AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೌಲ್ವಿಗಳ ಸೋಗಿನಲ್ಲಿ.. ದರ್ಗಾದಲ್ಲಿ ವಿಶೇಷ ಪೂಜೆಗಾಗಿ ಹಣ ವಸೂಲಿ ಮಾಡ್ತಿದ್ದ ವಂಚಕರು ಅಂದರ್

ಕೊಪ್ಪಳ: ಮೌಲ್ವಿಗಳ ಸೋಗಿನಲ್ಲಿ ಬಂದು ಜನರ ಬಳಿ ಹಣ ವಸೂಲಿ ಮಾಡುತ್ತಿದ್ದ ಮೂವರು ಕಿರಾತಕರು ಅಂದರ್​ ಆಗಿರುವ ಘಟನೆ ಜಿಲ್ಲೆಯ ಯಲಬುರ್ಗಾ ತಾಲೂಕಿನ ಸಂಕನೂರ ಗ್ರಾಮದಲ್ಲಿ ನಡೆದಿದೆ. ಅಂದ ಹಾಗೆ, ಮೂವರು ಆಸಾಮಿಗಳನ್ನು ಗ್ರಾಮಸ್ಥರೇ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ ಎಂದು ತಿಳಿದುಬಂದಿದೆ. ಬೀದರ್ ಜಿಲ್ಲೆಯ ಹುಮ್ನಾಬಾದ್ ನಿವಾಸಿಗಳಾದ ಗಣಪತಿ, ಸುನಿಲ್ ಮತ್ತು ಆನಂದ್ ಬಂಧಿತ ಆರೋಪಿಗಳು. ಮೌಲ್ವಿಗಳಂತೆ ವೇಷತೊಟ್ಟು ಬರುತ್ತಿದ್ದ ಈ ಕಿರಾತಕರು ಜನರ ಬಳಿ ದರ್ಗಾದಲ್ಲಿ ವಿಶೇಷ ಪೂಜೆ ಮಾಡಬೇಕೆಂದು ಹಣ ವಸೂಲಿ ಮಾಡ್ತಿದ್ದರಂತೆ. ತಲಾ […]

ಮೌಲ್ವಿಗಳ ಸೋಗಿನಲ್ಲಿ.. ದರ್ಗಾದಲ್ಲಿ ವಿಶೇಷ ಪೂಜೆಗಾಗಿ ಹಣ ವಸೂಲಿ ಮಾಡ್ತಿದ್ದ ವಂಚಕರು ಅಂದರ್
KUSHAL V
|

Updated on: Nov 06, 2020 | 10:56 AM

Share

ಕೊಪ್ಪಳ: ಮೌಲ್ವಿಗಳ ಸೋಗಿನಲ್ಲಿ ಬಂದು ಜನರ ಬಳಿ ಹಣ ವಸೂಲಿ ಮಾಡುತ್ತಿದ್ದ ಮೂವರು ಕಿರಾತಕರು ಅಂದರ್​ ಆಗಿರುವ ಘಟನೆ ಜಿಲ್ಲೆಯ ಯಲಬುರ್ಗಾ ತಾಲೂಕಿನ ಸಂಕನೂರ ಗ್ರಾಮದಲ್ಲಿ ನಡೆದಿದೆ. ಅಂದ ಹಾಗೆ, ಮೂವರು ಆಸಾಮಿಗಳನ್ನು ಗ್ರಾಮಸ್ಥರೇ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ ಎಂದು ತಿಳಿದುಬಂದಿದೆ. ಬೀದರ್ ಜಿಲ್ಲೆಯ ಹುಮ್ನಾಬಾದ್ ನಿವಾಸಿಗಳಾದ ಗಣಪತಿ, ಸುನಿಲ್ ಮತ್ತು ಆನಂದ್ ಬಂಧಿತ ಆರೋಪಿಗಳು.

ಮೌಲ್ವಿಗಳಂತೆ ವೇಷತೊಟ್ಟು ಬರುತ್ತಿದ್ದ ಈ ಕಿರಾತಕರು ಜನರ ಬಳಿ ದರ್ಗಾದಲ್ಲಿ ವಿಶೇಷ ಪೂಜೆ ಮಾಡಬೇಕೆಂದು ಹಣ ವಸೂಲಿ ಮಾಡ್ತಿದ್ದರಂತೆ. ತಲಾ 500 ಅಥವಾ 1,000 ರೂಪಾಯಿಯಂತೆ ಹಣ ವಸೂಲಿ ಮಾಡ್ತಿದ್ದರಂತೆ. ಅದ್ಯಾಕೋ, ಗ್ರಾಮಸ್ಥರಿಗೆ ಇವರ ಮೇಲೆ ಡೌಟ್ ಬಂದು ಹಿಡಿದು ವಿಚಾರಿಸಿದಾದ ಸತ್ಯ ಹೊರಬಂದಿದೆ. ಸದ್ಯ, ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಸಂಸತ್ತಿನಲ್ಲಿ ವಿರೋಧಪಕ್ಷ ವಿನಾಕಾರಣ ಗದ್ದಲವೆಬ್ಬಿಸುತ್ತಿದೆ: ಸೋಮಣ್ಣ
ಸಂಸತ್ತಿನಲ್ಲಿ ವಿರೋಧಪಕ್ಷ ವಿನಾಕಾರಣ ಗದ್ದಲವೆಬ್ಬಿಸುತ್ತಿದೆ: ಸೋಮಣ್ಣ
ಜೈಲಿನಲ್ಲಿ ಇರುವ ಕೈದಿಗೆ ಹಾಡುವ ಅವಕಾಶ ನೀಡಿದ ಕೆ. ಕಲ್ಯಾಣ್
ಜೈಲಿನಲ್ಲಿ ಇರುವ ಕೈದಿಗೆ ಹಾಡುವ ಅವಕಾಶ ನೀಡಿದ ಕೆ. ಕಲ್ಯಾಣ್
ಮಚ್ಚಿನೊಂದಿಗೆ ಆರೋಪಿ ನ್ಯಾಯಾಲಯ ಪ್ರವೇಶಿಸಿದ್ದು ಪೊಲೀಸರ ಕರ್ತವ್ಯಲೋಪ
ಮಚ್ಚಿನೊಂದಿಗೆ ಆರೋಪಿ ನ್ಯಾಯಾಲಯ ಪ್ರವೇಶಿಸಿದ್ದು ಪೊಲೀಸರ ಕರ್ತವ್ಯಲೋಪ
‘ಜೂನಿಯರ್’ ಸಿನಿಮಾದ ಯಶಸ್ಸು, ನಿರ್ದೇಶಕ ರಾಧಾಕೃಷ್ಣ ಹೇಳಿದ್ದೇನು?
‘ಜೂನಿಯರ್’ ಸಿನಿಮಾದ ಯಶಸ್ಸು, ನಿರ್ದೇಶಕ ರಾಧಾಕೃಷ್ಣ ಹೇಳಿದ್ದೇನು?
ಏನೂ ಅರಿಯದ ಮಗುವನ್ನು ಸಾಯಿಸುವ ಮಾನಸಿಕತೆಗೆ ಏನೆನ್ನಬೇಕು?
ಏನೂ ಅರಿಯದ ಮಗುವನ್ನು ಸಾಯಿಸುವ ಮಾನಸಿಕತೆಗೆ ಏನೆನ್ನಬೇಕು?
ಸ್ಟಂಟ್ ದೃಶ್ಯಕ್ಕೆ ಎಷ್ಟು ಶ್ರಮ ಪಟ್ಟಿದ್ದಾರೆ ಕಿರೀಟಿ: ವಿಡಿಯೋ ನೋಡಿ
ಸ್ಟಂಟ್ ದೃಶ್ಯಕ್ಕೆ ಎಷ್ಟು ಶ್ರಮ ಪಟ್ಟಿದ್ದಾರೆ ಕಿರೀಟಿ: ವಿಡಿಯೋ ನೋಡಿ
ರೌಡಿಶೀಟರ್ ಬಿಕ್ಲು ಶಿವ ಬರ್ಬರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ರೌಡಿಶೀಟರ್ ಬಿಕ್ಲು ಶಿವ ಬರ್ಬರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ಸ್ವಜನ ಪಕ್ಷಪಾತ, ಭ್ರಷ್ಟಾಚಾರದಿಂದ ಸಿದ್ದರಾಮಯ್ಯ ಗಾವುದ ದೂರ: ಮಹದೇವಪ್ಪ
ಸ್ವಜನ ಪಕ್ಷಪಾತ, ಭ್ರಷ್ಟಾಚಾರದಿಂದ ಸಿದ್ದರಾಮಯ್ಯ ಗಾವುದ ದೂರ: ಮಹದೇವಪ್ಪ
ಖಜಾನೆ ತುಂಬಿಸಿಕೊಳ್ಳಲು ರಾಜ್ಯ ಸರ್ಕಾರ ವಾಮಮಾರ್ಗ ಅನುಸರಿಸಿದೆ: ಸಿಟಿ ರವಿ
ಖಜಾನೆ ತುಂಬಿಸಿಕೊಳ್ಳಲು ರಾಜ್ಯ ಸರ್ಕಾರ ವಾಮಮಾರ್ಗ ಅನುಸರಿಸಿದೆ: ಸಿಟಿ ರವಿ
ನಾಲ್ಕು ದಿನಗಳ ಅಂತರದಲ್ಲಿ ಇಬ್ಬರು ಮಹಿಳೆಯರನ್ನು ಬಲಿಪಡೆದ ಬಿಎಂಟಿಸಿ ಬಸ್
ನಾಲ್ಕು ದಿನಗಳ ಅಂತರದಲ್ಲಿ ಇಬ್ಬರು ಮಹಿಳೆಯರನ್ನು ಬಲಿಪಡೆದ ಬಿಎಂಟಿಸಿ ಬಸ್