ತಿದ್ದಾರೆ.

Published On - 12:24 pm, Mon, 6 July 20

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!