AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ರಮವಾಗಿ ಹಣ ಸಾಗಿಸುತ್ತಿದ್ದ ಮೂವರು RT ಸ್ಟ್ರೀಟ್​ನಲ್ಲಿ ಅರೆಸ್ಟ್, 65 ಲಕ್ಷ ಹಣ ವಶ

ಬೆಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ 65 ಲಕ್ಷ ಹಣವನ್ನು ಸಿಟಿ ಮಾರ್ಕೆಟ್​ ಠಾಣೆ ಪೊಲೀಸರು ಜಪ್ತಿ ಮಾಡಿದ್ದಾರೆ. ಹಾಗೂ ಈ ಸಂಬಂಧ ಮೂವರನ್ನು ಬಂಧಿಸಿದ್ದಾರೆ. ದಸ್ತಗಿರ್, ಕಿರಣ್‌ಕುಮಾರ್, ಮಸ್ತಾನ್ ಬಂಧಿತ ಆರೋಪಿಗಳು. ಆಂಧ್ರ ನೋಂದಣಿಯುಳ್ಳ ಎರ್ಟಿಗಾ ಕಾರಿನಲ್ಲಿ ಆರ್.ಟಿ. ಸ್ಟ್ರೀಟ್​ನ ರಂಗಸ್ವಾಮಿ ದೇವಸ್ಥಾನದ ಬಳಿ ಬಂದಿದ್ದ ಮೂವರು ಆರೋಪಿಗಳು ಅನುಮಾನಾಸ್ಪದವಾಗಿ ಓಡಾಡ್ತಿದ್ರು. ಇದನ್ನು ಗಮನಿಸಿ ಬೀಟ್​ನಲ್ಲಿದ್ದ ಸಿಟಿ ಮಾರ್ಕೆಟ್ ಪೊಲೀಸರು ವಿಚಾರಿಸಿದ್ರು. ಪೊಲೀಸರ ವಿಚಾರಣೆ ವೇಳೆ ಆರೋಪಿಗಳು ತಬ್ಬಿಬ್ಬಾಗಿದ್ದಾರೆ. ಪೊಲೀಸರಿಗೆ ಅನುಮಾನ ಬಂದು ಕಾರಿನ ಡಿಕ್ಕಿ ತೆಗೆಸಿ ನೋಡಿದಾಗ […]

ಅಕ್ರಮವಾಗಿ ಹಣ ಸಾಗಿಸುತ್ತಿದ್ದ ಮೂವರು RT ಸ್ಟ್ರೀಟ್​ನಲ್ಲಿ ಅರೆಸ್ಟ್, 65 ಲಕ್ಷ ಹಣ ವಶ
ಆಯೇಷಾ ಬಾನು
| Edited By: |

Updated on: Sep 03, 2020 | 1:37 PM

Share

ಬೆಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ 65 ಲಕ್ಷ ಹಣವನ್ನು ಸಿಟಿ ಮಾರ್ಕೆಟ್​ ಠಾಣೆ ಪೊಲೀಸರು ಜಪ್ತಿ ಮಾಡಿದ್ದಾರೆ. ಹಾಗೂ ಈ ಸಂಬಂಧ ಮೂವರನ್ನು ಬಂಧಿಸಿದ್ದಾರೆ. ದಸ್ತಗಿರ್, ಕಿರಣ್‌ಕುಮಾರ್, ಮಸ್ತಾನ್ ಬಂಧಿತ ಆರೋಪಿಗಳು.

ಆಂಧ್ರ ನೋಂದಣಿಯುಳ್ಳ ಎರ್ಟಿಗಾ ಕಾರಿನಲ್ಲಿ ಆರ್.ಟಿ. ಸ್ಟ್ರೀಟ್​ನ ರಂಗಸ್ವಾಮಿ ದೇವಸ್ಥಾನದ ಬಳಿ ಬಂದಿದ್ದ ಮೂವರು ಆರೋಪಿಗಳು ಅನುಮಾನಾಸ್ಪದವಾಗಿ ಓಡಾಡ್ತಿದ್ರು. ಇದನ್ನು ಗಮನಿಸಿ ಬೀಟ್​ನಲ್ಲಿದ್ದ ಸಿಟಿ ಮಾರ್ಕೆಟ್ ಪೊಲೀಸರು ವಿಚಾರಿಸಿದ್ರು. ಪೊಲೀಸರ ವಿಚಾರಣೆ ವೇಳೆ ಆರೋಪಿಗಳು ತಬ್ಬಿಬ್ಬಾಗಿದ್ದಾರೆ.

ಪೊಲೀಸರಿಗೆ ಅನುಮಾನ ಬಂದು ಕಾರಿನ ಡಿಕ್ಕಿ ತೆಗೆಸಿ ನೋಡಿದಾಗ ಹಣವಿದ್ದ ಬ್ಯಾಗ್​ ಪತ್ತೆಯಾಗಿದೆ. ಬ್ಯಾಗ್​ನಲ್ಲಿ 20 ಲಕ್ಷ ಹಣವಿದೆ ಎಂದು ಆರೋಪಿಗಳು ಹೇಳಿದ್ರು. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದ ಪಿಐ ಕುಮಾರಸ್ವಾಮಿ, ಬ್ಯಾಗ್ ಪರಿಶೀಲನೆ ವೇಳೆ 65 ಲಕ್ಷ ಹಣವಿರುವುದು ಪತ್ತೆಯಾಗಿದೆ. ಮೂವರು ಆರೋಪಿಗಳನ್ನು ಬಂಧಿಸಿ 65 ಲಕ್ಷ ಹಣ ಜಪ್ತಿ ಮಾಡಿದ್ದಾರೆ.

Follow Us
ಅಭಿವೃದ್ಧಿಯಲ್ಲಿ ಬೆಂಗಳೂರಿಗಿಂತ ದಾವಣಗೆರೆಯೇ ಮುಂದು ಎಂದ ಡಿಕೆಶಿ
ಅಭಿವೃದ್ಧಿಯಲ್ಲಿ ಬೆಂಗಳೂರಿಗಿಂತ ದಾವಣಗೆರೆಯೇ ಮುಂದು ಎಂದ ಡಿಕೆಶಿ
ಪ್ರೇಮ ವಿವಾಹಕ್ಕೆ ಪೋಷಕರ ವಿರೋಧ! ರಾಜಿ ಆಗೋಣವೆಂದು ಕರೆದು ಹಲ್ಲೆ
ಪ್ರೇಮ ವಿವಾಹಕ್ಕೆ ಪೋಷಕರ ವಿರೋಧ! ರಾಜಿ ಆಗೋಣವೆಂದು ಕರೆದು ಹಲ್ಲೆ
ಈ ಸರ್ಕಾರದ ಲೂಟಿ ನೋಡಿಯೇ ಕೆಂಪಣ್ಣ ಸತ್ಹೋಗ್ಬಿಟ್ಟ: ಪ್ರತಾಪಸಿಂಹ
ಈ ಸರ್ಕಾರದ ಲೂಟಿ ನೋಡಿಯೇ ಕೆಂಪಣ್ಣ ಸತ್ಹೋಗ್ಬಿಟ್ಟ: ಪ್ರತಾಪಸಿಂಹ
ಕೋಲಾರ: ಸೆಷನ್ಸ್ ಕೋರ್ಟ್ ಒಳ ಸೇರಿಕೊಂಡಿದ್ದ ಹಾವು! ಆಮೇಲೇನಾಯ್ತು ನೋಡಿ
ಕೋಲಾರ: ಸೆಷನ್ಸ್ ಕೋರ್ಟ್ ಒಳ ಸೇರಿಕೊಂಡಿದ್ದ ಹಾವು! ಆಮೇಲೇನಾಯ್ತು ನೋಡಿ
ಮೈಮೇಲೆ ಹರಿದು ಕಾರು, ಕೆಲವೇ ಕ್ಷಣಗಳಲ್ಲಿ ಪವಾಡವೆಂಬಂತೆ ಎದ್ದು ನಿಂತ ಬಾಲಕ
ಮೈಮೇಲೆ ಹರಿದು ಕಾರು, ಕೆಲವೇ ಕ್ಷಣಗಳಲ್ಲಿ ಪವಾಡವೆಂಬಂತೆ ಎದ್ದು ನಿಂತ ಬಾಲಕ
‘ರಾಶಿಕಾಗಿಂತ ನನಗೆ ಅವರೇ ಹೆಚ್ಚು ಇಷ್ಟ’; ಓಪನ್ ಆಗಿ ಹೇಳಿದ ಸೂರಜ್ 
‘ರಾಶಿಕಾಗಿಂತ ನನಗೆ ಅವರೇ ಹೆಚ್ಚು ಇಷ್ಟ’; ಓಪನ್ ಆಗಿ ಹೇಳಿದ ಸೂರಜ್ 
ಮೈ ರೋಮಾಂಚನಗೊಳಿಸುವ ಕುಮಾರ - ಸಿರಿ ಭೇಟಿ
ಮೈ ರೋಮಾಂಚನಗೊಳಿಸುವ ಕುಮಾರ - ಸಿರಿ ಭೇಟಿ
ಅಯೋಧ್ಯೆಯಲ್ಲಿ ಬಂದೂಕು ತೋರಿಸಿ ಆಭರಣದಂಗಡಿ ದೋಚಿದ ಬುರ್ಖಾಧಾರಿ ಮಹಿಳೆ
ಅಯೋಧ್ಯೆಯಲ್ಲಿ ಬಂದೂಕು ತೋರಿಸಿ ಆಭರಣದಂಗಡಿ ದೋಚಿದ ಬುರ್ಖಾಧಾರಿ ಮಹಿಳೆ
ಆನೇಕಲ್: ಗ್ರಾಮಕ್ಕೆ ನುಗ್ಗಿ ಕಾಡಾನೆಗಳ ನೈಟ್ ರೌಂಡ್ಸ್! ವಿಡಿಯೋ ವೈರಲ್
ಆನೇಕಲ್: ಗ್ರಾಮಕ್ಕೆ ನುಗ್ಗಿ ಕಾಡಾನೆಗಳ ನೈಟ್ ರೌಂಡ್ಸ್! ವಿಡಿಯೋ ವೈರಲ್
ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಯತ್ನಾಳ್
ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಯತ್ನಾಳ್