AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೌಲ್ವಿಗಳ ಸೋಗಿನಲ್ಲಿ.. ದರ್ಗಾದಲ್ಲಿ ವಿಶೇಷ ಪೂಜೆಗಾಗಿ ಹಣ ವಸೂಲಿ ಮಾಡ್ತಿದ್ದ ವಂಚಕರು ಅಂದರ್

ಕೊಪ್ಪಳ: ಮೌಲ್ವಿಗಳ ಸೋಗಿನಲ್ಲಿ ಬಂದು ಜನರ ಬಳಿ ಹಣ ವಸೂಲಿ ಮಾಡುತ್ತಿದ್ದ ಮೂವರು ಕಿರಾತಕರು ಅಂದರ್​ ಆಗಿರುವ ಘಟನೆ ಜಿಲ್ಲೆಯ ಯಲಬುರ್ಗಾ ತಾಲೂಕಿನ ಸಂಕನೂರ ಗ್ರಾಮದಲ್ಲಿ ನಡೆದಿದೆ. ಅಂದ ಹಾಗೆ, ಮೂವರು ಆಸಾಮಿಗಳನ್ನು ಗ್ರಾಮಸ್ಥರೇ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ ಎಂದು ತಿಳಿದುಬಂದಿದೆ. ಬೀದರ್ ಜಿಲ್ಲೆಯ ಹುಮ್ನಾಬಾದ್ ನಿವಾಸಿಗಳಾದ ಗಣಪತಿ, ಸುನಿಲ್ ಮತ್ತು ಆನಂದ್ ಬಂಧಿತ ಆರೋಪಿಗಳು. ಮೌಲ್ವಿಗಳಂತೆ ವೇಷತೊಟ್ಟು ಬರುತ್ತಿದ್ದ ಈ ಕಿರಾತಕರು ಜನರ ಬಳಿ ದರ್ಗಾದಲ್ಲಿ ವಿಶೇಷ ಪೂಜೆ ಮಾಡಬೇಕೆಂದು ಹಣ ವಸೂಲಿ ಮಾಡ್ತಿದ್ದರಂತೆ. ತಲಾ […]

ಮೌಲ್ವಿಗಳ ಸೋಗಿನಲ್ಲಿ.. ದರ್ಗಾದಲ್ಲಿ ವಿಶೇಷ ಪೂಜೆಗಾಗಿ ಹಣ ವಸೂಲಿ ಮಾಡ್ತಿದ್ದ ವಂಚಕರು ಅಂದರ್
KUSHAL V
|

Updated on: Nov 06, 2020 | 10:56 AM

Share

ಕೊಪ್ಪಳ: ಮೌಲ್ವಿಗಳ ಸೋಗಿನಲ್ಲಿ ಬಂದು ಜನರ ಬಳಿ ಹಣ ವಸೂಲಿ ಮಾಡುತ್ತಿದ್ದ ಮೂವರು ಕಿರಾತಕರು ಅಂದರ್​ ಆಗಿರುವ ಘಟನೆ ಜಿಲ್ಲೆಯ ಯಲಬುರ್ಗಾ ತಾಲೂಕಿನ ಸಂಕನೂರ ಗ್ರಾಮದಲ್ಲಿ ನಡೆದಿದೆ. ಅಂದ ಹಾಗೆ, ಮೂವರು ಆಸಾಮಿಗಳನ್ನು ಗ್ರಾಮಸ್ಥರೇ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ ಎಂದು ತಿಳಿದುಬಂದಿದೆ. ಬೀದರ್ ಜಿಲ್ಲೆಯ ಹುಮ್ನಾಬಾದ್ ನಿವಾಸಿಗಳಾದ ಗಣಪತಿ, ಸುನಿಲ್ ಮತ್ತು ಆನಂದ್ ಬಂಧಿತ ಆರೋಪಿಗಳು.

ಮೌಲ್ವಿಗಳಂತೆ ವೇಷತೊಟ್ಟು ಬರುತ್ತಿದ್ದ ಈ ಕಿರಾತಕರು ಜನರ ಬಳಿ ದರ್ಗಾದಲ್ಲಿ ವಿಶೇಷ ಪೂಜೆ ಮಾಡಬೇಕೆಂದು ಹಣ ವಸೂಲಿ ಮಾಡ್ತಿದ್ದರಂತೆ. ತಲಾ 500 ಅಥವಾ 1,000 ರೂಪಾಯಿಯಂತೆ ಹಣ ವಸೂಲಿ ಮಾಡ್ತಿದ್ದರಂತೆ. ಅದ್ಯಾಕೋ, ಗ್ರಾಮಸ್ಥರಿಗೆ ಇವರ ಮೇಲೆ ಡೌಟ್ ಬಂದು ಹಿಡಿದು ವಿಚಾರಿಸಿದಾದ ಸತ್ಯ ಹೊರಬಂದಿದೆ. ಸದ್ಯ, ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Follow Us
KUSHAL V
KUSHAL V
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್