AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೌಲ್ವಿಗಳ ಸೋಗಿನಲ್ಲಿ.. ದರ್ಗಾದಲ್ಲಿ ವಿಶೇಷ ಪೂಜೆಗಾಗಿ ಹಣ ವಸೂಲಿ ಮಾಡ್ತಿದ್ದ ವಂಚಕರು ಅಂದರ್

ಕೊಪ್ಪಳ: ಮೌಲ್ವಿಗಳ ಸೋಗಿನಲ್ಲಿ ಬಂದು ಜನರ ಬಳಿ ಹಣ ವಸೂಲಿ ಮಾಡುತ್ತಿದ್ದ ಮೂವರು ಕಿರಾತಕರು ಅಂದರ್​ ಆಗಿರುವ ಘಟನೆ ಜಿಲ್ಲೆಯ ಯಲಬುರ್ಗಾ ತಾಲೂಕಿನ ಸಂಕನೂರ ಗ್ರಾಮದಲ್ಲಿ ನಡೆದಿದೆ. ಅಂದ ಹಾಗೆ, ಮೂವರು ಆಸಾಮಿಗಳನ್ನು ಗ್ರಾಮಸ್ಥರೇ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ ಎಂದು ತಿಳಿದುಬಂದಿದೆ. ಬೀದರ್ ಜಿಲ್ಲೆಯ ಹುಮ್ನಾಬಾದ್ ನಿವಾಸಿಗಳಾದ ಗಣಪತಿ, ಸುನಿಲ್ ಮತ್ತು ಆನಂದ್ ಬಂಧಿತ ಆರೋಪಿಗಳು. ಮೌಲ್ವಿಗಳಂತೆ ವೇಷತೊಟ್ಟು ಬರುತ್ತಿದ್ದ ಈ ಕಿರಾತಕರು ಜನರ ಬಳಿ ದರ್ಗಾದಲ್ಲಿ ವಿಶೇಷ ಪೂಜೆ ಮಾಡಬೇಕೆಂದು ಹಣ ವಸೂಲಿ ಮಾಡ್ತಿದ್ದರಂತೆ. ತಲಾ […]

ಮೌಲ್ವಿಗಳ ಸೋಗಿನಲ್ಲಿ.. ದರ್ಗಾದಲ್ಲಿ ವಿಶೇಷ ಪೂಜೆಗಾಗಿ ಹಣ ವಸೂಲಿ ಮಾಡ್ತಿದ್ದ ವಂಚಕರು ಅಂದರ್
KUSHAL V
|

Updated on: Nov 06, 2020 | 10:56 AM

Share

ಕೊಪ್ಪಳ: ಮೌಲ್ವಿಗಳ ಸೋಗಿನಲ್ಲಿ ಬಂದು ಜನರ ಬಳಿ ಹಣ ವಸೂಲಿ ಮಾಡುತ್ತಿದ್ದ ಮೂವರು ಕಿರಾತಕರು ಅಂದರ್​ ಆಗಿರುವ ಘಟನೆ ಜಿಲ್ಲೆಯ ಯಲಬುರ್ಗಾ ತಾಲೂಕಿನ ಸಂಕನೂರ ಗ್ರಾಮದಲ್ಲಿ ನಡೆದಿದೆ. ಅಂದ ಹಾಗೆ, ಮೂವರು ಆಸಾಮಿಗಳನ್ನು ಗ್ರಾಮಸ್ಥರೇ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ ಎಂದು ತಿಳಿದುಬಂದಿದೆ. ಬೀದರ್ ಜಿಲ್ಲೆಯ ಹುಮ್ನಾಬಾದ್ ನಿವಾಸಿಗಳಾದ ಗಣಪತಿ, ಸುನಿಲ್ ಮತ್ತು ಆನಂದ್ ಬಂಧಿತ ಆರೋಪಿಗಳು.

ಮೌಲ್ವಿಗಳಂತೆ ವೇಷತೊಟ್ಟು ಬರುತ್ತಿದ್ದ ಈ ಕಿರಾತಕರು ಜನರ ಬಳಿ ದರ್ಗಾದಲ್ಲಿ ವಿಶೇಷ ಪೂಜೆ ಮಾಡಬೇಕೆಂದು ಹಣ ವಸೂಲಿ ಮಾಡ್ತಿದ್ದರಂತೆ. ತಲಾ 500 ಅಥವಾ 1,000 ರೂಪಾಯಿಯಂತೆ ಹಣ ವಸೂಲಿ ಮಾಡ್ತಿದ್ದರಂತೆ. ಅದ್ಯಾಕೋ, ಗ್ರಾಮಸ್ಥರಿಗೆ ಇವರ ಮೇಲೆ ಡೌಟ್ ಬಂದು ಹಿಡಿದು ವಿಚಾರಿಸಿದಾದ ಸತ್ಯ ಹೊರಬಂದಿದೆ. ಸದ್ಯ, ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ