AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಗಳ ಮಾಡ್ಕೊಂಡು ಮನೆ ಬಿಟ್ಟ ಮಹಿಳೆ ನಾಪತ್ತೆ.. ಆದರೆ ಜಗತ್ತೇ ಅರಿಯದ ಪುಟ್ಟ ಮಕ್ಕಳು ನೀರುಪಾಲು

ಹಾಸನ: ಎಡದಂಡೆ ನಾಲೆಯಲ್ಲಿ ಮುಳುಗಿ ಮೂವರು ಮಕ್ಕಳು ಮೃತಪಟ್ಟಿರುವ ದುರ್ಘಟನೆ ಜಿಲ್ಲೆಯ ಅರಕಲಗೂಡು ತಾಲೂಕಿನ ಅರಗಲ್ಲು ಗ್ರಾಮದ ಹಾರಂಗಿ ಎಡದಂಡೆಯಲ್ಲಿ ನಡೆದಿದೆ. ವಿಜಯ್(5), ವಿನಯ್(3), ದೀಕ್ಷಾ(2) ಮೃತ ಮಕ್ಕಳು. ಚಿತ್ರದುರ್ಗ ಮೂಲದ ಚನ್ನಮ್ಮ ಮನೆಯಲ್ಲಿ ಜಗಳ ಮಾಡಿಕೊಂಡು ಹಾಸನಕ್ಕೆ ಬಂದಿದ್ದರು. ಈ ವೇಳೆ ಚನ್ನಮ್ಮನ ಜೊತೆ ಮೂವರು ಮಕ್ಕಳು ಸಹ ಬಂದಿದ್ರು. ಆದರೆ ಹಾರಂಗಿ ಎಡದಂಡೆಯಲ್ಲಿ ಮೂವರು ಮಕ್ಕಳ ಮೃತ ದೇಹ ಪತ್ತೆಯಾಗಿದ್ದು ತಾಯಿ ಚನ್ನಮ್ಮ ಬಗ್ಗೆ ಯಾವುದೇ ಮಾಹಿತಿ ಸಿಕ್ಕಿಲ್ಲ. ಮನೆಯಲ್ಲಿ ಜಗಳ ಮಾಡಿಕೊಂಡು ಮನೆ […]

ಜಗಳ ಮಾಡ್ಕೊಂಡು ಮನೆ ಬಿಟ್ಟ ಮಹಿಳೆ ನಾಪತ್ತೆ.. ಆದರೆ ಜಗತ್ತೇ ಅರಿಯದ ಪುಟ್ಟ ಮಕ್ಕಳು ನೀರುಪಾಲು
ಪೃಥ್ವಿಶಂಕರ
| Updated By: ಸಾಧು ಶ್ರೀನಾಥ್​|

Updated on: Nov 14, 2020 | 2:45 PM

Share

ಹಾಸನ: ಎಡದಂಡೆ ನಾಲೆಯಲ್ಲಿ ಮುಳುಗಿ ಮೂವರು ಮಕ್ಕಳು ಮೃತಪಟ್ಟಿರುವ ದುರ್ಘಟನೆ ಜಿಲ್ಲೆಯ ಅರಕಲಗೂಡು ತಾಲೂಕಿನ ಅರಗಲ್ಲು ಗ್ರಾಮದ ಹಾರಂಗಿ ಎಡದಂಡೆಯಲ್ಲಿ ನಡೆದಿದೆ. ವಿಜಯ್(5), ವಿನಯ್(3), ದೀಕ್ಷಾ(2) ಮೃತ ಮಕ್ಕಳು.

ಚಿತ್ರದುರ್ಗ ಮೂಲದ ಚನ್ನಮ್ಮ ಮನೆಯಲ್ಲಿ ಜಗಳ ಮಾಡಿಕೊಂಡು ಹಾಸನಕ್ಕೆ ಬಂದಿದ್ದರು. ಈ ವೇಳೆ ಚನ್ನಮ್ಮನ ಜೊತೆ ಮೂವರು ಮಕ್ಕಳು ಸಹ ಬಂದಿದ್ರು. ಆದರೆ ಹಾರಂಗಿ ಎಡದಂಡೆಯಲ್ಲಿ ಮೂವರು ಮಕ್ಕಳ ಮೃತ ದೇಹ ಪತ್ತೆಯಾಗಿದ್ದು ತಾಯಿ ಚನ್ನಮ್ಮ ಬಗ್ಗೆ ಯಾವುದೇ ಮಾಹಿತಿ ಸಿಕ್ಕಿಲ್ಲ.

ಮನೆಯಲ್ಲಿ ಜಗಳ ಮಾಡಿಕೊಂಡು ಮನೆ ಬಿಟ್ಟಿದ್ದ ಕಾರಣ ಮಕ್ಕಳ ಜತೆ ತಾಯಿ ಚನ್ನಮ್ಮ ಕೂಡ ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಆದರೆ ಈ ಬಗ್ಗೆ ನಿಖರ ಮಾಹಿತಿ ಇಲ್ಲ. ಸ್ಥಳಕ್ಕೆ ಕೊಣನೂರು ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ತನಿಖೆ ನಡೆಯುತ್ತಿದೆ.

ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ