AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೌಲ್ವಿಗಳ ಸೋಗಿನಲ್ಲಿ.. ದರ್ಗಾದಲ್ಲಿ ವಿಶೇಷ ಪೂಜೆಗಾಗಿ ಹಣ ವಸೂಲಿ ಮಾಡ್ತಿದ್ದ ವಂಚಕರು ಅಂದರ್

ಕೊಪ್ಪಳ: ಮೌಲ್ವಿಗಳ ಸೋಗಿನಲ್ಲಿ ಬಂದು ಜನರ ಬಳಿ ಹಣ ವಸೂಲಿ ಮಾಡುತ್ತಿದ್ದ ಮೂವರು ಕಿರಾತಕರು ಅಂದರ್​ ಆಗಿರುವ ಘಟನೆ ಜಿಲ್ಲೆಯ ಯಲಬುರ್ಗಾ ತಾಲೂಕಿನ ಸಂಕನೂರ ಗ್ರಾಮದಲ್ಲಿ ನಡೆದಿದೆ. ಅಂದ ಹಾಗೆ, ಮೂವರು ಆಸಾಮಿಗಳನ್ನು ಗ್ರಾಮಸ್ಥರೇ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ ಎಂದು ತಿಳಿದುಬಂದಿದೆ. ಬೀದರ್ ಜಿಲ್ಲೆಯ ಹುಮ್ನಾಬಾದ್ ನಿವಾಸಿಗಳಾದ ಗಣಪತಿ, ಸುನಿಲ್ ಮತ್ತು ಆನಂದ್ ಬಂಧಿತ ಆರೋಪಿಗಳು. ಮೌಲ್ವಿಗಳಂತೆ ವೇಷತೊಟ್ಟು ಬರುತ್ತಿದ್ದ ಈ ಕಿರಾತಕರು ಜನರ ಬಳಿ ದರ್ಗಾದಲ್ಲಿ ವಿಶೇಷ ಪೂಜೆ ಮಾಡಬೇಕೆಂದು ಹಣ ವಸೂಲಿ ಮಾಡ್ತಿದ್ದರಂತೆ. ತಲಾ […]

ಮೌಲ್ವಿಗಳ ಸೋಗಿನಲ್ಲಿ.. ದರ್ಗಾದಲ್ಲಿ ವಿಶೇಷ ಪೂಜೆಗಾಗಿ ಹಣ ವಸೂಲಿ ಮಾಡ್ತಿದ್ದ ವಂಚಕರು ಅಂದರ್
KUSHAL V
|

Updated on: Nov 06, 2020 | 10:56 AM

Share

ಕೊಪ್ಪಳ: ಮೌಲ್ವಿಗಳ ಸೋಗಿನಲ್ಲಿ ಬಂದು ಜನರ ಬಳಿ ಹಣ ವಸೂಲಿ ಮಾಡುತ್ತಿದ್ದ ಮೂವರು ಕಿರಾತಕರು ಅಂದರ್​ ಆಗಿರುವ ಘಟನೆ ಜಿಲ್ಲೆಯ ಯಲಬುರ್ಗಾ ತಾಲೂಕಿನ ಸಂಕನೂರ ಗ್ರಾಮದಲ್ಲಿ ನಡೆದಿದೆ. ಅಂದ ಹಾಗೆ, ಮೂವರು ಆಸಾಮಿಗಳನ್ನು ಗ್ರಾಮಸ್ಥರೇ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ ಎಂದು ತಿಳಿದುಬಂದಿದೆ. ಬೀದರ್ ಜಿಲ್ಲೆಯ ಹುಮ್ನಾಬಾದ್ ನಿವಾಸಿಗಳಾದ ಗಣಪತಿ, ಸುನಿಲ್ ಮತ್ತು ಆನಂದ್ ಬಂಧಿತ ಆರೋಪಿಗಳು.

ಮೌಲ್ವಿಗಳಂತೆ ವೇಷತೊಟ್ಟು ಬರುತ್ತಿದ್ದ ಈ ಕಿರಾತಕರು ಜನರ ಬಳಿ ದರ್ಗಾದಲ್ಲಿ ವಿಶೇಷ ಪೂಜೆ ಮಾಡಬೇಕೆಂದು ಹಣ ವಸೂಲಿ ಮಾಡ್ತಿದ್ದರಂತೆ. ತಲಾ 500 ಅಥವಾ 1,000 ರೂಪಾಯಿಯಂತೆ ಹಣ ವಸೂಲಿ ಮಾಡ್ತಿದ್ದರಂತೆ. ಅದ್ಯಾಕೋ, ಗ್ರಾಮಸ್ಥರಿಗೆ ಇವರ ಮೇಲೆ ಡೌಟ್ ಬಂದು ಹಿಡಿದು ವಿಚಾರಿಸಿದಾದ ಸತ್ಯ ಹೊರಬಂದಿದೆ. ಸದ್ಯ, ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!