AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೌಲ್ವಿಗಳ ಸೋಗಿನಲ್ಲಿ.. ದರ್ಗಾದಲ್ಲಿ ವಿಶೇಷ ಪೂಜೆಗಾಗಿ ಹಣ ವಸೂಲಿ ಮಾಡ್ತಿದ್ದ ವಂಚಕರು ಅಂದರ್

ಕೊಪ್ಪಳ: ಮೌಲ್ವಿಗಳ ಸೋಗಿನಲ್ಲಿ ಬಂದು ಜನರ ಬಳಿ ಹಣ ವಸೂಲಿ ಮಾಡುತ್ತಿದ್ದ ಮೂವರು ಕಿರಾತಕರು ಅಂದರ್​ ಆಗಿರುವ ಘಟನೆ ಜಿಲ್ಲೆಯ ಯಲಬುರ್ಗಾ ತಾಲೂಕಿನ ಸಂಕನೂರ ಗ್ರಾಮದಲ್ಲಿ ನಡೆದಿದೆ. ಅಂದ ಹಾಗೆ, ಮೂವರು ಆಸಾಮಿಗಳನ್ನು ಗ್ರಾಮಸ್ಥರೇ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ ಎಂದು ತಿಳಿದುಬಂದಿದೆ. ಬೀದರ್ ಜಿಲ್ಲೆಯ ಹುಮ್ನಾಬಾದ್ ನಿವಾಸಿಗಳಾದ ಗಣಪತಿ, ಸುನಿಲ್ ಮತ್ತು ಆನಂದ್ ಬಂಧಿತ ಆರೋಪಿಗಳು. ಮೌಲ್ವಿಗಳಂತೆ ವೇಷತೊಟ್ಟು ಬರುತ್ತಿದ್ದ ಈ ಕಿರಾತಕರು ಜನರ ಬಳಿ ದರ್ಗಾದಲ್ಲಿ ವಿಶೇಷ ಪೂಜೆ ಮಾಡಬೇಕೆಂದು ಹಣ ವಸೂಲಿ ಮಾಡ್ತಿದ್ದರಂತೆ. ತಲಾ […]

ಮೌಲ್ವಿಗಳ ಸೋಗಿನಲ್ಲಿ.. ದರ್ಗಾದಲ್ಲಿ ವಿಶೇಷ ಪೂಜೆಗಾಗಿ ಹಣ ವಸೂಲಿ ಮಾಡ್ತಿದ್ದ ವಂಚಕರು ಅಂದರ್
KUSHAL V
|

Updated on: Nov 06, 2020 | 10:56 AM

Share

ಕೊಪ್ಪಳ: ಮೌಲ್ವಿಗಳ ಸೋಗಿನಲ್ಲಿ ಬಂದು ಜನರ ಬಳಿ ಹಣ ವಸೂಲಿ ಮಾಡುತ್ತಿದ್ದ ಮೂವರು ಕಿರಾತಕರು ಅಂದರ್​ ಆಗಿರುವ ಘಟನೆ ಜಿಲ್ಲೆಯ ಯಲಬುರ್ಗಾ ತಾಲೂಕಿನ ಸಂಕನೂರ ಗ್ರಾಮದಲ್ಲಿ ನಡೆದಿದೆ. ಅಂದ ಹಾಗೆ, ಮೂವರು ಆಸಾಮಿಗಳನ್ನು ಗ್ರಾಮಸ್ಥರೇ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ ಎಂದು ತಿಳಿದುಬಂದಿದೆ. ಬೀದರ್ ಜಿಲ್ಲೆಯ ಹುಮ್ನಾಬಾದ್ ನಿವಾಸಿಗಳಾದ ಗಣಪತಿ, ಸುನಿಲ್ ಮತ್ತು ಆನಂದ್ ಬಂಧಿತ ಆರೋಪಿಗಳು.

ಮೌಲ್ವಿಗಳಂತೆ ವೇಷತೊಟ್ಟು ಬರುತ್ತಿದ್ದ ಈ ಕಿರಾತಕರು ಜನರ ಬಳಿ ದರ್ಗಾದಲ್ಲಿ ವಿಶೇಷ ಪೂಜೆ ಮಾಡಬೇಕೆಂದು ಹಣ ವಸೂಲಿ ಮಾಡ್ತಿದ್ದರಂತೆ. ತಲಾ 500 ಅಥವಾ 1,000 ರೂಪಾಯಿಯಂತೆ ಹಣ ವಸೂಲಿ ಮಾಡ್ತಿದ್ದರಂತೆ. ಅದ್ಯಾಕೋ, ಗ್ರಾಮಸ್ಥರಿಗೆ ಇವರ ಮೇಲೆ ಡೌಟ್ ಬಂದು ಹಿಡಿದು ವಿಚಾರಿಸಿದಾದ ಸತ್ಯ ಹೊರಬಂದಿದೆ. ಸದ್ಯ, ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..