AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೌಲ್ವಿಗಳ ಸೋಗಿನಲ್ಲಿ.. ದರ್ಗಾದಲ್ಲಿ ವಿಶೇಷ ಪೂಜೆಗಾಗಿ ಹಣ ವಸೂಲಿ ಮಾಡ್ತಿದ್ದ ವಂಚಕರು ಅಂದರ್

ಕೊಪ್ಪಳ: ಮೌಲ್ವಿಗಳ ಸೋಗಿನಲ್ಲಿ ಬಂದು ಜನರ ಬಳಿ ಹಣ ವಸೂಲಿ ಮಾಡುತ್ತಿದ್ದ ಮೂವರು ಕಿರಾತಕರು ಅಂದರ್​ ಆಗಿರುವ ಘಟನೆ ಜಿಲ್ಲೆಯ ಯಲಬುರ್ಗಾ ತಾಲೂಕಿನ ಸಂಕನೂರ ಗ್ರಾಮದಲ್ಲಿ ನಡೆದಿದೆ. ಅಂದ ಹಾಗೆ, ಮೂವರು ಆಸಾಮಿಗಳನ್ನು ಗ್ರಾಮಸ್ಥರೇ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ ಎಂದು ತಿಳಿದುಬಂದಿದೆ. ಬೀದರ್ ಜಿಲ್ಲೆಯ ಹುಮ್ನಾಬಾದ್ ನಿವಾಸಿಗಳಾದ ಗಣಪತಿ, ಸುನಿಲ್ ಮತ್ತು ಆನಂದ್ ಬಂಧಿತ ಆರೋಪಿಗಳು. ಮೌಲ್ವಿಗಳಂತೆ ವೇಷತೊಟ್ಟು ಬರುತ್ತಿದ್ದ ಈ ಕಿರಾತಕರು ಜನರ ಬಳಿ ದರ್ಗಾದಲ್ಲಿ ವಿಶೇಷ ಪೂಜೆ ಮಾಡಬೇಕೆಂದು ಹಣ ವಸೂಲಿ ಮಾಡ್ತಿದ್ದರಂತೆ. ತಲಾ […]

ಮೌಲ್ವಿಗಳ ಸೋಗಿನಲ್ಲಿ.. ದರ್ಗಾದಲ್ಲಿ ವಿಶೇಷ ಪೂಜೆಗಾಗಿ ಹಣ ವಸೂಲಿ ಮಾಡ್ತಿದ್ದ ವಂಚಕರು ಅಂದರ್
KUSHAL V
|

Updated on: Nov 06, 2020 | 10:56 AM

Share

ಕೊಪ್ಪಳ: ಮೌಲ್ವಿಗಳ ಸೋಗಿನಲ್ಲಿ ಬಂದು ಜನರ ಬಳಿ ಹಣ ವಸೂಲಿ ಮಾಡುತ್ತಿದ್ದ ಮೂವರು ಕಿರಾತಕರು ಅಂದರ್​ ಆಗಿರುವ ಘಟನೆ ಜಿಲ್ಲೆಯ ಯಲಬುರ್ಗಾ ತಾಲೂಕಿನ ಸಂಕನೂರ ಗ್ರಾಮದಲ್ಲಿ ನಡೆದಿದೆ. ಅಂದ ಹಾಗೆ, ಮೂವರು ಆಸಾಮಿಗಳನ್ನು ಗ್ರಾಮಸ್ಥರೇ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ ಎಂದು ತಿಳಿದುಬಂದಿದೆ. ಬೀದರ್ ಜಿಲ್ಲೆಯ ಹುಮ್ನಾಬಾದ್ ನಿವಾಸಿಗಳಾದ ಗಣಪತಿ, ಸುನಿಲ್ ಮತ್ತು ಆನಂದ್ ಬಂಧಿತ ಆರೋಪಿಗಳು.

ಮೌಲ್ವಿಗಳಂತೆ ವೇಷತೊಟ್ಟು ಬರುತ್ತಿದ್ದ ಈ ಕಿರಾತಕರು ಜನರ ಬಳಿ ದರ್ಗಾದಲ್ಲಿ ವಿಶೇಷ ಪೂಜೆ ಮಾಡಬೇಕೆಂದು ಹಣ ವಸೂಲಿ ಮಾಡ್ತಿದ್ದರಂತೆ. ತಲಾ 500 ಅಥವಾ 1,000 ರೂಪಾಯಿಯಂತೆ ಹಣ ವಸೂಲಿ ಮಾಡ್ತಿದ್ದರಂತೆ. ಅದ್ಯಾಕೋ, ಗ್ರಾಮಸ್ಥರಿಗೆ ಇವರ ಮೇಲೆ ಡೌಟ್ ಬಂದು ಹಿಡಿದು ವಿಚಾರಿಸಿದಾದ ಸತ್ಯ ಹೊರಬಂದಿದೆ. ಸದ್ಯ, ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್