AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ರಮವಾಗಿ ಹಣ ಸಾಗಿಸುತ್ತಿದ್ದ ಮೂವರು RT ಸ್ಟ್ರೀಟ್​ನಲ್ಲಿ ಅರೆಸ್ಟ್, 65 ಲಕ್ಷ ಹಣ ವಶ

ಬೆಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ 65 ಲಕ್ಷ ಹಣವನ್ನು ಸಿಟಿ ಮಾರ್ಕೆಟ್​ ಠಾಣೆ ಪೊಲೀಸರು ಜಪ್ತಿ ಮಾಡಿದ್ದಾರೆ. ಹಾಗೂ ಈ ಸಂಬಂಧ ಮೂವರನ್ನು ಬಂಧಿಸಿದ್ದಾರೆ. ದಸ್ತಗಿರ್, ಕಿರಣ್‌ಕುಮಾರ್, ಮಸ್ತಾನ್ ಬಂಧಿತ ಆರೋಪಿಗಳು. ಆಂಧ್ರ ನೋಂದಣಿಯುಳ್ಳ ಎರ್ಟಿಗಾ ಕಾರಿನಲ್ಲಿ ಆರ್.ಟಿ. ಸ್ಟ್ರೀಟ್​ನ ರಂಗಸ್ವಾಮಿ ದೇವಸ್ಥಾನದ ಬಳಿ ಬಂದಿದ್ದ ಮೂವರು ಆರೋಪಿಗಳು ಅನುಮಾನಾಸ್ಪದವಾಗಿ ಓಡಾಡ್ತಿದ್ರು. ಇದನ್ನು ಗಮನಿಸಿ ಬೀಟ್​ನಲ್ಲಿದ್ದ ಸಿಟಿ ಮಾರ್ಕೆಟ್ ಪೊಲೀಸರು ವಿಚಾರಿಸಿದ್ರು. ಪೊಲೀಸರ ವಿಚಾರಣೆ ವೇಳೆ ಆರೋಪಿಗಳು ತಬ್ಬಿಬ್ಬಾಗಿದ್ದಾರೆ. ಪೊಲೀಸರಿಗೆ ಅನುಮಾನ ಬಂದು ಕಾರಿನ ಡಿಕ್ಕಿ ತೆಗೆಸಿ ನೋಡಿದಾಗ […]

ಅಕ್ರಮವಾಗಿ ಹಣ ಸಾಗಿಸುತ್ತಿದ್ದ ಮೂವರು RT ಸ್ಟ್ರೀಟ್​ನಲ್ಲಿ ಅರೆಸ್ಟ್, 65 ಲಕ್ಷ ಹಣ ವಶ
ಆಯೇಷಾ ಬಾನು
| Edited By: |

Updated on: Sep 03, 2020 | 1:37 PM

Share

ಬೆಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ 65 ಲಕ್ಷ ಹಣವನ್ನು ಸಿಟಿ ಮಾರ್ಕೆಟ್​ ಠಾಣೆ ಪೊಲೀಸರು ಜಪ್ತಿ ಮಾಡಿದ್ದಾರೆ. ಹಾಗೂ ಈ ಸಂಬಂಧ ಮೂವರನ್ನು ಬಂಧಿಸಿದ್ದಾರೆ. ದಸ್ತಗಿರ್, ಕಿರಣ್‌ಕುಮಾರ್, ಮಸ್ತಾನ್ ಬಂಧಿತ ಆರೋಪಿಗಳು.

ಆಂಧ್ರ ನೋಂದಣಿಯುಳ್ಳ ಎರ್ಟಿಗಾ ಕಾರಿನಲ್ಲಿ ಆರ್.ಟಿ. ಸ್ಟ್ರೀಟ್​ನ ರಂಗಸ್ವಾಮಿ ದೇವಸ್ಥಾನದ ಬಳಿ ಬಂದಿದ್ದ ಮೂವರು ಆರೋಪಿಗಳು ಅನುಮಾನಾಸ್ಪದವಾಗಿ ಓಡಾಡ್ತಿದ್ರು. ಇದನ್ನು ಗಮನಿಸಿ ಬೀಟ್​ನಲ್ಲಿದ್ದ ಸಿಟಿ ಮಾರ್ಕೆಟ್ ಪೊಲೀಸರು ವಿಚಾರಿಸಿದ್ರು. ಪೊಲೀಸರ ವಿಚಾರಣೆ ವೇಳೆ ಆರೋಪಿಗಳು ತಬ್ಬಿಬ್ಬಾಗಿದ್ದಾರೆ.

ಪೊಲೀಸರಿಗೆ ಅನುಮಾನ ಬಂದು ಕಾರಿನ ಡಿಕ್ಕಿ ತೆಗೆಸಿ ನೋಡಿದಾಗ ಹಣವಿದ್ದ ಬ್ಯಾಗ್​ ಪತ್ತೆಯಾಗಿದೆ. ಬ್ಯಾಗ್​ನಲ್ಲಿ 20 ಲಕ್ಷ ಹಣವಿದೆ ಎಂದು ಆರೋಪಿಗಳು ಹೇಳಿದ್ರು. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದ ಪಿಐ ಕುಮಾರಸ್ವಾಮಿ, ಬ್ಯಾಗ್ ಪರಿಶೀಲನೆ ವೇಳೆ 65 ಲಕ್ಷ ಹಣವಿರುವುದು ಪತ್ತೆಯಾಗಿದೆ. ಮೂವರು ಆರೋಪಿಗಳನ್ನು ಬಂಧಿಸಿ 65 ಲಕ್ಷ ಹಣ ಜಪ್ತಿ ಮಾಡಿದ್ದಾರೆ.

ಕಾಂಗ್ರೆಸ್​​​ನಲ್ಲಿ ಮಹತ್ವದ ಬೆಳವಣಿಗೆ: ಡಿಕೆಶಿಗೆ ರಾಹುಲ್ ಮಹತ್ವದ ಸಂದೇಶ
ಕಾಂಗ್ರೆಸ್​​​ನಲ್ಲಿ ಮಹತ್ವದ ಬೆಳವಣಿಗೆ: ಡಿಕೆಶಿಗೆ ರಾಹುಲ್ ಮಹತ್ವದ ಸಂದೇಶ
ಡಿಕೆಶಿ, ಸಿದ್ದರಾಮಯ್ಯ ಜತೆ ಪ್ರತ್ಯೇಕವಾಗ ರಾಹುಲ್ ರಹಸ್ಯ ಮಾತು
ಡಿಕೆಶಿ, ಸಿದ್ದರಾಮಯ್ಯ ಜತೆ ಪ್ರತ್ಯೇಕವಾಗ ರಾಹುಲ್ ರಹಸ್ಯ ಮಾತು
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​